AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪಿಲ್ ಶರ್ಮಾ ಜೊತೆ ಹಾಡಿ ಕುಣಿದ ಕ್ರಿಸ್ ಗೇಲ್, ಬ್ರೆಟ್ ಲೀ

ಮಂಜುನಾಥ ಸಿ.
|

Updated on: May 25, 2023 | 11:24 PM

Share
ಕಮಿಡಿಯನ್, ನಟ ಕಪಿಲ್ ಶರ್ಮಾ ಜೊತೆ ಕ್ರಿಕೆಟಿಗರಾದ ಕ್ರಿಸ್ ಗೇಲ್ ಹಾಗೂ ಬ್ರೆಟ್ ಲೀ ಹಾಡಿ ಕುಣಿದಿದ್ದಾರೆ.

ಕಮಿಡಿಯನ್, ನಟ ಕಪಿಲ್ ಶರ್ಮಾ ಜೊತೆ ಕ್ರಿಕೆಟಿಗರಾದ ಕ್ರಿಸ್ ಗೇಲ್ ಹಾಗೂ ಬ್ರೆಟ್ ಲೀ ಹಾಡಿ ಕುಣಿದಿದ್ದಾರೆ.

1 / 6
ಕ್ರಿಸ್ ಗೇಲ್ ಹಾಗೂ ಬ್ರೆಟ್ ಲೀ ಜೊತೆ ಕಪಿಲ್ ಶರ್ಮಾ ಫೊಟೊಶೂಟ್ ಮಾಡಿಸಿಕೊಂಡಿದ್ದು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕ್ರಿಸ್ ಗೇಲ್ ಹಾಗೂ ಬ್ರೆಟ್ ಲೀ ಜೊತೆ ಕಪಿಲ್ ಶರ್ಮಾ ಫೊಟೊಶೂಟ್ ಮಾಡಿಸಿಕೊಂಡಿದ್ದು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

2 / 6
ಇಬ್ಬರು ಕ್ರಿಕೆಟ್ ದಿಗ್ಗಜರು ಕಪಿಲ್ ಶರ್ಮಾ ಶೋಗೆ ಅತಿಥಿಯಾಗಿ ಆಗಮಿಸಿದಾಗ ಈ ಫೋಟೊಶೂಟ್ ನಡೆದಿದೆ ಎನ್ನಲಾಗುತ್ತಿದೆ.

ಇಬ್ಬರು ಕ್ರಿಕೆಟ್ ದಿಗ್ಗಜರು ಕಪಿಲ್ ಶರ್ಮಾ ಶೋಗೆ ಅತಿಥಿಯಾಗಿ ಆಗಮಿಸಿದಾಗ ಈ ಫೋಟೊಶೂಟ್ ನಡೆದಿದೆ ಎನ್ನಲಾಗುತ್ತಿದೆ.

3 / 6
ಈ ಹಿಂದೆಯೂ ಬೇರೆ ಬೇರೆ ಎಪಿಸೋಡ್​ಗಳಲ್ಲಿ ಕ್ರಿಸ್ ಗೇಲ್ ಹಾಗೂ ಬ್ರೆಟ್ ಲೀ ಕಪಿಲ್ ಶರ್ಮಾ ಶೋಗೆ ಬಂದಿದ್ದರು.

ಈ ಹಿಂದೆಯೂ ಬೇರೆ ಬೇರೆ ಎಪಿಸೋಡ್​ಗಳಲ್ಲಿ ಕ್ರಿಸ್ ಗೇಲ್ ಹಾಗೂ ಬ್ರೆಟ್ ಲೀ ಕಪಿಲ್ ಶರ್ಮಾ ಶೋಗೆ ಬಂದಿದ್ದರು.

4 / 6
ಕಪಿಲ್ ಶರ್ಮಾ ಶೋ ಭಾರತದ ಟಿವಿ ಲೋಕದ ಜನಪ್ರಿಯ ಕಾಮಿಡಿ ಶೋ. ಹಲವು ವರ್ಷಗಳಿಂದಲೂ ಕಪಿಲ್ ಶರ್ಮಾ ಈ ಶೋ ಅನ್ನು ನಡೆಸಿಕೊಂಡು ಬರುತ್ತಿದ್ದಾರೆ.

ಕಪಿಲ್ ಶರ್ಮಾ ಶೋ ಭಾರತದ ಟಿವಿ ಲೋಕದ ಜನಪ್ರಿಯ ಕಾಮಿಡಿ ಶೋ. ಹಲವು ವರ್ಷಗಳಿಂದಲೂ ಕಪಿಲ್ ಶರ್ಮಾ ಈ ಶೋ ಅನ್ನು ನಡೆಸಿಕೊಂಡು ಬರುತ್ತಿದ್ದಾರೆ.

5 / 6
ಕಪಿಲ್ ಶರ್ಮಾ

ಕಪಿಲ್ ಶರ್ಮಾ

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ