ತುಂಬಿ ತುಳುಕುತ್ತಿರುವ ಚಿತ್ರದುರ್ಗದ ಐತಿಹಾಸಿಕ ಜಲಮೂಲಗಳು, ಫೋಟೋಸ್​ ನೋಡಿ

ಚಿತ್ರದುರ್ಗದ ಐತಿಹಾಸಿಕ ಜಲಮೂಲಗಳು ಈ ವರ್ಷದ ಅಪಾರ ಮಳೆಯಿಂದ ತುಂಬಿ ತುಳುಕುತ್ತಿವೆ. ಕೋಟೆನಾಡಿನ ಈ ಪ್ರಮುಖ ಜಲಮೂಲಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಸರ್ಕಾರ ಮತ್ತು ಸ್ಥಳೀಯ ಆಡಳಿತ ಒತ್ತು ನೀಡಬೇಕೆಂಬುದು ಜನರು ಆಗ್ರಹಿಸಿದ್ದಾರೆ.

ಬಸವರಾಜ ಮುದನೂರ್, ಚಿತ್ರದುರ್ಗ
| Updated By: ವಿವೇಕ ಬಿರಾದಾರ

Updated on: Nov 11, 2024 | 10:56 AM

ಕೋಟೆನಾಡು ಚಿತ್ರದುರ್ಗ ಪರಾಕ್ರಮದ ಸಂಕೇತವಾಗಿದೆ. ವೀರ ಮದಕರಿ ನಾಯಕ ಪರಾಕ್ರಮಗೈದ ಮತ್ತು ಒನಕೆ ಓಬವ್ವ ದರ್ಗೆಯ ಅವತಾರ ತಾಳಿದ ಪುಣ್ಯಭೂಮಿ. ಈ ನೆಲದಲ್ಲಿ ಪಾಳೇಗಾರರ ಕಾಲದಲ್ಲಿ ನಿರ್ಮಿತ ಅನೇಕ ಐತಿಹಾಸಿಕ ಸ್ಮಾರಕ, ಜಲಮೂಲಗಳಿವೆ. ಮಳೆ ಇಲ್ಲದೆ ಜಲಮೂಲಗಳು ಬರಿದಾಗಿದ್ದವು.

ಕೋಟೆನಾಡು ಚಿತ್ರದುರ್ಗ ಪರಾಕ್ರಮದ ಸಂಕೇತವಾಗಿದೆ. ವೀರ ಮದಕರಿ ನಾಯಕ ಪರಾಕ್ರಮಗೈದ ಮತ್ತು ಒನಕೆ ಓಬವ್ವ ದರ್ಗೆಯ ಅವತಾರ ತಾಳಿದ ಪುಣ್ಯಭೂಮಿ. ಈ ನೆಲದಲ್ಲಿ ಪಾಳೇಗಾರರ ಕಾಲದಲ್ಲಿ ನಿರ್ಮಿತ ಅನೇಕ ಐತಿಹಾಸಿಕ ಸ್ಮಾರಕ, ಜಲಮೂಲಗಳಿವೆ. ಮಳೆ ಇಲ್ಲದೆ ಜಲಮೂಲಗಳು ಬರಿದಾಗಿದ್ದವು.

1 / 6
ಈ ವರ್ಷದ ನಿರೀಕ್ಷೆಗೂ ಮೀರಿ ಮಳೆಯಾಗಿದ್ದರಿಂದ ಐತಿಹಾಸಿಕ ಹೊಂಡ, ಪುಷ್ಕರಣಿಗಳು ತುಂಬಿ ತುಳುಕುತ್ತಿವೆ. ಇದರಿಂದ, ಚಿತ್ರದುರ್ಗದ ಜನರು ಫುಲ್ ಖುಷ್ ಆಗಿದ್ದಾರೆ. ಅಲ್ಲದೇ ಜಲಮೂಲಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಆಗ್ರಹಿಸುತ್ತಿದ್ದಾರೆ.

ಈ ವರ್ಷದ ನಿರೀಕ್ಷೆಗೂ ಮೀರಿ ಮಳೆಯಾಗಿದ್ದರಿಂದ ಐತಿಹಾಸಿಕ ಹೊಂಡ, ಪುಷ್ಕರಣಿಗಳು ತುಂಬಿ ತುಳುಕುತ್ತಿವೆ. ಇದರಿಂದ, ಚಿತ್ರದುರ್ಗದ ಜನರು ಫುಲ್ ಖುಷ್ ಆಗಿದ್ದಾರೆ. ಅಲ್ಲದೇ ಜಲಮೂಲಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಆಗ್ರಹಿಸುತ್ತಿದ್ದಾರೆ.

2 / 6
ಕೋಟೆನಾಡು ಚಿತ್ರದುರ್ಗದಲ್ಲಿ ಪಾಳೇಗಾರರ ಕಾಲದಲ್ಲಿ ನಿರ್ಮಾಣವಾದ ಹತ್ತಾರು ಜಲಮೂಲಗಳಿವೆ. ಕೋಟೆ ಬಳಿಯ ಸಿಹಿನೀರು ಹೊಂಡ, ಕೆಂಚಪ್ಪಮಲ್ಲಪ್ಪ ಬಾವಿ, ಸಂತೆ ಹೊಂಡ, ಚಿನ್ನಕ್ಕಿ ಹೊಂಡ, ಕೆಳಗೋಟೆಯಲ್ಲಿನ ಚನ್ನಕೇಶವ ದೇಗುಲ ಬಳಿಯ ಹೊಂಡ, ಗಣಪತಿ ದೇಗುಲ‌ ಬಳಿಯ ಬಾವಿ ಸೇರಿ ಅನೇಕ ಜಲಮೂಲಗಳು ಈ ಸಲದ ಮಳೆಗೆ ತುಂಬು ತುಳುಕುತ್ತಿವೆ.

ಕೋಟೆನಾಡು ಚಿತ್ರದುರ್ಗದಲ್ಲಿ ಪಾಳೇಗಾರರ ಕಾಲದಲ್ಲಿ ನಿರ್ಮಾಣವಾದ ಹತ್ತಾರು ಜಲಮೂಲಗಳಿವೆ. ಕೋಟೆ ಬಳಿಯ ಸಿಹಿನೀರು ಹೊಂಡ, ಕೆಂಚಪ್ಪಮಲ್ಲಪ್ಪ ಬಾವಿ, ಸಂತೆ ಹೊಂಡ, ಚಿನ್ನಕ್ಕಿ ಹೊಂಡ, ಕೆಳಗೋಟೆಯಲ್ಲಿನ ಚನ್ನಕೇಶವ ದೇಗುಲ ಬಳಿಯ ಹೊಂಡ, ಗಣಪತಿ ದೇಗುಲ‌ ಬಳಿಯ ಬಾವಿ ಸೇರಿ ಅನೇಕ ಜಲಮೂಲಗಳು ಈ ಸಲದ ಮಳೆಗೆ ತುಂಬು ತುಳುಕುತ್ತಿವೆ.

3 / 6
ಸುಮಾರು ವರ್ಷಗಳಿಂದ ಬರಗಲಾದ ಪರಿಣಾಮ ಹೊಂಡ, ಪುಷ್ಕರಣಿ, ಬಾವಿಗಳು ಬರಿದಾಗಿದ್ದವು. ಆದರೆ, ಈವರ್ಷ ಭರ್ತಿ ಮಳೆ ಸುರಿದಿದ್ದು ಗತವೈಭವ ಮರುಸೃಷ್ಠಿ ಆದಂತಾಗಿದೆ. ಕೋಟೆನಾಡಿನ ಇತಿಹಾಸ ಪ್ರಸಿದ್ಧ ಜಲಮೂಲಗಳಿಗೆ ಕೋಟೆಯಷ್ಟೇ ಇತಿಹಾಸವಿದೆ. ಹೀಗಾಗಿ, ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕೆಂಬುದು ಸ್ಥಳೀಯರು ಆಗ್ರಹಿಸಿದ್ದಾರೆ.

ಸುಮಾರು ವರ್ಷಗಳಿಂದ ಬರಗಲಾದ ಪರಿಣಾಮ ಹೊಂಡ, ಪುಷ್ಕರಣಿ, ಬಾವಿಗಳು ಬರಿದಾಗಿದ್ದವು. ಆದರೆ, ಈವರ್ಷ ಭರ್ತಿ ಮಳೆ ಸುರಿದಿದ್ದು ಗತವೈಭವ ಮರುಸೃಷ್ಠಿ ಆದಂತಾಗಿದೆ. ಕೋಟೆನಾಡಿನ ಇತಿಹಾಸ ಪ್ರಸಿದ್ಧ ಜಲಮೂಲಗಳಿಗೆ ಕೋಟೆಯಷ್ಟೇ ಇತಿಹಾಸವಿದೆ. ಹೀಗಾಗಿ, ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕೆಂಬುದು ಸ್ಥಳೀಯರು ಆಗ್ರಹಿಸಿದ್ದಾರೆ.

4 / 6
ಇಡೀ ನಗರದ ಜನರ ನೀರಿನ ದಾಹ ತೀರಿಸುತ್ತಿದ್ದ ಜಲಮೂಲಗಳ ಸಂರಕ್ಷಣೆ ಸರ್ಕಾರದ ಹೊಣೆಯಾಗಿದೆ. ಕೋಟೆನಾಡು ಚಿತ್ರದುರ್ಗ ನಗರದಲ್ಲಿನ ಜಲಪಾತ್ರೆಗಳು ತುಂಬಿ ತುಳುಕುತ್ತಿದ್ದು ನಗರದ ಅಂದ ಹೆಚ್ಚಿಸಿವೆ.

ಇಡೀ ನಗರದ ಜನರ ನೀರಿನ ದಾಹ ತೀರಿಸುತ್ತಿದ್ದ ಜಲಮೂಲಗಳ ಸಂರಕ್ಷಣೆ ಸರ್ಕಾರದ ಹೊಣೆಯಾಗಿದೆ. ಕೋಟೆನಾಡು ಚಿತ್ರದುರ್ಗ ನಗರದಲ್ಲಿನ ಜಲಪಾತ್ರೆಗಳು ತುಂಬಿ ತುಳುಕುತ್ತಿದ್ದು ನಗರದ ಅಂದ ಹೆಚ್ಚಿಸಿವೆ.

5 / 6
ನಗರದಲ್ಲಿ ತಣ್ಣನೆಯ ವಾತಾವರಣ ಸೃಷ್ಠಿಸಿವೆ. ಹೀಗಾಗಿ, ಸರ್ಕಾರ, ಜಿಲ್ಲಾಡಳಿತ ಮತ್ತು ನಗರಸಭೆ ಈ ಬಗ್ಗೆ ಗಮನಹರಿಸಿ ಜಲಮೂಲಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಯೋಜನೆ ರೂಪಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ನಗರದಲ್ಲಿ ತಣ್ಣನೆಯ ವಾತಾವರಣ ಸೃಷ್ಠಿಸಿವೆ. ಹೀಗಾಗಿ, ಸರ್ಕಾರ, ಜಿಲ್ಲಾಡಳಿತ ಮತ್ತು ನಗರಸಭೆ ಈ ಬಗ್ಗೆ ಗಮನಹರಿಸಿ ಜಲಮೂಲಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಯೋಜನೆ ರೂಪಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

6 / 6
Follow us
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?