AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chiranjeevi Sarja Death Anniversary: ಮೇಘನಾ ರಾಜ್​-ಚಿರಂಜೀವಿ ಸರ್ಜಾ ಜೋಡಿಯ ಕ್ಯೂಟ್ ಫೋಟೋಸ್ ಇಲ್ಲಿದೆ

ಚಿರಂಜೀವಿ ಸರ್ಜಾ ಮೃತಪಟ್ಟು ಮೂರು ವರ್ಷ ಕಳೆಯಲಿದೆ. ಅವರನ್ನು ಕಳೆದುಕೊಂಡಿರುವ ನೋವು ಎಂದಿಗೂ ಕಡಿಮೆ ಆಗುವಂಥದ್ದಲ್ಲ. ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ.

ರಾಜೇಶ್ ದುಗ್ಗುಮನೆ
|

Updated on: Jun 07, 2023 | 9:08 AM

Share
ನಟಿ ಮೇಘನಾ ರಾಜ್ ಅವರು ವೈಯಕ್ತಿಕ ಜೀವನದಲ್ಲಿ ಸಾಕಷ್ಟು ಏಳು-ಬೀಳುಗಳನ್ನು ಕಂಡಿದ್ದಾರೆ. ಪ್ರೀತಿಸಿ ಮದುವೆ ಆದ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಮೃತಪಟ್ಟರು. ಇಂದು (ಜೂನ್ 7) ಅವರ ಪುಣ್ಯತಿಥಿ.

ನಟಿ ಮೇಘನಾ ರಾಜ್ ಅವರು ವೈಯಕ್ತಿಕ ಜೀವನದಲ್ಲಿ ಸಾಕಷ್ಟು ಏಳು-ಬೀಳುಗಳನ್ನು ಕಂಡಿದ್ದಾರೆ. ಪ್ರೀತಿಸಿ ಮದುವೆ ಆದ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಮೃತಪಟ್ಟರು. ಇಂದು (ಜೂನ್ 7) ಅವರ ಪುಣ್ಯತಿಥಿ.

1 / 5
ಚಿರಂಜೀವಿ ಸರ್ಜಾ ಮೃತಪಟ್ಟು ಮೂರು ವರ್ಷ ಕಳೆಯಲಿದೆ. ಅವರನ್ನು ಕಳೆದುಕೊಂಡಿರುವ ನೋವು ಎಂದಿಗೂ ಕಡಿಮೆ ಆಗುವಂಥದ್ದಲ್ಲ. ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ.

ಚಿರಂಜೀವಿ ಸರ್ಜಾ ಮೃತಪಟ್ಟು ಮೂರು ವರ್ಷ ಕಳೆಯಲಿದೆ. ಅವರನ್ನು ಕಳೆದುಕೊಂಡಿರುವ ನೋವು ಎಂದಿಗೂ ಕಡಿಮೆ ಆಗುವಂಥದ್ದಲ್ಲ. ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ.

2 / 5
2020ರ ಜೂನ್ 7ರಂದು ಚಿರಂಜೀವಿಗೆ ಹೃದಯಾಘಾತವಾಗಿದೆ ಎನ್ನುವ ಸುದ್ದಿ ಮಧ್ಯಾಹ್ನದ ವೇಳೆಗೆ ಹೊರಬಿತ್ತು. ಬಳಿಕ ಅವರು ಮೃತಪಟ್ಟರು.

2020ರ ಜೂನ್ 7ರಂದು ಚಿರಂಜೀವಿಗೆ ಹೃದಯಾಘಾತವಾಗಿದೆ ಎನ್ನುವ ಸುದ್ದಿ ಮಧ್ಯಾಹ್ನದ ವೇಳೆಗೆ ಹೊರಬಿತ್ತು. ಬಳಿಕ ಅವರು ಮೃತಪಟ್ಟರು.

3 / 5
ಚಿರು ಮೃತಪಡುವಾಗ ಮೇಘನಾ ಪ್ರೆಗ್ನೆಂಟ್ ಆಗಿದ್ದರು. ಚಿರು ಮೃತಪಟ್ಟ ಕೆಲ ತಿಂಗಳ ನಂತರ ಮೇಘನಾಗೆ ಗಂಡುಮಗು ಜನಿಸಿತು.

ಚಿರು ಮೃತಪಡುವಾಗ ಮೇಘನಾ ಪ್ರೆಗ್ನೆಂಟ್ ಆಗಿದ್ದರು. ಚಿರು ಮೃತಪಟ್ಟ ಕೆಲ ತಿಂಗಳ ನಂತರ ಮೇಘನಾಗೆ ಗಂಡುಮಗು ಜನಿಸಿತು.

4 / 5
ಮೇಘನಾ ರಾಜ್ ಹಾಗೂ ಚಿರು ಹಳೆಯ ಫೋಟೋ ವೈರಲ್ ಆಗುತ್ತಿದೆ. ಈ ಫೋಟೋಗೆ ಫ್ಯಾನ್ಸ್ ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಮೇಘನಾ ರಾಜ್ ಹಾಗೂ ಚಿರು ಹಳೆಯ ಫೋಟೋ ವೈರಲ್ ಆಗುತ್ತಿದೆ. ಈ ಫೋಟೋಗೆ ಫ್ಯಾನ್ಸ್ ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

5 / 5
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ