ಚಿತ್ರದುರ್ಗ: ತಿಪ್ಪೇರುದ್ರಸ್ವಾಮಿ ಅದ್ಧೂರಿ ರಥೋತ್ಸವ, ಕ್ವಿಂಟಾಲ್ ಗಟ್ಟಲೆ ಕೊಬ್ಬರಿ ಸುಟ್ಟು ಹರಕೆ ತೀರಿಸಿದ ಭಕ್ತರು
ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಸಂತ ತಿಪ್ಪೇರುದ್ರಸ್ವಾಮಿ ರಥೋತ್ಸವ ಅದ್ದೂರಿಯಾಗಿ ಜರುಗಿತು. ಲಕ್ಷಾಂತರ ಭಕ್ತರು ಭಾಗವಹಿಸಿದರು. 63 ಲಕ್ಷಕ್ಕೆ ಮುಕ್ತಿ ಬಾವುಟ ಹರಾಜಾಯಿತು. ಭಕ್ತರು ಕೊಬ್ಬರಿ ಸುಟ್ಟು ಹರಕೆ ತೀರಿಸಿದರು. ಸಚಿವರು, ಶಾಸಕರು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು. ಈ ಜಾತ್ರೆ ಸಂತಾನ ಭಾಗ್ಯ ಮತ್ತು ಇತರ ಕಷ್ಟಗಳಿಗೆ ಪರಿಹಾರ ನೀಡುತ್ತದೆ ಎಂಬುದು ಭಕ್ತರ ನಂಬಿಕೆ.

1 / 6

2 / 6

3 / 6

4 / 6

5 / 6

6 / 6