AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghana Raj: ಚಿರು ಅಗಲಿ ಎರಡು ವರ್ಷ; ಭಾವನಾತ್ಮಕ ಪೋಸ್ಟ್ ಮೂಲಕ ಪತಿಯನ್ನು ಸ್ಮರಿಸಿದ ಮೇಘನಾ​

Meghana Raj Chiranjeevi Sarja Photos: ಚಿರಂಜೀವಿ ಸರ್ಜಾ ನಿಧನರಾಗಿ ಎರಡು ವರ್ಷ ಸಂದಿದೆ. ಪತ್ನಿ ಮೇಘನಾ ರಾಜ್​, ಸಹೋದರ ಧ್ರುವ ಸರ್ಜಾ ಸೇರಿದಂತೆ ಬಂಧುವರ್ಗ, ಅಭಿಮಾನಿಗಳು ನಟನನ್ನು ಸ್ಮರಿಸಿಕೊಳ್ಳುತ್ತಿದ್ದಾರೆ. ಎಲ್ಲರ ನೆಚ್ಚಿನ ತಾರಾ ಜೋಡಿಯಾಗಿದ್ದ ಚಿರು- ಮೇಘನಾರ ಫೋಟೋಗಳು ಇಲ್ಲಿವೆ.

TV9 Web
| Updated By: shivaprasad.hs|

Updated on:Jun 07, 2022 | 12:22 PM

Share
ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ ಅಗಲಿ ಎರಡು ವರ್ಷ ಸಂದಿದೆ. ಇಂದು (ಜೂ.7) ಕುಟುಂಬಸ್ಥರು ಎರಡನೇ ವರ್ಷದ ಪುಣ್ಯತಿಥಿಯನ್ನು ಮಾಡಲಿದ್ದಾರೆ. ನೆಲಗುಳಿಯ ಚಿರು ಸಮಾಧಿಗೆ ತೆರಳಿ ಸರ್ಜಾ ಕುಟುಂಬ ಪೂಜೆ ಸಲ್ಲಿಸಲಿದೆ. ಧ್ರುವ ಸರ್ಜಾ ಈ ವಿಶೇಷ ಫೋಟೋದ ಮೂಲಕ ಸಹೋದರನಿಗೆ ನಮನ ಸಲ್ಲಿಸಿದ್ದಾರೆ. (ಕೃಪೆ: ಧೃವ ಸರ್ಜಾ/ ಟ್ವಿಟರ್)

ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ ಅಗಲಿ ಎರಡು ವರ್ಷ ಸಂದಿದೆ. ಇಂದು (ಜೂ.7) ಕುಟುಂಬಸ್ಥರು ಎರಡನೇ ವರ್ಷದ ಪುಣ್ಯತಿಥಿಯನ್ನು ಮಾಡಲಿದ್ದಾರೆ. ನೆಲಗುಳಿಯ ಚಿರು ಸಮಾಧಿಗೆ ತೆರಳಿ ಸರ್ಜಾ ಕುಟುಂಬ ಪೂಜೆ ಸಲ್ಲಿಸಲಿದೆ. ಧ್ರುವ ಸರ್ಜಾ ಈ ವಿಶೇಷ ಫೋಟೋದ ಮೂಲಕ ಸಹೋದರನಿಗೆ ನಮನ ಸಲ್ಲಿಸಿದ್ದಾರೆ. (ಕೃಪೆ: ಧೃವ ಸರ್ಜಾ/ ಟ್ವಿಟರ್)

1 / 7
ಮೇಘನಾ ರಾಜ್ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡು ಚಿರುವನ್ನು ಸ್ಮರಿಸಿದ್ದಾರೆ. ‘ನೀವು ಮತ್ತು ನಾನು.. ನಿಮ್ಮಂಥವರು ಯಾರೂ ಇರಲಿಲ್ಲ. ನಿಮ್ಮಂತೆ ಯಾರೂ ಇಲ್ಲ. ನೀವೊಬ್ಬರೇ.. ಒಬ್ಬರು ಮಾತ್ರ.. ಲವ್​ ಯೂ’ ಎಂದು ಮೇಘನಾ ಬರೆದುಕೊಂಡಿದ್ದಾರೆ. (ಚಿತ್ರ ಕೃಪೆ: ಮೇಘನಾ ರಾಜ್)

ಮೇಘನಾ ರಾಜ್ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡು ಚಿರುವನ್ನು ಸ್ಮರಿಸಿದ್ದಾರೆ. ‘ನೀವು ಮತ್ತು ನಾನು.. ನಿಮ್ಮಂಥವರು ಯಾರೂ ಇರಲಿಲ್ಲ. ನಿಮ್ಮಂತೆ ಯಾರೂ ಇಲ್ಲ. ನೀವೊಬ್ಬರೇ.. ಒಬ್ಬರು ಮಾತ್ರ.. ಲವ್​ ಯೂ’ ಎಂದು ಮೇಘನಾ ಬರೆದುಕೊಂಡಿದ್ದಾರೆ. (ಚಿತ್ರ ಕೃಪೆ: ಮೇಘನಾ ರಾಜ್)

2 / 7
ಮೇಘನಾ ರಾಜ್ ಹಾಗೂ ಚಿರಂಜೀವಿ ಸರ್ಜಾ ಎಲ್ಲರ ಅಚ್ಚುಮೆಚ್ಚಿನ ತಾರಾ ಜೋಡಿಯಾಗಿದ್ದವರು. ಹಲವು ವರ್ಷಗಳ ಕಾಲ ಪ್ರೇಮಿಗಳಾಗಿ ಸುತ್ತಾಡಿದ ನಂತರ ಈ ಜೋಡಿ 2018ರ ಮೇ 2ರಂದು ವಿವಾಹವಾಗಿದ್ದರು.

ಮೇಘನಾ ರಾಜ್ ಹಾಗೂ ಚಿರಂಜೀವಿ ಸರ್ಜಾ ಎಲ್ಲರ ಅಚ್ಚುಮೆಚ್ಚಿನ ತಾರಾ ಜೋಡಿಯಾಗಿದ್ದವರು. ಹಲವು ವರ್ಷಗಳ ಕಾಲ ಪ್ರೇಮಿಗಳಾಗಿ ಸುತ್ತಾಡಿದ ನಂತರ ಈ ಜೋಡಿ 2018ರ ಮೇ 2ರಂದು ವಿವಾಹವಾಗಿದ್ದರು.

3 / 7
ಚಿರಂಜೀವಿ ಸರ್ಜಾ ಅವರು ಹೃದಯಾಘಾತದಿಂದ ನಿಧನರಾಗುವಾಗ ಈ ದಂಪತಿ ಮಗುವಿನ ನಿರೀಕ್ಷೆಯಲ್ಲಿದ್ದರು. 2022ರ ಅಕ್ಟೋಬರ್​ 22ರಂದು ರಾಯನ್​ಗೆ ನಟಿ ಜನ್ಮನೀಡಿದರು.

ಚಿರಂಜೀವಿ ಸರ್ಜಾ ಅವರು ಹೃದಯಾಘಾತದಿಂದ ನಿಧನರಾಗುವಾಗ ಈ ದಂಪತಿ ಮಗುವಿನ ನಿರೀಕ್ಷೆಯಲ್ಲಿದ್ದರು. 2022ರ ಅಕ್ಟೋಬರ್​ 22ರಂದು ರಾಯನ್​ಗೆ ನಟಿ ಜನ್ಮನೀಡಿದರು.

4 / 7
ನಂತರದಲ್ಲಿ ಮೇಘನಾ ರಾಜ್​ ಪುತ್ರನ ಆರೈಕೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡರು.

ನಂತರದಲ್ಲಿ ಮೇಘನಾ ರಾಜ್​ ಪುತ್ರನ ಆರೈಕೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡರು.

5 / 7
ಇದೀಗ ರಾಯನ್​ ತನ್ನ ಆಟದಿಂದ ಎಲ್ಲರ ಮನಗೆಲ್ಲುತ್ತಿದ್ದಾನೆ. ಮೇಘನಾ ರಾಜ್​ ಮತ್ತೆ ಚಿತ್ರರಂಗಕ್ಕೆ ಕಮ್​ಬ್ಯಾಕ್ ಮಾಡಿದ್ದಾರೆ. ಇತ್ತೀಚೆಗೆ ಅವರು ನಟಿಸಿದ್ದ ‘ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ’ ತೆರೆ ಕಂಡು ಮೆಚ್ಚುಗೆ ಗಳಿಸಿತ್ತು.

ಇದೀಗ ರಾಯನ್​ ತನ್ನ ಆಟದಿಂದ ಎಲ್ಲರ ಮನಗೆಲ್ಲುತ್ತಿದ್ದಾನೆ. ಮೇಘನಾ ರಾಜ್​ ಮತ್ತೆ ಚಿತ್ರರಂಗಕ್ಕೆ ಕಮ್​ಬ್ಯಾಕ್ ಮಾಡಿದ್ದಾರೆ. ಇತ್ತೀಚೆಗೆ ಅವರು ನಟಿಸಿದ್ದ ‘ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ’ ತೆರೆ ಕಂಡು ಮೆಚ್ಚುಗೆ ಗಳಿಸಿತ್ತು.

6 / 7
ಮತ್ತೂ ಕೆಲವು ಚಿತ್ರಗಳನ್ನು ಒಪ್ಪಿಕೊಂಡಿರುವ ಮೇಘನಾ ಅವುಗಳಲ್ಲಿ ಸಕ್ರಿಯರಾಗಿದ್ದಾರೆ. ಹಾಗೆಯೇ ಚಿರಂಜೀವಿ ಸರ್ಜಾ ನಟಿಸಿರುವ ಕೊನೆಯ ಚಿತ್ರ ‘ರಾಜಮಾರ್ತಾಂಡ’ ಶೀಘ್ರದಲ್ಲೇ ರಿಲೀಸ್ ಆಗಲಿದೆ. ಆ ಚಿತ್ರದ ಮೂಲಕ ಮತ್ತೆ ಚಿರುವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾದಿದ್ದಾರೆ.

ಮತ್ತೂ ಕೆಲವು ಚಿತ್ರಗಳನ್ನು ಒಪ್ಪಿಕೊಂಡಿರುವ ಮೇಘನಾ ಅವುಗಳಲ್ಲಿ ಸಕ್ರಿಯರಾಗಿದ್ದಾರೆ. ಹಾಗೆಯೇ ಚಿರಂಜೀವಿ ಸರ್ಜಾ ನಟಿಸಿರುವ ಕೊನೆಯ ಚಿತ್ರ ‘ರಾಜಮಾರ್ತಾಂಡ’ ಶೀಘ್ರದಲ್ಲೇ ರಿಲೀಸ್ ಆಗಲಿದೆ. ಆ ಚಿತ್ರದ ಮೂಲಕ ಮತ್ತೆ ಚಿರುವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾದಿದ್ದಾರೆ.

7 / 7

Published On - 12:12 pm, Tue, 7 June 22

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ