AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪಿಲ್ ಶರ್ಮಾ ಜೊತೆ ಹಾಡಿ ಕುಣಿದ ಕ್ರಿಸ್ ಗೇಲ್, ಬ್ರೆಟ್ ಲೀ

ಮಂಜುನಾಥ ಸಿ.
|

Updated on: May 25, 2023 | 11:24 PM

Share
ಕಮಿಡಿಯನ್, ನಟ ಕಪಿಲ್ ಶರ್ಮಾ ಜೊತೆ ಕ್ರಿಕೆಟಿಗರಾದ ಕ್ರಿಸ್ ಗೇಲ್ ಹಾಗೂ ಬ್ರೆಟ್ ಲೀ ಹಾಡಿ ಕುಣಿದಿದ್ದಾರೆ.

ಕಮಿಡಿಯನ್, ನಟ ಕಪಿಲ್ ಶರ್ಮಾ ಜೊತೆ ಕ್ರಿಕೆಟಿಗರಾದ ಕ್ರಿಸ್ ಗೇಲ್ ಹಾಗೂ ಬ್ರೆಟ್ ಲೀ ಹಾಡಿ ಕುಣಿದಿದ್ದಾರೆ.

1 / 6
ಕ್ರಿಸ್ ಗೇಲ್ ಹಾಗೂ ಬ್ರೆಟ್ ಲೀ ಜೊತೆ ಕಪಿಲ್ ಶರ್ಮಾ ಫೊಟೊಶೂಟ್ ಮಾಡಿಸಿಕೊಂಡಿದ್ದು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕ್ರಿಸ್ ಗೇಲ್ ಹಾಗೂ ಬ್ರೆಟ್ ಲೀ ಜೊತೆ ಕಪಿಲ್ ಶರ್ಮಾ ಫೊಟೊಶೂಟ್ ಮಾಡಿಸಿಕೊಂಡಿದ್ದು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

2 / 6
ಇಬ್ಬರು ಕ್ರಿಕೆಟ್ ದಿಗ್ಗಜರು ಕಪಿಲ್ ಶರ್ಮಾ ಶೋಗೆ ಅತಿಥಿಯಾಗಿ ಆಗಮಿಸಿದಾಗ ಈ ಫೋಟೊಶೂಟ್ ನಡೆದಿದೆ ಎನ್ನಲಾಗುತ್ತಿದೆ.

ಇಬ್ಬರು ಕ್ರಿಕೆಟ್ ದಿಗ್ಗಜರು ಕಪಿಲ್ ಶರ್ಮಾ ಶೋಗೆ ಅತಿಥಿಯಾಗಿ ಆಗಮಿಸಿದಾಗ ಈ ಫೋಟೊಶೂಟ್ ನಡೆದಿದೆ ಎನ್ನಲಾಗುತ್ತಿದೆ.

3 / 6
ಈ ಹಿಂದೆಯೂ ಬೇರೆ ಬೇರೆ ಎಪಿಸೋಡ್​ಗಳಲ್ಲಿ ಕ್ರಿಸ್ ಗೇಲ್ ಹಾಗೂ ಬ್ರೆಟ್ ಲೀ ಕಪಿಲ್ ಶರ್ಮಾ ಶೋಗೆ ಬಂದಿದ್ದರು.

ಈ ಹಿಂದೆಯೂ ಬೇರೆ ಬೇರೆ ಎಪಿಸೋಡ್​ಗಳಲ್ಲಿ ಕ್ರಿಸ್ ಗೇಲ್ ಹಾಗೂ ಬ್ರೆಟ್ ಲೀ ಕಪಿಲ್ ಶರ್ಮಾ ಶೋಗೆ ಬಂದಿದ್ದರು.

4 / 6
ಕಪಿಲ್ ಶರ್ಮಾ ಶೋ ಭಾರತದ ಟಿವಿ ಲೋಕದ ಜನಪ್ರಿಯ ಕಾಮಿಡಿ ಶೋ. ಹಲವು ವರ್ಷಗಳಿಂದಲೂ ಕಪಿಲ್ ಶರ್ಮಾ ಈ ಶೋ ಅನ್ನು ನಡೆಸಿಕೊಂಡು ಬರುತ್ತಿದ್ದಾರೆ.

ಕಪಿಲ್ ಶರ್ಮಾ ಶೋ ಭಾರತದ ಟಿವಿ ಲೋಕದ ಜನಪ್ರಿಯ ಕಾಮಿಡಿ ಶೋ. ಹಲವು ವರ್ಷಗಳಿಂದಲೂ ಕಪಿಲ್ ಶರ್ಮಾ ಈ ಶೋ ಅನ್ನು ನಡೆಸಿಕೊಂಡು ಬರುತ್ತಿದ್ದಾರೆ.

5 / 6
ಕಪಿಲ್ ಶರ್ಮಾ

ಕಪಿಲ್ ಶರ್ಮಾ

6 / 6
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?