AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪಿಲ್ ಶರ್ಮಾ ಜೊತೆ ಹಾಡಿ ಕುಣಿದ ಕ್ರಿಸ್ ಗೇಲ್, ಬ್ರೆಟ್ ಲೀ

ಮಂಜುನಾಥ ಸಿ.
|

Updated on: May 25, 2023 | 11:24 PM

Share
ಕಮಿಡಿಯನ್, ನಟ ಕಪಿಲ್ ಶರ್ಮಾ ಜೊತೆ ಕ್ರಿಕೆಟಿಗರಾದ ಕ್ರಿಸ್ ಗೇಲ್ ಹಾಗೂ ಬ್ರೆಟ್ ಲೀ ಹಾಡಿ ಕುಣಿದಿದ್ದಾರೆ.

ಕಮಿಡಿಯನ್, ನಟ ಕಪಿಲ್ ಶರ್ಮಾ ಜೊತೆ ಕ್ರಿಕೆಟಿಗರಾದ ಕ್ರಿಸ್ ಗೇಲ್ ಹಾಗೂ ಬ್ರೆಟ್ ಲೀ ಹಾಡಿ ಕುಣಿದಿದ್ದಾರೆ.

1 / 6
ಕ್ರಿಸ್ ಗೇಲ್ ಹಾಗೂ ಬ್ರೆಟ್ ಲೀ ಜೊತೆ ಕಪಿಲ್ ಶರ್ಮಾ ಫೊಟೊಶೂಟ್ ಮಾಡಿಸಿಕೊಂಡಿದ್ದು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕ್ರಿಸ್ ಗೇಲ್ ಹಾಗೂ ಬ್ರೆಟ್ ಲೀ ಜೊತೆ ಕಪಿಲ್ ಶರ್ಮಾ ಫೊಟೊಶೂಟ್ ಮಾಡಿಸಿಕೊಂಡಿದ್ದು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

2 / 6
ಇಬ್ಬರು ಕ್ರಿಕೆಟ್ ದಿಗ್ಗಜರು ಕಪಿಲ್ ಶರ್ಮಾ ಶೋಗೆ ಅತಿಥಿಯಾಗಿ ಆಗಮಿಸಿದಾಗ ಈ ಫೋಟೊಶೂಟ್ ನಡೆದಿದೆ ಎನ್ನಲಾಗುತ್ತಿದೆ.

ಇಬ್ಬರು ಕ್ರಿಕೆಟ್ ದಿಗ್ಗಜರು ಕಪಿಲ್ ಶರ್ಮಾ ಶೋಗೆ ಅತಿಥಿಯಾಗಿ ಆಗಮಿಸಿದಾಗ ಈ ಫೋಟೊಶೂಟ್ ನಡೆದಿದೆ ಎನ್ನಲಾಗುತ್ತಿದೆ.

3 / 6
ಈ ಹಿಂದೆಯೂ ಬೇರೆ ಬೇರೆ ಎಪಿಸೋಡ್​ಗಳಲ್ಲಿ ಕ್ರಿಸ್ ಗೇಲ್ ಹಾಗೂ ಬ್ರೆಟ್ ಲೀ ಕಪಿಲ್ ಶರ್ಮಾ ಶೋಗೆ ಬಂದಿದ್ದರು.

ಈ ಹಿಂದೆಯೂ ಬೇರೆ ಬೇರೆ ಎಪಿಸೋಡ್​ಗಳಲ್ಲಿ ಕ್ರಿಸ್ ಗೇಲ್ ಹಾಗೂ ಬ್ರೆಟ್ ಲೀ ಕಪಿಲ್ ಶರ್ಮಾ ಶೋಗೆ ಬಂದಿದ್ದರು.

4 / 6
ಕಪಿಲ್ ಶರ್ಮಾ ಶೋ ಭಾರತದ ಟಿವಿ ಲೋಕದ ಜನಪ್ರಿಯ ಕಾಮಿಡಿ ಶೋ. ಹಲವು ವರ್ಷಗಳಿಂದಲೂ ಕಪಿಲ್ ಶರ್ಮಾ ಈ ಶೋ ಅನ್ನು ನಡೆಸಿಕೊಂಡು ಬರುತ್ತಿದ್ದಾರೆ.

ಕಪಿಲ್ ಶರ್ಮಾ ಶೋ ಭಾರತದ ಟಿವಿ ಲೋಕದ ಜನಪ್ರಿಯ ಕಾಮಿಡಿ ಶೋ. ಹಲವು ವರ್ಷಗಳಿಂದಲೂ ಕಪಿಲ್ ಶರ್ಮಾ ಈ ಶೋ ಅನ್ನು ನಡೆಸಿಕೊಂಡು ಬರುತ್ತಿದ್ದಾರೆ.

5 / 6
ಕಪಿಲ್ ಶರ್ಮಾ

ಕಪಿಲ್ ಶರ್ಮಾ

6 / 6
Follow Us
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ