AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bidar News: ಗಡಿ ಜಿಲ್ಲೆ ಬೀದರ್​ನಲ್ಲಿ ಚಿತ್ರಕಲಾ ಉತ್ಸವ ಆಯೋಜನೆ: ಸರ್ಕಾರಿ ಶಾಲಾ ಗೋಡೆ ಮೇಲೆ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಅನಾವರಣ

ಐತಿಹಾಸಿಕ ನಗರಿ ಗಡಿ ಜಿಲ್ಲೆಯಲ್ಲಿ ಬೀದರ್​​ ಉತ್ಸವ ಆಚರಿಸಲು ನಿರ್ಧರಿಸಲಾಗಿದ್ದು, ಜೊತೆಗೆ ಜ. 4, 5ರಂದು ಚಿತ್ರಕಲಾ ಉತ್ಸವವನ್ನು ಸಹ ಆಯೋಜಿಸಲಾಗಿದೆ. 

TV9 Web
| Edited By: |

Updated on:Jan 04, 2023 | 9:39 PM

Share
ಐತಿಹಾಸಿಕ ನಗರಿ ಗಡಿ ಜಿಲ್ಲೆಯಲ್ಲಿ ಬೀದರ್​​ ಉತ್ಸವ ಆಚರಿಸಲು ನಿರ್ಧರಿಸಲಾಗಿದ್ದು, ಜೊತೆಗೆ ಎರಡು ದಿನಗಳ ಚಿತ್ರಕಲಾ ಉತ್ಸವವನ್ನು ಆಯೋಜಿಸಲಾಗಿದೆ. 

ಐತಿಹಾಸಿಕ ನಗರಿ ಗಡಿ ಜಿಲ್ಲೆಯಲ್ಲಿ ಬೀದರ್​​ ಉತ್ಸವ ಆಚರಿಸಲು ನಿರ್ಧರಿಸಲಾಗಿದ್ದು, ಜೊತೆಗೆ ಎರಡು ದಿನಗಳ ಚಿತ್ರಕಲಾ ಉತ್ಸವವನ್ನು ಆಯೋಜಿಸಲಾಗಿದೆ. 

1 / 5
ಬೀದರ್ ನಗರದ ಓಲ್ಡ್ ಸಿಲಯಲ್ಲಿರುವ ಸರಕಾರಿ ಪ್ರೌಢ ಶಾಲೆಯ ಗೋಡೆಗಳ ಮೇಲೆ ಚಿತ್ರಕಲಾ ಶಿಕ್ಷಕರಿಂದ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಚಿತ್ರಗಳನ್ನ ಬಿಡಿಸಲಾಗಿದ್ದು, ಕಣ್ಮನ ಸೆಳೆಯುತ್ತಿವೆ. 

ಬೀದರ್ ನಗರದ ಓಲ್ಡ್ ಸಿಲಯಲ್ಲಿರುವ ಸರಕಾರಿ ಪ್ರೌಢ ಶಾಲೆಯ ಗೋಡೆಗಳ ಮೇಲೆ ಚಿತ್ರಕಲಾ ಶಿಕ್ಷಕರಿಂದ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಚಿತ್ರಗಳನ್ನ ಬಿಡಿಸಲಾಗಿದ್ದು, ಕಣ್ಮನ ಸೆಳೆಯುತ್ತಿವೆ. 

2 / 5
ಜ. 4 ಮತ್ತು 5ರಂದು ಈ ಚಿತ್ರಕಲಾ ಉತ್ಸವವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರಿಗೆ ಅವಕಾಶ ಕಲ್ಪಸಲಾಗಿದೆ. ಚಿತ್ರಕಲಾ ವಿದ್ಯಾರ್ಥಿಗಳು ಭಾಗವಹಿಸಿ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಚಿತ್ರಗಳನ್ನ ಬಿಡಿಸಿದ್ದಾರೆ. 

ಜ. 4 ಮತ್ತು 5ರಂದು ಈ ಚಿತ್ರಕಲಾ ಉತ್ಸವವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರಿಗೆ ಅವಕಾಶ ಕಲ್ಪಸಲಾಗಿದೆ. ಚಿತ್ರಕಲಾ ವಿದ್ಯಾರ್ಥಿಗಳು ಭಾಗವಹಿಸಿ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಚಿತ್ರಗಳನ್ನ ಬಿಡಿಸಿದ್ದಾರೆ. 

3 / 5
ಐತಿಹಾಸಿಕ ಬೀದರ್ ಕೋಟೆ, ಮೊಹ್ಮಮದ್ ಗವಾನ್ ಯುನಿವರ್ಸಿ, ಉಗ್ರನರಸಿಂಹ, ಗುರುದ್ವಾರ, ಬಸವಕಲ್ಯಾಣ ಕೋಟೆ ಹೀಗೆ ಜಿಲ್ಲೆಯ ಬಹುತೇಕ ಐತಿಹಾಸಿಕ ಸ್ಥಳದ ಚಿತ್ರಗಳನ್ನು ಬಿಡಿಸುವುದರ ಮೂಲಕ ಜಿಲ್ಲೆಯ ಇತಿಹಾಸವನ್ನ ಪರಿಚಯಿಸಲಾಗುತ್ತಿದೆ. 

ಐತಿಹಾಸಿಕ ಬೀದರ್ ಕೋಟೆ, ಮೊಹ್ಮಮದ್ ಗವಾನ್ ಯುನಿವರ್ಸಿ, ಉಗ್ರನರಸಿಂಹ, ಗುರುದ್ವಾರ, ಬಸವಕಲ್ಯಾಣ ಕೋಟೆ ಹೀಗೆ ಜಿಲ್ಲೆಯ ಬಹುತೇಕ ಐತಿಹಾಸಿಕ ಸ್ಥಳದ ಚಿತ್ರಗಳನ್ನು ಬಿಡಿಸುವುದರ ಮೂಲಕ ಜಿಲ್ಲೆಯ ಇತಿಹಾಸವನ್ನ ಪರಿಚಯಿಸಲಾಗುತ್ತಿದೆ. 

4 / 5
ಈ ಮೂಲಕ ಜಿಲ್ಲೆಯ ಪ್ರವಾಸೋದ್ಯಮವನ್ನ ಬೆಳೆಸುವ ನಿಟ್ಟಿನಲ್ಲಿ ಚಿತ್ರಕಲೋತ್ಸವ ಸಹಕಾರಿಯಾಗಲಿದೆ. 

ಈ ಮೂಲಕ ಜಿಲ್ಲೆಯ ಪ್ರವಾಸೋದ್ಯಮವನ್ನ ಬೆಳೆಸುವ ನಿಟ್ಟಿನಲ್ಲಿ ಚಿತ್ರಕಲೋತ್ಸವ ಸಹಕಾರಿಯಾಗಲಿದೆ. 

5 / 5

Published On - 9:37 pm, Wed, 4 January 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ