AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chiranjeevi Sarja Death Anniversary: ಮೇಘನಾ ರಾಜ್​-ಚಿರಂಜೀವಿ ಸರ್ಜಾ ಜೋಡಿಯ ಕ್ಯೂಟ್ ಫೋಟೋಸ್ ಇಲ್ಲಿದೆ

ಚಿರಂಜೀವಿ ಸರ್ಜಾ ಮೃತಪಟ್ಟು ಮೂರು ವರ್ಷ ಕಳೆಯಲಿದೆ. ಅವರನ್ನು ಕಳೆದುಕೊಂಡಿರುವ ನೋವು ಎಂದಿಗೂ ಕಡಿಮೆ ಆಗುವಂಥದ್ದಲ್ಲ. ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ.

ರಾಜೇಶ್ ದುಗ್ಗುಮನೆ
|

Updated on: Jun 07, 2023 | 9:08 AM

Share
ನಟಿ ಮೇಘನಾ ರಾಜ್ ಅವರು ವೈಯಕ್ತಿಕ ಜೀವನದಲ್ಲಿ ಸಾಕಷ್ಟು ಏಳು-ಬೀಳುಗಳನ್ನು ಕಂಡಿದ್ದಾರೆ. ಪ್ರೀತಿಸಿ ಮದುವೆ ಆದ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಮೃತಪಟ್ಟರು. ಇಂದು (ಜೂನ್ 7) ಅವರ ಪುಣ್ಯತಿಥಿ.

ನಟಿ ಮೇಘನಾ ರಾಜ್ ಅವರು ವೈಯಕ್ತಿಕ ಜೀವನದಲ್ಲಿ ಸಾಕಷ್ಟು ಏಳು-ಬೀಳುಗಳನ್ನು ಕಂಡಿದ್ದಾರೆ. ಪ್ರೀತಿಸಿ ಮದುವೆ ಆದ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಮೃತಪಟ್ಟರು. ಇಂದು (ಜೂನ್ 7) ಅವರ ಪುಣ್ಯತಿಥಿ.

1 / 5
ಚಿರಂಜೀವಿ ಸರ್ಜಾ ಮೃತಪಟ್ಟು ಮೂರು ವರ್ಷ ಕಳೆಯಲಿದೆ. ಅವರನ್ನು ಕಳೆದುಕೊಂಡಿರುವ ನೋವು ಎಂದಿಗೂ ಕಡಿಮೆ ಆಗುವಂಥದ್ದಲ್ಲ. ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ.

ಚಿರಂಜೀವಿ ಸರ್ಜಾ ಮೃತಪಟ್ಟು ಮೂರು ವರ್ಷ ಕಳೆಯಲಿದೆ. ಅವರನ್ನು ಕಳೆದುಕೊಂಡಿರುವ ನೋವು ಎಂದಿಗೂ ಕಡಿಮೆ ಆಗುವಂಥದ್ದಲ್ಲ. ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ.

2 / 5
2020ರ ಜೂನ್ 7ರಂದು ಚಿರಂಜೀವಿಗೆ ಹೃದಯಾಘಾತವಾಗಿದೆ ಎನ್ನುವ ಸುದ್ದಿ ಮಧ್ಯಾಹ್ನದ ವೇಳೆಗೆ ಹೊರಬಿತ್ತು. ಬಳಿಕ ಅವರು ಮೃತಪಟ್ಟರು.

2020ರ ಜೂನ್ 7ರಂದು ಚಿರಂಜೀವಿಗೆ ಹೃದಯಾಘಾತವಾಗಿದೆ ಎನ್ನುವ ಸುದ್ದಿ ಮಧ್ಯಾಹ್ನದ ವೇಳೆಗೆ ಹೊರಬಿತ್ತು. ಬಳಿಕ ಅವರು ಮೃತಪಟ್ಟರು.

3 / 5
ಚಿರು ಮೃತಪಡುವಾಗ ಮೇಘನಾ ಪ್ರೆಗ್ನೆಂಟ್ ಆಗಿದ್ದರು. ಚಿರು ಮೃತಪಟ್ಟ ಕೆಲ ತಿಂಗಳ ನಂತರ ಮೇಘನಾಗೆ ಗಂಡುಮಗು ಜನಿಸಿತು.

ಚಿರು ಮೃತಪಡುವಾಗ ಮೇಘನಾ ಪ್ರೆಗ್ನೆಂಟ್ ಆಗಿದ್ದರು. ಚಿರು ಮೃತಪಟ್ಟ ಕೆಲ ತಿಂಗಳ ನಂತರ ಮೇಘನಾಗೆ ಗಂಡುಮಗು ಜನಿಸಿತು.

4 / 5
ಮೇಘನಾ ರಾಜ್ ಹಾಗೂ ಚಿರು ಹಳೆಯ ಫೋಟೋ ವೈರಲ್ ಆಗುತ್ತಿದೆ. ಈ ಫೋಟೋಗೆ ಫ್ಯಾನ್ಸ್ ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಮೇಘನಾ ರಾಜ್ ಹಾಗೂ ಚಿರು ಹಳೆಯ ಫೋಟೋ ವೈರಲ್ ಆಗುತ್ತಿದೆ. ಈ ಫೋಟೋಗೆ ಫ್ಯಾನ್ಸ್ ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ