AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghana Raj: ಚಿರು ಅಗಲಿ ಎರಡು ವರ್ಷ; ಭಾವನಾತ್ಮಕ ಪೋಸ್ಟ್ ಮೂಲಕ ಪತಿಯನ್ನು ಸ್ಮರಿಸಿದ ಮೇಘನಾ​

Meghana Raj Chiranjeevi Sarja Photos: ಚಿರಂಜೀವಿ ಸರ್ಜಾ ನಿಧನರಾಗಿ ಎರಡು ವರ್ಷ ಸಂದಿದೆ. ಪತ್ನಿ ಮೇಘನಾ ರಾಜ್​, ಸಹೋದರ ಧ್ರುವ ಸರ್ಜಾ ಸೇರಿದಂತೆ ಬಂಧುವರ್ಗ, ಅಭಿಮಾನಿಗಳು ನಟನನ್ನು ಸ್ಮರಿಸಿಕೊಳ್ಳುತ್ತಿದ್ದಾರೆ. ಎಲ್ಲರ ನೆಚ್ಚಿನ ತಾರಾ ಜೋಡಿಯಾಗಿದ್ದ ಚಿರು- ಮೇಘನಾರ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on:Jun 07, 2022 | 12:22 PM

Share
ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ ಅಗಲಿ ಎರಡು ವರ್ಷ ಸಂದಿದೆ. ಇಂದು (ಜೂ.7) ಕುಟುಂಬಸ್ಥರು ಎರಡನೇ ವರ್ಷದ ಪುಣ್ಯತಿಥಿಯನ್ನು ಮಾಡಲಿದ್ದಾರೆ. ನೆಲಗುಳಿಯ ಚಿರು ಸಮಾಧಿಗೆ ತೆರಳಿ ಸರ್ಜಾ ಕುಟುಂಬ ಪೂಜೆ ಸಲ್ಲಿಸಲಿದೆ. ಧ್ರುವ ಸರ್ಜಾ ಈ ವಿಶೇಷ ಫೋಟೋದ ಮೂಲಕ ಸಹೋದರನಿಗೆ ನಮನ ಸಲ್ಲಿಸಿದ್ದಾರೆ. (ಕೃಪೆ: ಧೃವ ಸರ್ಜಾ/ ಟ್ವಿಟರ್)

ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ ಅಗಲಿ ಎರಡು ವರ್ಷ ಸಂದಿದೆ. ಇಂದು (ಜೂ.7) ಕುಟುಂಬಸ್ಥರು ಎರಡನೇ ವರ್ಷದ ಪುಣ್ಯತಿಥಿಯನ್ನು ಮಾಡಲಿದ್ದಾರೆ. ನೆಲಗುಳಿಯ ಚಿರು ಸಮಾಧಿಗೆ ತೆರಳಿ ಸರ್ಜಾ ಕುಟುಂಬ ಪೂಜೆ ಸಲ್ಲಿಸಲಿದೆ. ಧ್ರುವ ಸರ್ಜಾ ಈ ವಿಶೇಷ ಫೋಟೋದ ಮೂಲಕ ಸಹೋದರನಿಗೆ ನಮನ ಸಲ್ಲಿಸಿದ್ದಾರೆ. (ಕೃಪೆ: ಧೃವ ಸರ್ಜಾ/ ಟ್ವಿಟರ್)

1 / 7
ಮೇಘನಾ ರಾಜ್ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡು ಚಿರುವನ್ನು ಸ್ಮರಿಸಿದ್ದಾರೆ. ‘ನೀವು ಮತ್ತು ನಾನು.. ನಿಮ್ಮಂಥವರು ಯಾರೂ ಇರಲಿಲ್ಲ. ನಿಮ್ಮಂತೆ ಯಾರೂ ಇಲ್ಲ. ನೀವೊಬ್ಬರೇ.. ಒಬ್ಬರು ಮಾತ್ರ.. ಲವ್​ ಯೂ’ ಎಂದು ಮೇಘನಾ ಬರೆದುಕೊಂಡಿದ್ದಾರೆ. (ಚಿತ್ರ ಕೃಪೆ: ಮೇಘನಾ ರಾಜ್)

ಮೇಘನಾ ರಾಜ್ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡು ಚಿರುವನ್ನು ಸ್ಮರಿಸಿದ್ದಾರೆ. ‘ನೀವು ಮತ್ತು ನಾನು.. ನಿಮ್ಮಂಥವರು ಯಾರೂ ಇರಲಿಲ್ಲ. ನಿಮ್ಮಂತೆ ಯಾರೂ ಇಲ್ಲ. ನೀವೊಬ್ಬರೇ.. ಒಬ್ಬರು ಮಾತ್ರ.. ಲವ್​ ಯೂ’ ಎಂದು ಮೇಘನಾ ಬರೆದುಕೊಂಡಿದ್ದಾರೆ. (ಚಿತ್ರ ಕೃಪೆ: ಮೇಘನಾ ರಾಜ್)

2 / 7
ಮೇಘನಾ ರಾಜ್ ಹಾಗೂ ಚಿರಂಜೀವಿ ಸರ್ಜಾ ಎಲ್ಲರ ಅಚ್ಚುಮೆಚ್ಚಿನ ತಾರಾ ಜೋಡಿಯಾಗಿದ್ದವರು. ಹಲವು ವರ್ಷಗಳ ಕಾಲ ಪ್ರೇಮಿಗಳಾಗಿ ಸುತ್ತಾಡಿದ ನಂತರ ಈ ಜೋಡಿ 2018ರ ಮೇ 2ರಂದು ವಿವಾಹವಾಗಿದ್ದರು.

ಮೇಘನಾ ರಾಜ್ ಹಾಗೂ ಚಿರಂಜೀವಿ ಸರ್ಜಾ ಎಲ್ಲರ ಅಚ್ಚುಮೆಚ್ಚಿನ ತಾರಾ ಜೋಡಿಯಾಗಿದ್ದವರು. ಹಲವು ವರ್ಷಗಳ ಕಾಲ ಪ್ರೇಮಿಗಳಾಗಿ ಸುತ್ತಾಡಿದ ನಂತರ ಈ ಜೋಡಿ 2018ರ ಮೇ 2ರಂದು ವಿವಾಹವಾಗಿದ್ದರು.

3 / 7
ಚಿರಂಜೀವಿ ಸರ್ಜಾ ಅವರು ಹೃದಯಾಘಾತದಿಂದ ನಿಧನರಾಗುವಾಗ ಈ ದಂಪತಿ ಮಗುವಿನ ನಿರೀಕ್ಷೆಯಲ್ಲಿದ್ದರು. 2022ರ ಅಕ್ಟೋಬರ್​ 22ರಂದು ರಾಯನ್​ಗೆ ನಟಿ ಜನ್ಮನೀಡಿದರು.

ಚಿರಂಜೀವಿ ಸರ್ಜಾ ಅವರು ಹೃದಯಾಘಾತದಿಂದ ನಿಧನರಾಗುವಾಗ ಈ ದಂಪತಿ ಮಗುವಿನ ನಿರೀಕ್ಷೆಯಲ್ಲಿದ್ದರು. 2022ರ ಅಕ್ಟೋಬರ್​ 22ರಂದು ರಾಯನ್​ಗೆ ನಟಿ ಜನ್ಮನೀಡಿದರು.

4 / 7
ನಂತರದಲ್ಲಿ ಮೇಘನಾ ರಾಜ್​ ಪುತ್ರನ ಆರೈಕೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡರು.

ನಂತರದಲ್ಲಿ ಮೇಘನಾ ರಾಜ್​ ಪುತ್ರನ ಆರೈಕೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡರು.

5 / 7
ಇದೀಗ ರಾಯನ್​ ತನ್ನ ಆಟದಿಂದ ಎಲ್ಲರ ಮನಗೆಲ್ಲುತ್ತಿದ್ದಾನೆ. ಮೇಘನಾ ರಾಜ್​ ಮತ್ತೆ ಚಿತ್ರರಂಗಕ್ಕೆ ಕಮ್​ಬ್ಯಾಕ್ ಮಾಡಿದ್ದಾರೆ. ಇತ್ತೀಚೆಗೆ ಅವರು ನಟಿಸಿದ್ದ ‘ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ’ ತೆರೆ ಕಂಡು ಮೆಚ್ಚುಗೆ ಗಳಿಸಿತ್ತು.

ಇದೀಗ ರಾಯನ್​ ತನ್ನ ಆಟದಿಂದ ಎಲ್ಲರ ಮನಗೆಲ್ಲುತ್ತಿದ್ದಾನೆ. ಮೇಘನಾ ರಾಜ್​ ಮತ್ತೆ ಚಿತ್ರರಂಗಕ್ಕೆ ಕಮ್​ಬ್ಯಾಕ್ ಮಾಡಿದ್ದಾರೆ. ಇತ್ತೀಚೆಗೆ ಅವರು ನಟಿಸಿದ್ದ ‘ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ’ ತೆರೆ ಕಂಡು ಮೆಚ್ಚುಗೆ ಗಳಿಸಿತ್ತು.

6 / 7
ಮತ್ತೂ ಕೆಲವು ಚಿತ್ರಗಳನ್ನು ಒಪ್ಪಿಕೊಂಡಿರುವ ಮೇಘನಾ ಅವುಗಳಲ್ಲಿ ಸಕ್ರಿಯರಾಗಿದ್ದಾರೆ. ಹಾಗೆಯೇ ಚಿರಂಜೀವಿ ಸರ್ಜಾ ನಟಿಸಿರುವ ಕೊನೆಯ ಚಿತ್ರ ‘ರಾಜಮಾರ್ತಾಂಡ’ ಶೀಘ್ರದಲ್ಲೇ ರಿಲೀಸ್ ಆಗಲಿದೆ. ಆ ಚಿತ್ರದ ಮೂಲಕ ಮತ್ತೆ ಚಿರುವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾದಿದ್ದಾರೆ.

ಮತ್ತೂ ಕೆಲವು ಚಿತ್ರಗಳನ್ನು ಒಪ್ಪಿಕೊಂಡಿರುವ ಮೇಘನಾ ಅವುಗಳಲ್ಲಿ ಸಕ್ರಿಯರಾಗಿದ್ದಾರೆ. ಹಾಗೆಯೇ ಚಿರಂಜೀವಿ ಸರ್ಜಾ ನಟಿಸಿರುವ ಕೊನೆಯ ಚಿತ್ರ ‘ರಾಜಮಾರ್ತಾಂಡ’ ಶೀಘ್ರದಲ್ಲೇ ರಿಲೀಸ್ ಆಗಲಿದೆ. ಆ ಚಿತ್ರದ ಮೂಲಕ ಮತ್ತೆ ಚಿರುವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾದಿದ್ದಾರೆ.

7 / 7

Published On - 12:12 pm, Tue, 7 June 22

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!