AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bidar News: ಗಡಿ ಜಿಲ್ಲೆ ಬೀದರ್​ನಲ್ಲಿ ಚಿತ್ರಕಲಾ ಉತ್ಸವ ಆಯೋಜನೆ: ಸರ್ಕಾರಿ ಶಾಲಾ ಗೋಡೆ ಮೇಲೆ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಅನಾವರಣ

ಐತಿಹಾಸಿಕ ನಗರಿ ಗಡಿ ಜಿಲ್ಲೆಯಲ್ಲಿ ಬೀದರ್​​ ಉತ್ಸವ ಆಚರಿಸಲು ನಿರ್ಧರಿಸಲಾಗಿದ್ದು, ಜೊತೆಗೆ ಜ. 4, 5ರಂದು ಚಿತ್ರಕಲಾ ಉತ್ಸವವನ್ನು ಸಹ ಆಯೋಜಿಸಲಾಗಿದೆ. 

TV9 Web
| Edited By: |

Updated on:Jan 04, 2023 | 9:39 PM

Share
ಐತಿಹಾಸಿಕ ನಗರಿ ಗಡಿ ಜಿಲ್ಲೆಯಲ್ಲಿ ಬೀದರ್​​ ಉತ್ಸವ ಆಚರಿಸಲು ನಿರ್ಧರಿಸಲಾಗಿದ್ದು, ಜೊತೆಗೆ ಎರಡು ದಿನಗಳ ಚಿತ್ರಕಲಾ ಉತ್ಸವವನ್ನು ಆಯೋಜಿಸಲಾಗಿದೆ. 

ಐತಿಹಾಸಿಕ ನಗರಿ ಗಡಿ ಜಿಲ್ಲೆಯಲ್ಲಿ ಬೀದರ್​​ ಉತ್ಸವ ಆಚರಿಸಲು ನಿರ್ಧರಿಸಲಾಗಿದ್ದು, ಜೊತೆಗೆ ಎರಡು ದಿನಗಳ ಚಿತ್ರಕಲಾ ಉತ್ಸವವನ್ನು ಆಯೋಜಿಸಲಾಗಿದೆ. 

1 / 5
ಬೀದರ್ ನಗರದ ಓಲ್ಡ್ ಸಿಲಯಲ್ಲಿರುವ ಸರಕಾರಿ ಪ್ರೌಢ ಶಾಲೆಯ ಗೋಡೆಗಳ ಮೇಲೆ ಚಿತ್ರಕಲಾ ಶಿಕ್ಷಕರಿಂದ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಚಿತ್ರಗಳನ್ನ ಬಿಡಿಸಲಾಗಿದ್ದು, ಕಣ್ಮನ ಸೆಳೆಯುತ್ತಿವೆ. 

ಬೀದರ್ ನಗರದ ಓಲ್ಡ್ ಸಿಲಯಲ್ಲಿರುವ ಸರಕಾರಿ ಪ್ರೌಢ ಶಾಲೆಯ ಗೋಡೆಗಳ ಮೇಲೆ ಚಿತ್ರಕಲಾ ಶಿಕ್ಷಕರಿಂದ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಚಿತ್ರಗಳನ್ನ ಬಿಡಿಸಲಾಗಿದ್ದು, ಕಣ್ಮನ ಸೆಳೆಯುತ್ತಿವೆ. 

2 / 5
ಜ. 4 ಮತ್ತು 5ರಂದು ಈ ಚಿತ್ರಕಲಾ ಉತ್ಸವವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರಿಗೆ ಅವಕಾಶ ಕಲ್ಪಸಲಾಗಿದೆ. ಚಿತ್ರಕಲಾ ವಿದ್ಯಾರ್ಥಿಗಳು ಭಾಗವಹಿಸಿ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಚಿತ್ರಗಳನ್ನ ಬಿಡಿಸಿದ್ದಾರೆ. 

ಜ. 4 ಮತ್ತು 5ರಂದು ಈ ಚಿತ್ರಕಲಾ ಉತ್ಸವವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರಿಗೆ ಅವಕಾಶ ಕಲ್ಪಸಲಾಗಿದೆ. ಚಿತ್ರಕಲಾ ವಿದ್ಯಾರ್ಥಿಗಳು ಭಾಗವಹಿಸಿ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಚಿತ್ರಗಳನ್ನ ಬಿಡಿಸಿದ್ದಾರೆ. 

3 / 5
ಐತಿಹಾಸಿಕ ಬೀದರ್ ಕೋಟೆ, ಮೊಹ್ಮಮದ್ ಗವಾನ್ ಯುನಿವರ್ಸಿ, ಉಗ್ರನರಸಿಂಹ, ಗುರುದ್ವಾರ, ಬಸವಕಲ್ಯಾಣ ಕೋಟೆ ಹೀಗೆ ಜಿಲ್ಲೆಯ ಬಹುತೇಕ ಐತಿಹಾಸಿಕ ಸ್ಥಳದ ಚಿತ್ರಗಳನ್ನು ಬಿಡಿಸುವುದರ ಮೂಲಕ ಜಿಲ್ಲೆಯ ಇತಿಹಾಸವನ್ನ ಪರಿಚಯಿಸಲಾಗುತ್ತಿದೆ. 

ಐತಿಹಾಸಿಕ ಬೀದರ್ ಕೋಟೆ, ಮೊಹ್ಮಮದ್ ಗವಾನ್ ಯುನಿವರ್ಸಿ, ಉಗ್ರನರಸಿಂಹ, ಗುರುದ್ವಾರ, ಬಸವಕಲ್ಯಾಣ ಕೋಟೆ ಹೀಗೆ ಜಿಲ್ಲೆಯ ಬಹುತೇಕ ಐತಿಹಾಸಿಕ ಸ್ಥಳದ ಚಿತ್ರಗಳನ್ನು ಬಿಡಿಸುವುದರ ಮೂಲಕ ಜಿಲ್ಲೆಯ ಇತಿಹಾಸವನ್ನ ಪರಿಚಯಿಸಲಾಗುತ್ತಿದೆ. 

4 / 5
ಈ ಮೂಲಕ ಜಿಲ್ಲೆಯ ಪ್ರವಾಸೋದ್ಯಮವನ್ನ ಬೆಳೆಸುವ ನಿಟ್ಟಿನಲ್ಲಿ ಚಿತ್ರಕಲೋತ್ಸವ ಸಹಕಾರಿಯಾಗಲಿದೆ. 

ಈ ಮೂಲಕ ಜಿಲ್ಲೆಯ ಪ್ರವಾಸೋದ್ಯಮವನ್ನ ಬೆಳೆಸುವ ನಿಟ್ಟಿನಲ್ಲಿ ಚಿತ್ರಕಲೋತ್ಸವ ಸಹಕಾರಿಯಾಗಲಿದೆ. 

5 / 5

Published On - 9:37 pm, Wed, 4 January 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ