AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮರಳಿ‌ ಮತ್ತದೇ ಗೂಡಿಗೆ ಬಂದು ಸೇರಿದೆ, ಅಜ್ಜಿಯಾಗಿ’; ಗಮನ ಸೆಳೆದ ಚಿತ್ಕಲಾ ಬೀರಾದಾರ್ ಪೋಸ್ಟ್

ರಾಮ್ ಜಿ ನಿರ್ದೇಶನ ಮಾಡುತ್ತಿರುವ ‘ಬೃಂದಾವನ’ ಧಾರಾವಾಹಿಯಲ್ಲಿ ಚಿತ್ಕಲಾ ನಟಿಸುತ್ತಿದ್ದಾರೆ. 36 ಜನರು ಇರುವ ಮನೆಗೆ ಸುಧಾ ಮೂರ್ತಿಯದ್ದೇ (ಚಿತ್ಕಲಾ) ನೇತೃತ್ವ. ಸದ್ಯ ಪ್ರೋಮೋ ಗಮನ ಸೆಳೆಯುತ್ತಿದೆ.

ರಾಜೇಶ್ ದುಗ್ಗುಮನೆ
|

Updated on: Sep 24, 2023 | 6:30 AM

Share
ಚಿತ್ಕಲಾ ಬೀರಾದಾರ್ ಅವರು ‘ಕನ್ನಡತಿ’ ಧಾರಾವಾಹಿಯಲ್ಲಿ ಅಮ್ಮಮ್ಮನ ಪಾತ್ರ ಮಾಡಿದ್ದರು. ಅವರ ಪಾತ್ರದ ನಿಜವಾದ ಹೆಸರು ರತ್ನಮಾಲಾ ಆಗಿತ್ತು. ಈ ಧಾರಾವಾಹಿ ಪೂರ್ಣಗೊಂಡ ಬಳಿಕ ಅವರನ್ನು ಅನೇಕರು ಮಿಸ್ ಮಾಡಿಕೊಂಡಿದ್ದರು. ಈಗ ಅವರು ಮತ್ತೆ ಮರಳಿ ಗೂಡಿಗೆ ಬಂದಿದ್ದಾರೆ.

ಚಿತ್ಕಲಾ ಬೀರಾದಾರ್ ಅವರು ‘ಕನ್ನಡತಿ’ ಧಾರಾವಾಹಿಯಲ್ಲಿ ಅಮ್ಮಮ್ಮನ ಪಾತ್ರ ಮಾಡಿದ್ದರು. ಅವರ ಪಾತ್ರದ ನಿಜವಾದ ಹೆಸರು ರತ್ನಮಾಲಾ ಆಗಿತ್ತು. ಈ ಧಾರಾವಾಹಿ ಪೂರ್ಣಗೊಂಡ ಬಳಿಕ ಅವರನ್ನು ಅನೇಕರು ಮಿಸ್ ಮಾಡಿಕೊಂಡಿದ್ದರು. ಈಗ ಅವರು ಮತ್ತೆ ಮರಳಿ ಗೂಡಿಗೆ ಬಂದಿದ್ದಾರೆ.

1 / 6
ರಾಮ್ ಜಿ ನಿರ್ದೇಶನ ಮಾಡುತ್ತಿರುವ ‘ಬೃಂದಾವನ’ ಧಾರಾವಾಹಿಯಲ್ಲಿ ಚಿತ್ಕಲಾ ನಟಿಸುತ್ತಿದ್ದಾರೆ. 36 ಜನರು ಇರುವ ಮನೆಗೆ ಸುಧಾ ಮೂರ್ತಿಯದ್ದೇ (ಚಿತ್ಕಲಾ) ನೇತೃತ್ವ. ಸದ್ಯ ಪ್ರೋಮೋ ಗಮನ ಸೆಳೆಯುತ್ತಿದೆ.

ರಾಮ್ ಜಿ ನಿರ್ದೇಶನ ಮಾಡುತ್ತಿರುವ ‘ಬೃಂದಾವನ’ ಧಾರಾವಾಹಿಯಲ್ಲಿ ಚಿತ್ಕಲಾ ನಟಿಸುತ್ತಿದ್ದಾರೆ. 36 ಜನರು ಇರುವ ಮನೆಗೆ ಸುಧಾ ಮೂರ್ತಿಯದ್ದೇ (ಚಿತ್ಕಲಾ) ನೇತೃತ್ವ. ಸದ್ಯ ಪ್ರೋಮೋ ಗಮನ ಸೆಳೆಯುತ್ತಿದೆ.

2 / 6
ಚಿತ್ಕಲಾ ಅವರು ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಹೊಸ ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಈ ಧಾರಾವಾಹಿ ಬಗ್ಗೆ, ಪಾತ್ರದ ಬಗ್ಗೆ, ಕಲರ್ಸ್ ಕನ್ನಡ ವೀಕ್ಷಕರನ್ನು ಮತ್ತೆ ಎದುರುಗೊಳ್ಳುತ್ತಿರುವುದಕ್ಕೆ ಅವರು ಎಗ್ಸೈಟ್ ಆಗಿದ್ದಾರೆ.

ಚಿತ್ಕಲಾ ಅವರು ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಹೊಸ ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಈ ಧಾರಾವಾಹಿ ಬಗ್ಗೆ, ಪಾತ್ರದ ಬಗ್ಗೆ, ಕಲರ್ಸ್ ಕನ್ನಡ ವೀಕ್ಷಕರನ್ನು ಮತ್ತೆ ಎದುರುಗೊಳ್ಳುತ್ತಿರುವುದಕ್ಕೆ ಅವರು ಎಗ್ಸೈಟ್ ಆಗಿದ್ದಾರೆ.

3 / 6
‘ಹೌದು, ಮರಳಿ‌ ಮತ್ತೆ ಅದೇ ಗೂಡಿಗೆ ಬಂದು ಸೇರಿದೆ. ಈ ಸಾರಿ ನಿಜವಾಗಿಯೂ ಅಮ್ಮಮ್ಮನಾಗಿ ( ಅಜ್ಜಿಯಾಗಿ). ಇದು ಮೊದಮೊದಲ ಲುಕ್, ಆದರೆ ಇದಲ್ಲಾ ಅಸಲಿ ಲುಕ್’ ಎಂದು ಅವರು ಬರಹ ಆರಂಭಿಸಿದ್ದಾರೆ.

‘ಹೌದು, ಮರಳಿ‌ ಮತ್ತೆ ಅದೇ ಗೂಡಿಗೆ ಬಂದು ಸೇರಿದೆ. ಈ ಸಾರಿ ನಿಜವಾಗಿಯೂ ಅಮ್ಮಮ್ಮನಾಗಿ ( ಅಜ್ಜಿಯಾಗಿ). ಇದು ಮೊದಮೊದಲ ಲುಕ್, ಆದರೆ ಇದಲ್ಲಾ ಅಸಲಿ ಲುಕ್’ ಎಂದು ಅವರು ಬರಹ ಆರಂಭಿಸಿದ್ದಾರೆ.

4 / 6
‘ಮತ್ತೊಂದು ಹೊಸ ಪ್ರಯಾಣದ ಚಾಲನೆಯಾಯ್ತು. ಮತ್ತೊಮ್ಮೆ ನಿಮ್ಮ ಹರಕೆ, ಹಾರೈಕೆ ಎರಡೂ ಬೇಕಾಗಿದೆ. ‘ಬೃಂದಾವನ' ಹೊಸ ಕನಸು ಹೊತ್ತು ಬಂದಿದೆ. ಅದು ನನಸಾಗಿ ನಿಮ್ಮೆಲ್ಲರ ಮನಸ್ಸು ಸೊರೆಗೊಂಡರಷ್ಟೇ ಸಾಕು’ ಎಂದು ಚಿತ್ಕಲಾ ಬರೆದುಕೊಂಡಿದ್ದಾರೆ..

‘ಮತ್ತೊಂದು ಹೊಸ ಪ್ರಯಾಣದ ಚಾಲನೆಯಾಯ್ತು. ಮತ್ತೊಮ್ಮೆ ನಿಮ್ಮ ಹರಕೆ, ಹಾರೈಕೆ ಎರಡೂ ಬೇಕಾಗಿದೆ. ‘ಬೃಂದಾವನ' ಹೊಸ ಕನಸು ಹೊತ್ತು ಬಂದಿದೆ. ಅದು ನನಸಾಗಿ ನಿಮ್ಮೆಲ್ಲರ ಮನಸ್ಸು ಸೊರೆಗೊಂಡರಷ್ಟೇ ಸಾಕು’ ಎಂದು ಚಿತ್ಕಲಾ ಬರೆದುಕೊಂಡಿದ್ದಾರೆ..

5 / 6
ಕಲರ್ಸ್ ಕನ್ನಡದಲ್ಲಿ ‘ಗೀತಾ’ ಧಾರಾವಾಹಿ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಈ ಧಾರಾವಾಹಿ ಕೊನೆಗೊಂಡ ಬಳಿಕ ‘ಬೃಂದಾವನ’ ಧಾರಾವಾಹಿ ಆರಂಭ ಆಗಬಹುದು ಎಂದು ಅನೇಕರು ಭಾವಿಸಿದ್ದಾರೆ.

ಕಲರ್ಸ್ ಕನ್ನಡದಲ್ಲಿ ‘ಗೀತಾ’ ಧಾರಾವಾಹಿ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಈ ಧಾರಾವಾಹಿ ಕೊನೆಗೊಂಡ ಬಳಿಕ ‘ಬೃಂದಾವನ’ ಧಾರಾವಾಹಿ ಆರಂಭ ಆಗಬಹುದು ಎಂದು ಅನೇಕರು ಭಾವಿಸಿದ್ದಾರೆ.

6 / 6
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ