AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಳು ಸಾಲುಗಳಲ್ಲಿ ತಿಳಿಯಿರಿ ‘ಆಪನ್​ಹೈಮರ್’ ಸಿನಿಮಾ ಕತೆ

Oppenheimer movie: ವಿಶ್ವದಾದ್ಯಂತ ನಿರೀಕ್ಷೆ ಹುಟ್ಟಿಸಿರುವ 'ಆಪನ್​ಹೈಮರ್' ಸಿನಿಮಾ ಬಿಡುಗಡೆ ಆಗಿದ್ದು, ಸಿನಿಮಾದ ಕತೆಯನ್ನು ಕೇವಲ ಏಳು ಸಾಲುಗಳಲ್ಲಿ ಇಲ್ಲಿ ತಿಳಿಯಿರಿ.

ಮಂಜುನಾಥ ಸಿ.
|

Updated on: Jul 23, 2023 | 8:02 AM

Share
ದ್ವಂದ್ವ ಮನಸ್ಥಿತಿಯ ಪ್ರತಿಭಾವಂತ ವಿಜ್ಞಾನಿ ಆಪನ್​ಹೈಮರ್ ಭೌತಶಾಸ್ತ್ರ ಕಲಿಯಲು ಜರ್ಮನಿಗೆ ತೆರಳುತ್ತಾನೆ

ದ್ವಂದ್ವ ಮನಸ್ಥಿತಿಯ ಪ್ರತಿಭಾವಂತ ವಿಜ್ಞಾನಿ ಆಪನ್​ಹೈಮರ್ ಭೌತಶಾಸ್ತ್ರ ಕಲಿಯಲು ಜರ್ಮನಿಗೆ ತೆರಳುತ್ತಾನೆ

1 / 7
ಅಮೆರಿಕದಲ್ಲಿ ಕ್ವಾಂಟಮ್ ಫಿಸಿಕ್ಸ್ ತರಗತಿ ಪ್ರಾರಂಭಿಸಿ, ಥೀಸೀಸ್ ಬರೆದು ಜನಪ್ರಿಯನಾಗುತ್ತಾನೆ

ಅಮೆರಿಕದಲ್ಲಿ ಕ್ವಾಂಟಮ್ ಫಿಸಿಕ್ಸ್ ತರಗತಿ ಪ್ರಾರಂಭಿಸಿ, ಥೀಸೀಸ್ ಬರೆದು ಜನಪ್ರಿಯನಾಗುತ್ತಾನೆ

2 / 7
2ನೇ ವಿಶ್ವಯುದ್ಧದಲ್ಲಿ ಅಮೆರಿಕದ ಪರವಾಗಿ ಬಾಂಬ್ ತಯಾರಿಸುವ ಗುಪ್ತ ಪ್ರಯೋಗದ ಮುಖ್ಯಸ್ಥನಾಗುತ್ತಾನೆ

2ನೇ ವಿಶ್ವಯುದ್ಧದಲ್ಲಿ ಅಮೆರಿಕದ ಪರವಾಗಿ ಬಾಂಬ್ ತಯಾರಿಸುವ ಗುಪ್ತ ಪ್ರಯೋಗದ ಮುಖ್ಯಸ್ಥನಾಗುತ್ತಾನೆ

3 / 7
ಗುಪ್ತ ಸ್ಥಳದಲ್ಲಿ ಇತರ ವಿಜ್ಞಾನಿಗಳೊಟ್ಟಿಗೆ ಸೇರಿ ಪ್ರಯೋಗ ನಡೆಸಿ ಯಶಸ್ವಿಯೂ ಆಗುತ್ತಾನೆ.

ಗುಪ್ತ ಸ್ಥಳದಲ್ಲಿ ಇತರ ವಿಜ್ಞಾನಿಗಳೊಟ್ಟಿಗೆ ಸೇರಿ ಪ್ರಯೋಗ ನಡೆಸಿ ಯಶಸ್ವಿಯೂ ಆಗುತ್ತಾನೆ.

4 / 7
ಆದರೆ ಪ್ರಯೋಗದ ಬಳಿಕ ಕೆಲವರ ಪಿತೂರಿಯಿಂದ ದೇಶದ್ರೋಹ ಆರೋಪಕ್ಕೆ ಗುರಿಯಾಗಬೇಕಾಗುತ್ತದೆ.

ಆದರೆ ಪ್ರಯೋಗದ ಬಳಿಕ ಕೆಲವರ ಪಿತೂರಿಯಿಂದ ದೇಶದ್ರೋಹ ಆರೋಪಕ್ಕೆ ಗುರಿಯಾಗಬೇಕಾಗುತ್ತದೆ.

5 / 7
ವಿಚಾರಣೆ ಎದುರಿಸಿ ದೇಶದ್ರೋಹ ಆರೋಪದಿಂದ ಹೊರಬರುತ್ತಾನೆ ಆಪನ್​ಹೈಮರ್

ವಿಚಾರಣೆ ಎದುರಿಸಿ ದೇಶದ್ರೋಹ ಆರೋಪದಿಂದ ಹೊರಬರುತ್ತಾನೆ ಆಪನ್​ಹೈಮರ್

6 / 7
ಸಿನಿಮಾದಲ್ಲಿ ಆಪನ್​ಹೈಮರ್ ವ್ಯಕ್ತಿತ್ವ, ಅಣುಬಾಂಬ್ ತಯಾರಿತ ಕುರಿತು ಮಾಹಿತಿಗಳಿವೆ

ಸಿನಿಮಾದಲ್ಲಿ ಆಪನ್​ಹೈಮರ್ ವ್ಯಕ್ತಿತ್ವ, ಅಣುಬಾಂಬ್ ತಯಾರಿತ ಕುರಿತು ಮಾಹಿತಿಗಳಿವೆ

7 / 7
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ