AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡಿಕೆ ಬೆಳೆ ರಕ್ಷಣೆಗೆ ಚಿತ್ರದುರ್ಗ ರೈತರಿಂದ ವಿನೂತನ ಪ್ರಯೋಗ

ಚಿತ್ರದುರ್ಗದಲ್ಲಿ ಏರುತ್ತಿರುವ ತಾಪಮಾನದಿಂದ ಅಡಿಕೆ ಬೆಳೆಗೆ ತೀವ್ರ ಹಾನಿಯಾಗುತ್ತಿದೆ. 40 ಡಿಗ್ರಿ ಸೆಲ್ಸಿಯಸ್ ತಲುಪಿರುವ ಉಷ್ಣಾಂಶದಿಂದ ಅಡಿಕೆ ಮರಗಳು ವಿವಿಧ ರೋಗಗಳಿಗೆ ತುತ್ತಾಗುತ್ತಿವೆ. ಅಡಿಕೆ ಬೆಳೆ ರಕ್ಷಣೆಗಾಗಿ ಚಿತ್ರದುರ್ಗದ ರೈತರು ರೈತರು ವಿನೂತನ ಪ್ರಯೋಗವೊಂದು ಮಾಡಿದ್ದಾರೆ. ಈ ಮೂಲಕ ರೈತರು ಬೆಳೆ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ.

ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Apr 07, 2025 | 9:43 PM

Share
ಆರಂಭದಲ್ಲೇ 40 ಡಿಗ್ರಿ ಸೆಲ್ಸಿಯಸ್​ಗೆ ಉಷ್ಣಾಂತ ತಲುಪಿದೆ. ಪರಿಣಾಮ ಅಡಿಕೆ ಬೆಳೆಗೂ ಉಷ್ಣಾಂಶದ ತಾಪಮಾನದ
ದುಷ್ಪರಿಣಾಮ ಬೀರುತ್ತಿದ್ದು, ಬೆಳೆ ರಕ್ಷಣೆಗೆ ರೈತರು ಹೊಸ ದಾರಿ ಕಂಡುಕೊಂಡಿದ್ದಾರೆ.

ಆರಂಭದಲ್ಲೇ 40 ಡಿಗ್ರಿ ಸೆಲ್ಸಿಯಸ್​ಗೆ ಉಷ್ಣಾಂತ ತಲುಪಿದೆ. ಪರಿಣಾಮ ಅಡಿಕೆ ಬೆಳೆಗೂ ಉಷ್ಣಾಂಶದ ತಾಪಮಾನದ ದುಷ್ಪರಿಣಾಮ ಬೀರುತ್ತಿದ್ದು, ಬೆಳೆ ರಕ್ಷಣೆಗೆ ರೈತರು ಹೊಸ ದಾರಿ ಕಂಡುಕೊಂಡಿದ್ದಾರೆ.

1 / 6
ಅತಿಯಾದ ಉಷ್ಣಾಂಶ ಅಡಿಕೆ ಬೆಳೆ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇದರಿಂದ ವಿವಿಧ ರೋಗಗಳಿಗೆ ಅಡಿಕೆ ಬೆಳೆಗೆ ಹಾನಿಯಾಗುತ್ತಿದೆ. ಬಿಸಿಲಿನ ತಾಪಮಾನದಿಂದ ಕೋಟೆನಾಡು ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ರೈತರು ಬೆಳೆ ರಕ್ಷಣೆಗೆ ಸುಣ್ಣದ  ಮೊರೆ ಹೋಗಿದ್ದಾರೆ.

ಅತಿಯಾದ ಉಷ್ಣಾಂಶ ಅಡಿಕೆ ಬೆಳೆ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇದರಿಂದ ವಿವಿಧ ರೋಗಗಳಿಗೆ ಅಡಿಕೆ ಬೆಳೆಗೆ ಹಾನಿಯಾಗುತ್ತಿದೆ. ಬಿಸಿಲಿನ ತಾಪಮಾನದಿಂದ ಕೋಟೆನಾಡು ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ರೈತರು ಬೆಳೆ ರಕ್ಷಣೆಗೆ ಸುಣ್ಣದ ಮೊರೆ ಹೋಗಿದ್ದಾರೆ.

2 / 6
ಚಿತ್ರದುರ್ಗ ಜಿಲ್ಲೆಯಲ್ಲಿ ಬೇಸಿಗೆ ಆರಂಭದಲ್ಲೇ ತಾಪಮಾನ 40ಡಿಗ್ರಿ ಸೆಲ್ಸಿಯಸ್​ಗೆ ತಲುಪಿದೆ. ಪರಿಣಾಮ ಅಡಿಕೆ ಬೆಳೆಗೆ ವಿವಿಧ ರೋಗಗಳು ತಗುಲಿ ಬೆಳೆ ಹಾನಿಗೆ ಕಾರಣವಾಗುತ್ತಿವೆ. ಅಂತೆಯೇ ಬಿಸಿಲಿನ ಉಷ್ಣಾಂಶದಿಂದ ಅಡಿಕೆ ಮರಕ್ಕೆ ಹಾನಿ ಆಗುತ್ತದೆ. ಹೀಗಾಗಿ, ಬಿಸಿಲಿನ ತಾಪಮಾನದಿಂದ ರಕ್ಷಣೆಗೆ ಅಡಿಕೆ ಮರಗಳಿಗೆ ರೈತರು ಸುಣ್ಣ ಹಚ್ಚುತ್ತಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಬೇಸಿಗೆ ಆರಂಭದಲ್ಲೇ ತಾಪಮಾನ 40ಡಿಗ್ರಿ ಸೆಲ್ಸಿಯಸ್​ಗೆ ತಲುಪಿದೆ. ಪರಿಣಾಮ ಅಡಿಕೆ ಬೆಳೆಗೆ ವಿವಿಧ ರೋಗಗಳು ತಗುಲಿ ಬೆಳೆ ಹಾನಿಗೆ ಕಾರಣವಾಗುತ್ತಿವೆ. ಅಂತೆಯೇ ಬಿಸಿಲಿನ ಉಷ್ಣಾಂಶದಿಂದ ಅಡಿಕೆ ಮರಕ್ಕೆ ಹಾನಿ ಆಗುತ್ತದೆ. ಹೀಗಾಗಿ, ಬಿಸಿಲಿನ ತಾಪಮಾನದಿಂದ ರಕ್ಷಣೆಗೆ ಅಡಿಕೆ ಮರಗಳಿಗೆ ರೈತರು ಸುಣ್ಣ ಹಚ್ಚುತ್ತಿದ್ದಾರೆ.

3 / 6
ಚಿತ್ರದುರ್ಗ , ಹಿರಿಯೂರು ಹೊಳಲ್ಕೆರೆ ಭಾಗದಲ್ಲಿ ಹೆಚ್ಚಾಗಿ ಅಡಿಕೆ ಬೆಳೆ ಬೆಳೆಯಲಾಗುತ್ತದೆ. ಕಳೆದ ಮೂರ್ನಾಲ್ಕು
ವರ್ಷಗಳಿಂದ ಭದ್ರಾ ಯೋಜನೆ ನೀರು ಬರುವ ನಿರೀಕ್ಷೆಯಲ್ಲಿ ಅನೇಕರು ಅಡಿಕೆ ಬೆಳೆ ಮೊರೆ ಹೋಗಿದ್ದಾರೆ. ಆದರೆ, ಇದೀಗ ಉಷ್ಣಾಂಶ ಹೆಚ್ಚಳದಿಂದ ಅಡಿಕೆ ಬೆಳೆ ಉಳಿಸಿಕೊಳ್ಳಲು ರೈತರು ಹರಸಾಹಸ ಪಡುವಂತಾಗಿದೆ.

ಚಿತ್ರದುರ್ಗ , ಹಿರಿಯೂರು ಹೊಳಲ್ಕೆರೆ ಭಾಗದಲ್ಲಿ ಹೆಚ್ಚಾಗಿ ಅಡಿಕೆ ಬೆಳೆ ಬೆಳೆಯಲಾಗುತ್ತದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಭದ್ರಾ ಯೋಜನೆ ನೀರು ಬರುವ ನಿರೀಕ್ಷೆಯಲ್ಲಿ ಅನೇಕರು ಅಡಿಕೆ ಬೆಳೆ ಮೊರೆ ಹೋಗಿದ್ದಾರೆ. ಆದರೆ, ಇದೀಗ ಉಷ್ಣಾಂಶ ಹೆಚ್ಚಳದಿಂದ ಅಡಿಕೆ ಬೆಳೆ ಉಳಿಸಿಕೊಳ್ಳಲು ರೈತರು ಹರಸಾಹಸ ಪಡುವಂತಾಗಿದೆ.

4 / 6
ಅಡಿಕೆ ಬೆಳೆ ರಕ್ಷಣೆಗೆ ರೈತರು ಸುಣ್ಣದ ಮೊರೆ ಹೋಗಿದ್ದು ಸುಣ್ಣಕ್ಕೆ ಬೇಡಿಕೆ ಹೆಚ್ಚಿದೆ. ಚೀಲ ಸುಣ್ಣಕ್ಕೆ ಸಾವಿರ ರೂಪಾಯಿ ಇದ್ದು, ಬೆಲೆ ದುಬಾರಿ ಆಗಿದೆ. ಸುಣ್ಣದ ಜತೆಗೆ ಬೆಲ್ಲ, ಮೈದಾ ಹಿಟ್ಟು ಸಮಪ್ರಮಾಣದಲ್ಲಿ ಮಿಶ್ರಣಗೊಳಿಸಿ ಅಡಿಕೆ ಮರಕ್ಕೆ ಹಚ್ಚಲಾಗುತ್ತದೆ. ಹೀಗಾಗಿ, ಸುಣ್ಣದ ಬೇಡಿಕೆ ಹೆಚ್ಚಿದ್ದು, ಅಡಿಕೆ ಬೆಳೆ ಉಳಿಸಿಕೊಳ್ಳಲು ರೈತರು ಹರಸಾಹಸ ಪಡುತ್ತಿದ್ದಾರೆ .

ಅಡಿಕೆ ಬೆಳೆ ರಕ್ಷಣೆಗೆ ರೈತರು ಸುಣ್ಣದ ಮೊರೆ ಹೋಗಿದ್ದು ಸುಣ್ಣಕ್ಕೆ ಬೇಡಿಕೆ ಹೆಚ್ಚಿದೆ. ಚೀಲ ಸುಣ್ಣಕ್ಕೆ ಸಾವಿರ ರೂಪಾಯಿ ಇದ್ದು, ಬೆಲೆ ದುಬಾರಿ ಆಗಿದೆ. ಸುಣ್ಣದ ಜತೆಗೆ ಬೆಲ್ಲ, ಮೈದಾ ಹಿಟ್ಟು ಸಮಪ್ರಮಾಣದಲ್ಲಿ ಮಿಶ್ರಣಗೊಳಿಸಿ ಅಡಿಕೆ ಮರಕ್ಕೆ ಹಚ್ಚಲಾಗುತ್ತದೆ. ಹೀಗಾಗಿ, ಸುಣ್ಣದ ಬೇಡಿಕೆ ಹೆಚ್ಚಿದ್ದು, ಅಡಿಕೆ ಬೆಳೆ ಉಳಿಸಿಕೊಳ್ಳಲು ರೈತರು ಹರಸಾಹಸ ಪಡುತ್ತಿದ್ದಾರೆ .

5 / 6
ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ನೂರಾರು ಎಕರೆ ಪ್ರದೇಶದಲ್ಲಿ ಅಡಿಕೆ ಬೆಳೆಯಿದೆ. ಆದರೆ,
ಅತಿಯಾದ ಉಷ್ಣಾಂಶದಿಂದಾಗಿ ಅಡಿಕೆ ಬೆಳೆ ಉಳಿಸಿಕೊಳ್ಳಲು ರೈತರು ಹರಸಾಹಸ ಪಡುವಂತಾಗಿದೆ. ಹೀಗಾಗಿ, ರೈತಾಪಿ ವರ್ಗ ಅಡಿಕೆಗೆ ಸುಣ್ಣ ಹಚ್ಚುವ ಮೂಲಕ ಬೆಳೆ ರಕ್ಷಣೆಗೆ ಮುಂದಾಗಿದ್ದು ಕೋಟೆನಾಡಿನಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ನೂರಾರು ಎಕರೆ ಪ್ರದೇಶದಲ್ಲಿ ಅಡಿಕೆ ಬೆಳೆಯಿದೆ. ಆದರೆ, ಅತಿಯಾದ ಉಷ್ಣಾಂಶದಿಂದಾಗಿ ಅಡಿಕೆ ಬೆಳೆ ಉಳಿಸಿಕೊಳ್ಳಲು ರೈತರು ಹರಸಾಹಸ ಪಡುವಂತಾಗಿದೆ. ಹೀಗಾಗಿ, ರೈತಾಪಿ ವರ್ಗ ಅಡಿಕೆಗೆ ಸುಣ್ಣ ಹಚ್ಚುವ ಮೂಲಕ ಬೆಳೆ ರಕ್ಷಣೆಗೆ ಮುಂದಾಗಿದ್ದು ಕೋಟೆನಾಡಿನಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ.

6 / 6
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್