AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪಿಲ್ ಶರ್ಮಾ ಜೊತೆ ಹಾಡಿ ಕುಣಿದ ಕ್ರಿಸ್ ಗೇಲ್, ಬ್ರೆಟ್ ಲೀ

ಮಂಜುನಾಥ ಸಿ.
|

Updated on: May 25, 2023 | 11:24 PM

Share
ಕಮಿಡಿಯನ್, ನಟ ಕಪಿಲ್ ಶರ್ಮಾ ಜೊತೆ ಕ್ರಿಕೆಟಿಗರಾದ ಕ್ರಿಸ್ ಗೇಲ್ ಹಾಗೂ ಬ್ರೆಟ್ ಲೀ ಹಾಡಿ ಕುಣಿದಿದ್ದಾರೆ.

ಕಮಿಡಿಯನ್, ನಟ ಕಪಿಲ್ ಶರ್ಮಾ ಜೊತೆ ಕ್ರಿಕೆಟಿಗರಾದ ಕ್ರಿಸ್ ಗೇಲ್ ಹಾಗೂ ಬ್ರೆಟ್ ಲೀ ಹಾಡಿ ಕುಣಿದಿದ್ದಾರೆ.

1 / 6
ಕ್ರಿಸ್ ಗೇಲ್ ಹಾಗೂ ಬ್ರೆಟ್ ಲೀ ಜೊತೆ ಕಪಿಲ್ ಶರ್ಮಾ ಫೊಟೊಶೂಟ್ ಮಾಡಿಸಿಕೊಂಡಿದ್ದು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕ್ರಿಸ್ ಗೇಲ್ ಹಾಗೂ ಬ್ರೆಟ್ ಲೀ ಜೊತೆ ಕಪಿಲ್ ಶರ್ಮಾ ಫೊಟೊಶೂಟ್ ಮಾಡಿಸಿಕೊಂಡಿದ್ದು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

2 / 6
ಇಬ್ಬರು ಕ್ರಿಕೆಟ್ ದಿಗ್ಗಜರು ಕಪಿಲ್ ಶರ್ಮಾ ಶೋಗೆ ಅತಿಥಿಯಾಗಿ ಆಗಮಿಸಿದಾಗ ಈ ಫೋಟೊಶೂಟ್ ನಡೆದಿದೆ ಎನ್ನಲಾಗುತ್ತಿದೆ.

ಇಬ್ಬರು ಕ್ರಿಕೆಟ್ ದಿಗ್ಗಜರು ಕಪಿಲ್ ಶರ್ಮಾ ಶೋಗೆ ಅತಿಥಿಯಾಗಿ ಆಗಮಿಸಿದಾಗ ಈ ಫೋಟೊಶೂಟ್ ನಡೆದಿದೆ ಎನ್ನಲಾಗುತ್ತಿದೆ.

3 / 6
ಈ ಹಿಂದೆಯೂ ಬೇರೆ ಬೇರೆ ಎಪಿಸೋಡ್​ಗಳಲ್ಲಿ ಕ್ರಿಸ್ ಗೇಲ್ ಹಾಗೂ ಬ್ರೆಟ್ ಲೀ ಕಪಿಲ್ ಶರ್ಮಾ ಶೋಗೆ ಬಂದಿದ್ದರು.

ಈ ಹಿಂದೆಯೂ ಬೇರೆ ಬೇರೆ ಎಪಿಸೋಡ್​ಗಳಲ್ಲಿ ಕ್ರಿಸ್ ಗೇಲ್ ಹಾಗೂ ಬ್ರೆಟ್ ಲೀ ಕಪಿಲ್ ಶರ್ಮಾ ಶೋಗೆ ಬಂದಿದ್ದರು.

4 / 6
ಕಪಿಲ್ ಶರ್ಮಾ ಶೋ ಭಾರತದ ಟಿವಿ ಲೋಕದ ಜನಪ್ರಿಯ ಕಾಮಿಡಿ ಶೋ. ಹಲವು ವರ್ಷಗಳಿಂದಲೂ ಕಪಿಲ್ ಶರ್ಮಾ ಈ ಶೋ ಅನ್ನು ನಡೆಸಿಕೊಂಡು ಬರುತ್ತಿದ್ದಾರೆ.

ಕಪಿಲ್ ಶರ್ಮಾ ಶೋ ಭಾರತದ ಟಿವಿ ಲೋಕದ ಜನಪ್ರಿಯ ಕಾಮಿಡಿ ಶೋ. ಹಲವು ವರ್ಷಗಳಿಂದಲೂ ಕಪಿಲ್ ಶರ್ಮಾ ಈ ಶೋ ಅನ್ನು ನಡೆಸಿಕೊಂಡು ಬರುತ್ತಿದ್ದಾರೆ.

5 / 6
ಕಪಿಲ್ ಶರ್ಮಾ

ಕಪಿಲ್ ಶರ್ಮಾ

6 / 6
Follow Us
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ