AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮರಳಿ‌ ಮತ್ತದೇ ಗೂಡಿಗೆ ಬಂದು ಸೇರಿದೆ, ಅಜ್ಜಿಯಾಗಿ’; ಗಮನ ಸೆಳೆದ ಚಿತ್ಕಲಾ ಬೀರಾದಾರ್ ಪೋಸ್ಟ್

ರಾಮ್ ಜಿ ನಿರ್ದೇಶನ ಮಾಡುತ್ತಿರುವ ‘ಬೃಂದಾವನ’ ಧಾರಾವಾಹಿಯಲ್ಲಿ ಚಿತ್ಕಲಾ ನಟಿಸುತ್ತಿದ್ದಾರೆ. 36 ಜನರು ಇರುವ ಮನೆಗೆ ಸುಧಾ ಮೂರ್ತಿಯದ್ದೇ (ಚಿತ್ಕಲಾ) ನೇತೃತ್ವ. ಸದ್ಯ ಪ್ರೋಮೋ ಗಮನ ಸೆಳೆಯುತ್ತಿದೆ.

ರಾಜೇಶ್ ದುಗ್ಗುಮನೆ
|

Updated on: Sep 24, 2023 | 6:30 AM

Share
ಚಿತ್ಕಲಾ ಬೀರಾದಾರ್ ಅವರು ‘ಕನ್ನಡತಿ’ ಧಾರಾವಾಹಿಯಲ್ಲಿ ಅಮ್ಮಮ್ಮನ ಪಾತ್ರ ಮಾಡಿದ್ದರು. ಅವರ ಪಾತ್ರದ ನಿಜವಾದ ಹೆಸರು ರತ್ನಮಾಲಾ ಆಗಿತ್ತು. ಈ ಧಾರಾವಾಹಿ ಪೂರ್ಣಗೊಂಡ ಬಳಿಕ ಅವರನ್ನು ಅನೇಕರು ಮಿಸ್ ಮಾಡಿಕೊಂಡಿದ್ದರು. ಈಗ ಅವರು ಮತ್ತೆ ಮರಳಿ ಗೂಡಿಗೆ ಬಂದಿದ್ದಾರೆ.

ಚಿತ್ಕಲಾ ಬೀರಾದಾರ್ ಅವರು ‘ಕನ್ನಡತಿ’ ಧಾರಾವಾಹಿಯಲ್ಲಿ ಅಮ್ಮಮ್ಮನ ಪಾತ್ರ ಮಾಡಿದ್ದರು. ಅವರ ಪಾತ್ರದ ನಿಜವಾದ ಹೆಸರು ರತ್ನಮಾಲಾ ಆಗಿತ್ತು. ಈ ಧಾರಾವಾಹಿ ಪೂರ್ಣಗೊಂಡ ಬಳಿಕ ಅವರನ್ನು ಅನೇಕರು ಮಿಸ್ ಮಾಡಿಕೊಂಡಿದ್ದರು. ಈಗ ಅವರು ಮತ್ತೆ ಮರಳಿ ಗೂಡಿಗೆ ಬಂದಿದ್ದಾರೆ.

1 / 6
ರಾಮ್ ಜಿ ನಿರ್ದೇಶನ ಮಾಡುತ್ತಿರುವ ‘ಬೃಂದಾವನ’ ಧಾರಾವಾಹಿಯಲ್ಲಿ ಚಿತ್ಕಲಾ ನಟಿಸುತ್ತಿದ್ದಾರೆ. 36 ಜನರು ಇರುವ ಮನೆಗೆ ಸುಧಾ ಮೂರ್ತಿಯದ್ದೇ (ಚಿತ್ಕಲಾ) ನೇತೃತ್ವ. ಸದ್ಯ ಪ್ರೋಮೋ ಗಮನ ಸೆಳೆಯುತ್ತಿದೆ.

ರಾಮ್ ಜಿ ನಿರ್ದೇಶನ ಮಾಡುತ್ತಿರುವ ‘ಬೃಂದಾವನ’ ಧಾರಾವಾಹಿಯಲ್ಲಿ ಚಿತ್ಕಲಾ ನಟಿಸುತ್ತಿದ್ದಾರೆ. 36 ಜನರು ಇರುವ ಮನೆಗೆ ಸುಧಾ ಮೂರ್ತಿಯದ್ದೇ (ಚಿತ್ಕಲಾ) ನೇತೃತ್ವ. ಸದ್ಯ ಪ್ರೋಮೋ ಗಮನ ಸೆಳೆಯುತ್ತಿದೆ.

2 / 6
ಚಿತ್ಕಲಾ ಅವರು ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಹೊಸ ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಈ ಧಾರಾವಾಹಿ ಬಗ್ಗೆ, ಪಾತ್ರದ ಬಗ್ಗೆ, ಕಲರ್ಸ್ ಕನ್ನಡ ವೀಕ್ಷಕರನ್ನು ಮತ್ತೆ ಎದುರುಗೊಳ್ಳುತ್ತಿರುವುದಕ್ಕೆ ಅವರು ಎಗ್ಸೈಟ್ ಆಗಿದ್ದಾರೆ.

ಚಿತ್ಕಲಾ ಅವರು ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಹೊಸ ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಈ ಧಾರಾವಾಹಿ ಬಗ್ಗೆ, ಪಾತ್ರದ ಬಗ್ಗೆ, ಕಲರ್ಸ್ ಕನ್ನಡ ವೀಕ್ಷಕರನ್ನು ಮತ್ತೆ ಎದುರುಗೊಳ್ಳುತ್ತಿರುವುದಕ್ಕೆ ಅವರು ಎಗ್ಸೈಟ್ ಆಗಿದ್ದಾರೆ.

3 / 6
‘ಹೌದು, ಮರಳಿ‌ ಮತ್ತೆ ಅದೇ ಗೂಡಿಗೆ ಬಂದು ಸೇರಿದೆ. ಈ ಸಾರಿ ನಿಜವಾಗಿಯೂ ಅಮ್ಮಮ್ಮನಾಗಿ ( ಅಜ್ಜಿಯಾಗಿ). ಇದು ಮೊದಮೊದಲ ಲುಕ್, ಆದರೆ ಇದಲ್ಲಾ ಅಸಲಿ ಲುಕ್’ ಎಂದು ಅವರು ಬರಹ ಆರಂಭಿಸಿದ್ದಾರೆ.

‘ಹೌದು, ಮರಳಿ‌ ಮತ್ತೆ ಅದೇ ಗೂಡಿಗೆ ಬಂದು ಸೇರಿದೆ. ಈ ಸಾರಿ ನಿಜವಾಗಿಯೂ ಅಮ್ಮಮ್ಮನಾಗಿ ( ಅಜ್ಜಿಯಾಗಿ). ಇದು ಮೊದಮೊದಲ ಲುಕ್, ಆದರೆ ಇದಲ್ಲಾ ಅಸಲಿ ಲುಕ್’ ಎಂದು ಅವರು ಬರಹ ಆರಂಭಿಸಿದ್ದಾರೆ.

4 / 6
‘ಮತ್ತೊಂದು ಹೊಸ ಪ್ರಯಾಣದ ಚಾಲನೆಯಾಯ್ತು. ಮತ್ತೊಮ್ಮೆ ನಿಮ್ಮ ಹರಕೆ, ಹಾರೈಕೆ ಎರಡೂ ಬೇಕಾಗಿದೆ. ‘ಬೃಂದಾವನ' ಹೊಸ ಕನಸು ಹೊತ್ತು ಬಂದಿದೆ. ಅದು ನನಸಾಗಿ ನಿಮ್ಮೆಲ್ಲರ ಮನಸ್ಸು ಸೊರೆಗೊಂಡರಷ್ಟೇ ಸಾಕು’ ಎಂದು ಚಿತ್ಕಲಾ ಬರೆದುಕೊಂಡಿದ್ದಾರೆ..

‘ಮತ್ತೊಂದು ಹೊಸ ಪ್ರಯಾಣದ ಚಾಲನೆಯಾಯ್ತು. ಮತ್ತೊಮ್ಮೆ ನಿಮ್ಮ ಹರಕೆ, ಹಾರೈಕೆ ಎರಡೂ ಬೇಕಾಗಿದೆ. ‘ಬೃಂದಾವನ' ಹೊಸ ಕನಸು ಹೊತ್ತು ಬಂದಿದೆ. ಅದು ನನಸಾಗಿ ನಿಮ್ಮೆಲ್ಲರ ಮನಸ್ಸು ಸೊರೆಗೊಂಡರಷ್ಟೇ ಸಾಕು’ ಎಂದು ಚಿತ್ಕಲಾ ಬರೆದುಕೊಂಡಿದ್ದಾರೆ..

5 / 6
ಕಲರ್ಸ್ ಕನ್ನಡದಲ್ಲಿ ‘ಗೀತಾ’ ಧಾರಾವಾಹಿ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಈ ಧಾರಾವಾಹಿ ಕೊನೆಗೊಂಡ ಬಳಿಕ ‘ಬೃಂದಾವನ’ ಧಾರಾವಾಹಿ ಆರಂಭ ಆಗಬಹುದು ಎಂದು ಅನೇಕರು ಭಾವಿಸಿದ್ದಾರೆ.

ಕಲರ್ಸ್ ಕನ್ನಡದಲ್ಲಿ ‘ಗೀತಾ’ ಧಾರಾವಾಹಿ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಈ ಧಾರಾವಾಹಿ ಕೊನೆಗೊಂಡ ಬಳಿಕ ‘ಬೃಂದಾವನ’ ಧಾರಾವಾಹಿ ಆರಂಭ ಆಗಬಹುದು ಎಂದು ಅನೇಕರು ಭಾವಿಸಿದ್ದಾರೆ.

6 / 6
Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್