AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಳು ಸಾಲುಗಳಲ್ಲಿ ತಿಳಿಯಿರಿ ‘ಆಪನ್​ಹೈಮರ್’ ಸಿನಿಮಾ ಕತೆ

Oppenheimer movie: ವಿಶ್ವದಾದ್ಯಂತ ನಿರೀಕ್ಷೆ ಹುಟ್ಟಿಸಿರುವ 'ಆಪನ್​ಹೈಮರ್' ಸಿನಿಮಾ ಬಿಡುಗಡೆ ಆಗಿದ್ದು, ಸಿನಿಮಾದ ಕತೆಯನ್ನು ಕೇವಲ ಏಳು ಸಾಲುಗಳಲ್ಲಿ ಇಲ್ಲಿ ತಿಳಿಯಿರಿ.

ಮಂಜುನಾಥ ಸಿ.
|

Updated on: Jul 23, 2023 | 8:02 AM

Share
ದ್ವಂದ್ವ ಮನಸ್ಥಿತಿಯ ಪ್ರತಿಭಾವಂತ ವಿಜ್ಞಾನಿ ಆಪನ್​ಹೈಮರ್ ಭೌತಶಾಸ್ತ್ರ ಕಲಿಯಲು ಜರ್ಮನಿಗೆ ತೆರಳುತ್ತಾನೆ

ದ್ವಂದ್ವ ಮನಸ್ಥಿತಿಯ ಪ್ರತಿಭಾವಂತ ವಿಜ್ಞಾನಿ ಆಪನ್​ಹೈಮರ್ ಭೌತಶಾಸ್ತ್ರ ಕಲಿಯಲು ಜರ್ಮನಿಗೆ ತೆರಳುತ್ತಾನೆ

1 / 7
ಅಮೆರಿಕದಲ್ಲಿ ಕ್ವಾಂಟಮ್ ಫಿಸಿಕ್ಸ್ ತರಗತಿ ಪ್ರಾರಂಭಿಸಿ, ಥೀಸೀಸ್ ಬರೆದು ಜನಪ್ರಿಯನಾಗುತ್ತಾನೆ

ಅಮೆರಿಕದಲ್ಲಿ ಕ್ವಾಂಟಮ್ ಫಿಸಿಕ್ಸ್ ತರಗತಿ ಪ್ರಾರಂಭಿಸಿ, ಥೀಸೀಸ್ ಬರೆದು ಜನಪ್ರಿಯನಾಗುತ್ತಾನೆ

2 / 7
2ನೇ ವಿಶ್ವಯುದ್ಧದಲ್ಲಿ ಅಮೆರಿಕದ ಪರವಾಗಿ ಬಾಂಬ್ ತಯಾರಿಸುವ ಗುಪ್ತ ಪ್ರಯೋಗದ ಮುಖ್ಯಸ್ಥನಾಗುತ್ತಾನೆ

2ನೇ ವಿಶ್ವಯುದ್ಧದಲ್ಲಿ ಅಮೆರಿಕದ ಪರವಾಗಿ ಬಾಂಬ್ ತಯಾರಿಸುವ ಗುಪ್ತ ಪ್ರಯೋಗದ ಮುಖ್ಯಸ್ಥನಾಗುತ್ತಾನೆ

3 / 7
ಗುಪ್ತ ಸ್ಥಳದಲ್ಲಿ ಇತರ ವಿಜ್ಞಾನಿಗಳೊಟ್ಟಿಗೆ ಸೇರಿ ಪ್ರಯೋಗ ನಡೆಸಿ ಯಶಸ್ವಿಯೂ ಆಗುತ್ತಾನೆ.

ಗುಪ್ತ ಸ್ಥಳದಲ್ಲಿ ಇತರ ವಿಜ್ಞಾನಿಗಳೊಟ್ಟಿಗೆ ಸೇರಿ ಪ್ರಯೋಗ ನಡೆಸಿ ಯಶಸ್ವಿಯೂ ಆಗುತ್ತಾನೆ.

4 / 7
ಆದರೆ ಪ್ರಯೋಗದ ಬಳಿಕ ಕೆಲವರ ಪಿತೂರಿಯಿಂದ ದೇಶದ್ರೋಹ ಆರೋಪಕ್ಕೆ ಗುರಿಯಾಗಬೇಕಾಗುತ್ತದೆ.

ಆದರೆ ಪ್ರಯೋಗದ ಬಳಿಕ ಕೆಲವರ ಪಿತೂರಿಯಿಂದ ದೇಶದ್ರೋಹ ಆರೋಪಕ್ಕೆ ಗುರಿಯಾಗಬೇಕಾಗುತ್ತದೆ.

5 / 7
ವಿಚಾರಣೆ ಎದುರಿಸಿ ದೇಶದ್ರೋಹ ಆರೋಪದಿಂದ ಹೊರಬರುತ್ತಾನೆ ಆಪನ್​ಹೈಮರ್

ವಿಚಾರಣೆ ಎದುರಿಸಿ ದೇಶದ್ರೋಹ ಆರೋಪದಿಂದ ಹೊರಬರುತ್ತಾನೆ ಆಪನ್​ಹೈಮರ್

6 / 7
ಸಿನಿಮಾದಲ್ಲಿ ಆಪನ್​ಹೈಮರ್ ವ್ಯಕ್ತಿತ್ವ, ಅಣುಬಾಂಬ್ ತಯಾರಿತ ಕುರಿತು ಮಾಹಿತಿಗಳಿವೆ

ಸಿನಿಮಾದಲ್ಲಿ ಆಪನ್​ಹೈಮರ್ ವ್ಯಕ್ತಿತ್ವ, ಅಣುಬಾಂಬ್ ತಯಾರಿತ ಕುರಿತು ಮಾಹಿತಿಗಳಿವೆ

7 / 7
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು