Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಿ ತುಳುಕುತ್ತಿರುವ ಚಿತ್ರದುರ್ಗದ ಐತಿಹಾಸಿಕ ಜಲಮೂಲಗಳು, ಫೋಟೋಸ್​ ನೋಡಿ

ಚಿತ್ರದುರ್ಗದ ಐತಿಹಾಸಿಕ ಜಲಮೂಲಗಳು ಈ ವರ್ಷದ ಅಪಾರ ಮಳೆಯಿಂದ ತುಂಬಿ ತುಳುಕುತ್ತಿವೆ. ಕೋಟೆನಾಡಿನ ಈ ಪ್ರಮುಖ ಜಲಮೂಲಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಸರ್ಕಾರ ಮತ್ತು ಸ್ಥಳೀಯ ಆಡಳಿತ ಒತ್ತು ನೀಡಬೇಕೆಂಬುದು ಜನರು ಆಗ್ರಹಿಸಿದ್ದಾರೆ.

ಬಸವರಾಜ ಮುದನೂರ್, ಚಿತ್ರದುರ್ಗ
| Updated By: ವಿವೇಕ ಬಿರಾದಾರ

Updated on: Nov 11, 2024 | 10:56 AM

ಕೋಟೆನಾಡು ಚಿತ್ರದುರ್ಗ ಪರಾಕ್ರಮದ ಸಂಕೇತವಾಗಿದೆ. ವೀರ ಮದಕರಿ ನಾಯಕ ಪರಾಕ್ರಮಗೈದ ಮತ್ತು ಒನಕೆ ಓಬವ್ವ ದರ್ಗೆಯ ಅವತಾರ ತಾಳಿದ ಪುಣ್ಯಭೂಮಿ. ಈ ನೆಲದಲ್ಲಿ ಪಾಳೇಗಾರರ ಕಾಲದಲ್ಲಿ ನಿರ್ಮಿತ ಅನೇಕ ಐತಿಹಾಸಿಕ ಸ್ಮಾರಕ, ಜಲಮೂಲಗಳಿವೆ. ಮಳೆ ಇಲ್ಲದೆ ಜಲಮೂಲಗಳು ಬರಿದಾಗಿದ್ದವು.

ಕೋಟೆನಾಡು ಚಿತ್ರದುರ್ಗ ಪರಾಕ್ರಮದ ಸಂಕೇತವಾಗಿದೆ. ವೀರ ಮದಕರಿ ನಾಯಕ ಪರಾಕ್ರಮಗೈದ ಮತ್ತು ಒನಕೆ ಓಬವ್ವ ದರ್ಗೆಯ ಅವತಾರ ತಾಳಿದ ಪುಣ್ಯಭೂಮಿ. ಈ ನೆಲದಲ್ಲಿ ಪಾಳೇಗಾರರ ಕಾಲದಲ್ಲಿ ನಿರ್ಮಿತ ಅನೇಕ ಐತಿಹಾಸಿಕ ಸ್ಮಾರಕ, ಜಲಮೂಲಗಳಿವೆ. ಮಳೆ ಇಲ್ಲದೆ ಜಲಮೂಲಗಳು ಬರಿದಾಗಿದ್ದವು.

1 / 6
ಈ ವರ್ಷದ ನಿರೀಕ್ಷೆಗೂ ಮೀರಿ ಮಳೆಯಾಗಿದ್ದರಿಂದ ಐತಿಹಾಸಿಕ ಹೊಂಡ, ಪುಷ್ಕರಣಿಗಳು ತುಂಬಿ ತುಳುಕುತ್ತಿವೆ. ಇದರಿಂದ, ಚಿತ್ರದುರ್ಗದ ಜನರು ಫುಲ್ ಖುಷ್ ಆಗಿದ್ದಾರೆ. ಅಲ್ಲದೇ ಜಲಮೂಲಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಆಗ್ರಹಿಸುತ್ತಿದ್ದಾರೆ.

ಈ ವರ್ಷದ ನಿರೀಕ್ಷೆಗೂ ಮೀರಿ ಮಳೆಯಾಗಿದ್ದರಿಂದ ಐತಿಹಾಸಿಕ ಹೊಂಡ, ಪುಷ್ಕರಣಿಗಳು ತುಂಬಿ ತುಳುಕುತ್ತಿವೆ. ಇದರಿಂದ, ಚಿತ್ರದುರ್ಗದ ಜನರು ಫುಲ್ ಖುಷ್ ಆಗಿದ್ದಾರೆ. ಅಲ್ಲದೇ ಜಲಮೂಲಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಆಗ್ರಹಿಸುತ್ತಿದ್ದಾರೆ.

2 / 6
ಕೋಟೆನಾಡು ಚಿತ್ರದುರ್ಗದಲ್ಲಿ ಪಾಳೇಗಾರರ ಕಾಲದಲ್ಲಿ ನಿರ್ಮಾಣವಾದ ಹತ್ತಾರು ಜಲಮೂಲಗಳಿವೆ. ಕೋಟೆ ಬಳಿಯ ಸಿಹಿನೀರು ಹೊಂಡ, ಕೆಂಚಪ್ಪಮಲ್ಲಪ್ಪ ಬಾವಿ, ಸಂತೆ ಹೊಂಡ, ಚಿನ್ನಕ್ಕಿ ಹೊಂಡ, ಕೆಳಗೋಟೆಯಲ್ಲಿನ ಚನ್ನಕೇಶವ ದೇಗುಲ ಬಳಿಯ ಹೊಂಡ, ಗಣಪತಿ ದೇಗುಲ‌ ಬಳಿಯ ಬಾವಿ ಸೇರಿ ಅನೇಕ ಜಲಮೂಲಗಳು ಈ ಸಲದ ಮಳೆಗೆ ತುಂಬು ತುಳುಕುತ್ತಿವೆ.

ಕೋಟೆನಾಡು ಚಿತ್ರದುರ್ಗದಲ್ಲಿ ಪಾಳೇಗಾರರ ಕಾಲದಲ್ಲಿ ನಿರ್ಮಾಣವಾದ ಹತ್ತಾರು ಜಲಮೂಲಗಳಿವೆ. ಕೋಟೆ ಬಳಿಯ ಸಿಹಿನೀರು ಹೊಂಡ, ಕೆಂಚಪ್ಪಮಲ್ಲಪ್ಪ ಬಾವಿ, ಸಂತೆ ಹೊಂಡ, ಚಿನ್ನಕ್ಕಿ ಹೊಂಡ, ಕೆಳಗೋಟೆಯಲ್ಲಿನ ಚನ್ನಕೇಶವ ದೇಗುಲ ಬಳಿಯ ಹೊಂಡ, ಗಣಪತಿ ದೇಗುಲ‌ ಬಳಿಯ ಬಾವಿ ಸೇರಿ ಅನೇಕ ಜಲಮೂಲಗಳು ಈ ಸಲದ ಮಳೆಗೆ ತುಂಬು ತುಳುಕುತ್ತಿವೆ.

3 / 6
ಸುಮಾರು ವರ್ಷಗಳಿಂದ ಬರಗಲಾದ ಪರಿಣಾಮ ಹೊಂಡ, ಪುಷ್ಕರಣಿ, ಬಾವಿಗಳು ಬರಿದಾಗಿದ್ದವು. ಆದರೆ, ಈವರ್ಷ ಭರ್ತಿ ಮಳೆ ಸುರಿದಿದ್ದು ಗತವೈಭವ ಮರುಸೃಷ್ಠಿ ಆದಂತಾಗಿದೆ. ಕೋಟೆನಾಡಿನ ಇತಿಹಾಸ ಪ್ರಸಿದ್ಧ ಜಲಮೂಲಗಳಿಗೆ ಕೋಟೆಯಷ್ಟೇ ಇತಿಹಾಸವಿದೆ. ಹೀಗಾಗಿ, ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕೆಂಬುದು ಸ್ಥಳೀಯರು ಆಗ್ರಹಿಸಿದ್ದಾರೆ.

ಸುಮಾರು ವರ್ಷಗಳಿಂದ ಬರಗಲಾದ ಪರಿಣಾಮ ಹೊಂಡ, ಪುಷ್ಕರಣಿ, ಬಾವಿಗಳು ಬರಿದಾಗಿದ್ದವು. ಆದರೆ, ಈವರ್ಷ ಭರ್ತಿ ಮಳೆ ಸುರಿದಿದ್ದು ಗತವೈಭವ ಮರುಸೃಷ್ಠಿ ಆದಂತಾಗಿದೆ. ಕೋಟೆನಾಡಿನ ಇತಿಹಾಸ ಪ್ರಸಿದ್ಧ ಜಲಮೂಲಗಳಿಗೆ ಕೋಟೆಯಷ್ಟೇ ಇತಿಹಾಸವಿದೆ. ಹೀಗಾಗಿ, ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕೆಂಬುದು ಸ್ಥಳೀಯರು ಆಗ್ರಹಿಸಿದ್ದಾರೆ.

4 / 6
ಇಡೀ ನಗರದ ಜನರ ನೀರಿನ ದಾಹ ತೀರಿಸುತ್ತಿದ್ದ ಜಲಮೂಲಗಳ ಸಂರಕ್ಷಣೆ ಸರ್ಕಾರದ ಹೊಣೆಯಾಗಿದೆ. ಕೋಟೆನಾಡು ಚಿತ್ರದುರ್ಗ ನಗರದಲ್ಲಿನ ಜಲಪಾತ್ರೆಗಳು ತುಂಬಿ ತುಳುಕುತ್ತಿದ್ದು ನಗರದ ಅಂದ ಹೆಚ್ಚಿಸಿವೆ.

ಇಡೀ ನಗರದ ಜನರ ನೀರಿನ ದಾಹ ತೀರಿಸುತ್ತಿದ್ದ ಜಲಮೂಲಗಳ ಸಂರಕ್ಷಣೆ ಸರ್ಕಾರದ ಹೊಣೆಯಾಗಿದೆ. ಕೋಟೆನಾಡು ಚಿತ್ರದುರ್ಗ ನಗರದಲ್ಲಿನ ಜಲಪಾತ್ರೆಗಳು ತುಂಬಿ ತುಳುಕುತ್ತಿದ್ದು ನಗರದ ಅಂದ ಹೆಚ್ಚಿಸಿವೆ.

5 / 6
ನಗರದಲ್ಲಿ ತಣ್ಣನೆಯ ವಾತಾವರಣ ಸೃಷ್ಠಿಸಿವೆ. ಹೀಗಾಗಿ, ಸರ್ಕಾರ, ಜಿಲ್ಲಾಡಳಿತ ಮತ್ತು ನಗರಸಭೆ ಈ ಬಗ್ಗೆ ಗಮನಹರಿಸಿ ಜಲಮೂಲಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಯೋಜನೆ ರೂಪಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ನಗರದಲ್ಲಿ ತಣ್ಣನೆಯ ವಾತಾವರಣ ಸೃಷ್ಠಿಸಿವೆ. ಹೀಗಾಗಿ, ಸರ್ಕಾರ, ಜಿಲ್ಲಾಡಳಿತ ಮತ್ತು ನಗರಸಭೆ ಈ ಬಗ್ಗೆ ಗಮನಹರಿಸಿ ಜಲಮೂಲಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಯೋಜನೆ ರೂಪಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

6 / 6
Follow us
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ