AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡಿಕೆ ಬೆಳೆ ರಕ್ಷಣೆಗೆ ಚಿತ್ರದುರ್ಗ ರೈತರಿಂದ ವಿನೂತನ ಪ್ರಯೋಗ

ಚಿತ್ರದುರ್ಗದಲ್ಲಿ ಏರುತ್ತಿರುವ ತಾಪಮಾನದಿಂದ ಅಡಿಕೆ ಬೆಳೆಗೆ ತೀವ್ರ ಹಾನಿಯಾಗುತ್ತಿದೆ. 40 ಡಿಗ್ರಿ ಸೆಲ್ಸಿಯಸ್ ತಲುಪಿರುವ ಉಷ್ಣಾಂಶದಿಂದ ಅಡಿಕೆ ಮರಗಳು ವಿವಿಧ ರೋಗಗಳಿಗೆ ತುತ್ತಾಗುತ್ತಿವೆ. ಅಡಿಕೆ ಬೆಳೆ ರಕ್ಷಣೆಗಾಗಿ ಚಿತ್ರದುರ್ಗದ ರೈತರು ರೈತರು ವಿನೂತನ ಪ್ರಯೋಗವೊಂದು ಮಾಡಿದ್ದಾರೆ. ಈ ಮೂಲಕ ರೈತರು ಬೆಳೆ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ.

ಬಸವರಾಜ ಮುದನೂರ್, ಚಿತ್ರದುರ್ಗ
| Updated By: ವಿವೇಕ ಬಿರಾದಾರ

Updated on: Apr 07, 2025 | 9:43 PM

ಆರಂಭದಲ್ಲೇ 40 ಡಿಗ್ರಿ ಸೆಲ್ಸಿಯಸ್​ಗೆ ಉಷ್ಣಾಂತ ತಲುಪಿದೆ. ಪರಿಣಾಮ ಅಡಿಕೆ ಬೆಳೆಗೂ ಉಷ್ಣಾಂಶದ ತಾಪಮಾನದ
ದುಷ್ಪರಿಣಾಮ ಬೀರುತ್ತಿದ್ದು, ಬೆಳೆ ರಕ್ಷಣೆಗೆ ರೈತರು ಹೊಸ ದಾರಿ ಕಂಡುಕೊಂಡಿದ್ದಾರೆ.

ಆರಂಭದಲ್ಲೇ 40 ಡಿಗ್ರಿ ಸೆಲ್ಸಿಯಸ್​ಗೆ ಉಷ್ಣಾಂತ ತಲುಪಿದೆ. ಪರಿಣಾಮ ಅಡಿಕೆ ಬೆಳೆಗೂ ಉಷ್ಣಾಂಶದ ತಾಪಮಾನದ ದುಷ್ಪರಿಣಾಮ ಬೀರುತ್ತಿದ್ದು, ಬೆಳೆ ರಕ್ಷಣೆಗೆ ರೈತರು ಹೊಸ ದಾರಿ ಕಂಡುಕೊಂಡಿದ್ದಾರೆ.

1 / 6
ಅತಿಯಾದ ಉಷ್ಣಾಂಶ ಅಡಿಕೆ ಬೆಳೆ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇದರಿಂದ ವಿವಿಧ ರೋಗಗಳಿಗೆ ಅಡಿಕೆ ಬೆಳೆಗೆ ಹಾನಿಯಾಗುತ್ತಿದೆ. ಬಿಸಿಲಿನ ತಾಪಮಾನದಿಂದ ಕೋಟೆನಾಡು ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ರೈತರು ಬೆಳೆ ರಕ್ಷಣೆಗೆ ಸುಣ್ಣದ  ಮೊರೆ ಹೋಗಿದ್ದಾರೆ.

ಅತಿಯಾದ ಉಷ್ಣಾಂಶ ಅಡಿಕೆ ಬೆಳೆ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇದರಿಂದ ವಿವಿಧ ರೋಗಗಳಿಗೆ ಅಡಿಕೆ ಬೆಳೆಗೆ ಹಾನಿಯಾಗುತ್ತಿದೆ. ಬಿಸಿಲಿನ ತಾಪಮಾನದಿಂದ ಕೋಟೆನಾಡು ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ರೈತರು ಬೆಳೆ ರಕ್ಷಣೆಗೆ ಸುಣ್ಣದ ಮೊರೆ ಹೋಗಿದ್ದಾರೆ.

2 / 6
ಚಿತ್ರದುರ್ಗ ಜಿಲ್ಲೆಯಲ್ಲಿ ಬೇಸಿಗೆ ಆರಂಭದಲ್ಲೇ ತಾಪಮಾನ 40ಡಿಗ್ರಿ ಸೆಲ್ಸಿಯಸ್​ಗೆ ತಲುಪಿದೆ. ಪರಿಣಾಮ ಅಡಿಕೆ ಬೆಳೆಗೆ ವಿವಿಧ ರೋಗಗಳು ತಗುಲಿ ಬೆಳೆ ಹಾನಿಗೆ ಕಾರಣವಾಗುತ್ತಿವೆ. ಅಂತೆಯೇ ಬಿಸಿಲಿನ ಉಷ್ಣಾಂಶದಿಂದ ಅಡಿಕೆ ಮರಕ್ಕೆ ಹಾನಿ ಆಗುತ್ತದೆ. ಹೀಗಾಗಿ, ಬಿಸಿಲಿನ ತಾಪಮಾನದಿಂದ ರಕ್ಷಣೆಗೆ ಅಡಿಕೆ ಮರಗಳಿಗೆ ರೈತರು ಸುಣ್ಣ ಹಚ್ಚುತ್ತಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಬೇಸಿಗೆ ಆರಂಭದಲ್ಲೇ ತಾಪಮಾನ 40ಡಿಗ್ರಿ ಸೆಲ್ಸಿಯಸ್​ಗೆ ತಲುಪಿದೆ. ಪರಿಣಾಮ ಅಡಿಕೆ ಬೆಳೆಗೆ ವಿವಿಧ ರೋಗಗಳು ತಗುಲಿ ಬೆಳೆ ಹಾನಿಗೆ ಕಾರಣವಾಗುತ್ತಿವೆ. ಅಂತೆಯೇ ಬಿಸಿಲಿನ ಉಷ್ಣಾಂಶದಿಂದ ಅಡಿಕೆ ಮರಕ್ಕೆ ಹಾನಿ ಆಗುತ್ತದೆ. ಹೀಗಾಗಿ, ಬಿಸಿಲಿನ ತಾಪಮಾನದಿಂದ ರಕ್ಷಣೆಗೆ ಅಡಿಕೆ ಮರಗಳಿಗೆ ರೈತರು ಸುಣ್ಣ ಹಚ್ಚುತ್ತಿದ್ದಾರೆ.

3 / 6
ಚಿತ್ರದುರ್ಗ , ಹಿರಿಯೂರು ಹೊಳಲ್ಕೆರೆ ಭಾಗದಲ್ಲಿ ಹೆಚ್ಚಾಗಿ ಅಡಿಕೆ ಬೆಳೆ ಬೆಳೆಯಲಾಗುತ್ತದೆ. ಕಳೆದ ಮೂರ್ನಾಲ್ಕು
ವರ್ಷಗಳಿಂದ ಭದ್ರಾ ಯೋಜನೆ ನೀರು ಬರುವ ನಿರೀಕ್ಷೆಯಲ್ಲಿ ಅನೇಕರು ಅಡಿಕೆ ಬೆಳೆ ಮೊರೆ ಹೋಗಿದ್ದಾರೆ. ಆದರೆ, ಇದೀಗ ಉಷ್ಣಾಂಶ ಹೆಚ್ಚಳದಿಂದ ಅಡಿಕೆ ಬೆಳೆ ಉಳಿಸಿಕೊಳ್ಳಲು ರೈತರು ಹರಸಾಹಸ ಪಡುವಂತಾಗಿದೆ.

ಚಿತ್ರದುರ್ಗ , ಹಿರಿಯೂರು ಹೊಳಲ್ಕೆರೆ ಭಾಗದಲ್ಲಿ ಹೆಚ್ಚಾಗಿ ಅಡಿಕೆ ಬೆಳೆ ಬೆಳೆಯಲಾಗುತ್ತದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಭದ್ರಾ ಯೋಜನೆ ನೀರು ಬರುವ ನಿರೀಕ್ಷೆಯಲ್ಲಿ ಅನೇಕರು ಅಡಿಕೆ ಬೆಳೆ ಮೊರೆ ಹೋಗಿದ್ದಾರೆ. ಆದರೆ, ಇದೀಗ ಉಷ್ಣಾಂಶ ಹೆಚ್ಚಳದಿಂದ ಅಡಿಕೆ ಬೆಳೆ ಉಳಿಸಿಕೊಳ್ಳಲು ರೈತರು ಹರಸಾಹಸ ಪಡುವಂತಾಗಿದೆ.

4 / 6
ಅಡಿಕೆ ಬೆಳೆ ರಕ್ಷಣೆಗೆ ರೈತರು ಸುಣ್ಣದ ಮೊರೆ ಹೋಗಿದ್ದು ಸುಣ್ಣಕ್ಕೆ ಬೇಡಿಕೆ ಹೆಚ್ಚಿದೆ. ಚೀಲ ಸುಣ್ಣಕ್ಕೆ ಸಾವಿರ ರೂಪಾಯಿ ಇದ್ದು, ಬೆಲೆ ದುಬಾರಿ ಆಗಿದೆ. ಸುಣ್ಣದ ಜತೆಗೆ ಬೆಲ್ಲ, ಮೈದಾ ಹಿಟ್ಟು ಸಮಪ್ರಮಾಣದಲ್ಲಿ ಮಿಶ್ರಣಗೊಳಿಸಿ ಅಡಿಕೆ ಮರಕ್ಕೆ ಹಚ್ಚಲಾಗುತ್ತದೆ. ಹೀಗಾಗಿ, ಸುಣ್ಣದ ಬೇಡಿಕೆ ಹೆಚ್ಚಿದ್ದು, ಅಡಿಕೆ ಬೆಳೆ ಉಳಿಸಿಕೊಳ್ಳಲು ರೈತರು ಹರಸಾಹಸ ಪಡುತ್ತಿದ್ದಾರೆ .

ಅಡಿಕೆ ಬೆಳೆ ರಕ್ಷಣೆಗೆ ರೈತರು ಸುಣ್ಣದ ಮೊರೆ ಹೋಗಿದ್ದು ಸುಣ್ಣಕ್ಕೆ ಬೇಡಿಕೆ ಹೆಚ್ಚಿದೆ. ಚೀಲ ಸುಣ್ಣಕ್ಕೆ ಸಾವಿರ ರೂಪಾಯಿ ಇದ್ದು, ಬೆಲೆ ದುಬಾರಿ ಆಗಿದೆ. ಸುಣ್ಣದ ಜತೆಗೆ ಬೆಲ್ಲ, ಮೈದಾ ಹಿಟ್ಟು ಸಮಪ್ರಮಾಣದಲ್ಲಿ ಮಿಶ್ರಣಗೊಳಿಸಿ ಅಡಿಕೆ ಮರಕ್ಕೆ ಹಚ್ಚಲಾಗುತ್ತದೆ. ಹೀಗಾಗಿ, ಸುಣ್ಣದ ಬೇಡಿಕೆ ಹೆಚ್ಚಿದ್ದು, ಅಡಿಕೆ ಬೆಳೆ ಉಳಿಸಿಕೊಳ್ಳಲು ರೈತರು ಹರಸಾಹಸ ಪಡುತ್ತಿದ್ದಾರೆ .

5 / 6
ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ನೂರಾರು ಎಕರೆ ಪ್ರದೇಶದಲ್ಲಿ ಅಡಿಕೆ ಬೆಳೆಯಿದೆ. ಆದರೆ,
ಅತಿಯಾದ ಉಷ್ಣಾಂಶದಿಂದಾಗಿ ಅಡಿಕೆ ಬೆಳೆ ಉಳಿಸಿಕೊಳ್ಳಲು ರೈತರು ಹರಸಾಹಸ ಪಡುವಂತಾಗಿದೆ. ಹೀಗಾಗಿ, ರೈತಾಪಿ ವರ್ಗ ಅಡಿಕೆಗೆ ಸುಣ್ಣ ಹಚ್ಚುವ ಮೂಲಕ ಬೆಳೆ ರಕ್ಷಣೆಗೆ ಮುಂದಾಗಿದ್ದು ಕೋಟೆನಾಡಿನಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ನೂರಾರು ಎಕರೆ ಪ್ರದೇಶದಲ್ಲಿ ಅಡಿಕೆ ಬೆಳೆಯಿದೆ. ಆದರೆ, ಅತಿಯಾದ ಉಷ್ಣಾಂಶದಿಂದಾಗಿ ಅಡಿಕೆ ಬೆಳೆ ಉಳಿಸಿಕೊಳ್ಳಲು ರೈತರು ಹರಸಾಹಸ ಪಡುವಂತಾಗಿದೆ. ಹೀಗಾಗಿ, ರೈತಾಪಿ ವರ್ಗ ಅಡಿಕೆಗೆ ಸುಣ್ಣ ಹಚ್ಚುವ ಮೂಲಕ ಬೆಳೆ ರಕ್ಷಣೆಗೆ ಮುಂದಾಗಿದ್ದು ಕೋಟೆನಾಡಿನಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ.

6 / 6
Follow us
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ