AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಳು ಸಾಲುಗಳಲ್ಲಿ ತಿಳಿಯಿರಿ ‘ಆಪನ್​ಹೈಮರ್’ ಸಿನಿಮಾ ಕತೆ

Oppenheimer movie: ವಿಶ್ವದಾದ್ಯಂತ ನಿರೀಕ್ಷೆ ಹುಟ್ಟಿಸಿರುವ 'ಆಪನ್​ಹೈಮರ್' ಸಿನಿಮಾ ಬಿಡುಗಡೆ ಆಗಿದ್ದು, ಸಿನಿಮಾದ ಕತೆಯನ್ನು ಕೇವಲ ಏಳು ಸಾಲುಗಳಲ್ಲಿ ಇಲ್ಲಿ ತಿಳಿಯಿರಿ.

ಮಂಜುನಾಥ ಸಿ.
|

Updated on: Jul 23, 2023 | 8:02 AM

Share
ದ್ವಂದ್ವ ಮನಸ್ಥಿತಿಯ ಪ್ರತಿಭಾವಂತ ವಿಜ್ಞಾನಿ ಆಪನ್​ಹೈಮರ್ ಭೌತಶಾಸ್ತ್ರ ಕಲಿಯಲು ಜರ್ಮನಿಗೆ ತೆರಳುತ್ತಾನೆ

ದ್ವಂದ್ವ ಮನಸ್ಥಿತಿಯ ಪ್ರತಿಭಾವಂತ ವಿಜ್ಞಾನಿ ಆಪನ್​ಹೈಮರ್ ಭೌತಶಾಸ್ತ್ರ ಕಲಿಯಲು ಜರ್ಮನಿಗೆ ತೆರಳುತ್ತಾನೆ

1 / 7
ಅಮೆರಿಕದಲ್ಲಿ ಕ್ವಾಂಟಮ್ ಫಿಸಿಕ್ಸ್ ತರಗತಿ ಪ್ರಾರಂಭಿಸಿ, ಥೀಸೀಸ್ ಬರೆದು ಜನಪ್ರಿಯನಾಗುತ್ತಾನೆ

ಅಮೆರಿಕದಲ್ಲಿ ಕ್ವಾಂಟಮ್ ಫಿಸಿಕ್ಸ್ ತರಗತಿ ಪ್ರಾರಂಭಿಸಿ, ಥೀಸೀಸ್ ಬರೆದು ಜನಪ್ರಿಯನಾಗುತ್ತಾನೆ

2 / 7
2ನೇ ವಿಶ್ವಯುದ್ಧದಲ್ಲಿ ಅಮೆರಿಕದ ಪರವಾಗಿ ಬಾಂಬ್ ತಯಾರಿಸುವ ಗುಪ್ತ ಪ್ರಯೋಗದ ಮುಖ್ಯಸ್ಥನಾಗುತ್ತಾನೆ

2ನೇ ವಿಶ್ವಯುದ್ಧದಲ್ಲಿ ಅಮೆರಿಕದ ಪರವಾಗಿ ಬಾಂಬ್ ತಯಾರಿಸುವ ಗುಪ್ತ ಪ್ರಯೋಗದ ಮುಖ್ಯಸ್ಥನಾಗುತ್ತಾನೆ

3 / 7
ಗುಪ್ತ ಸ್ಥಳದಲ್ಲಿ ಇತರ ವಿಜ್ಞಾನಿಗಳೊಟ್ಟಿಗೆ ಸೇರಿ ಪ್ರಯೋಗ ನಡೆಸಿ ಯಶಸ್ವಿಯೂ ಆಗುತ್ತಾನೆ.

ಗುಪ್ತ ಸ್ಥಳದಲ್ಲಿ ಇತರ ವಿಜ್ಞಾನಿಗಳೊಟ್ಟಿಗೆ ಸೇರಿ ಪ್ರಯೋಗ ನಡೆಸಿ ಯಶಸ್ವಿಯೂ ಆಗುತ್ತಾನೆ.

4 / 7
ಆದರೆ ಪ್ರಯೋಗದ ಬಳಿಕ ಕೆಲವರ ಪಿತೂರಿಯಿಂದ ದೇಶದ್ರೋಹ ಆರೋಪಕ್ಕೆ ಗುರಿಯಾಗಬೇಕಾಗುತ್ತದೆ.

ಆದರೆ ಪ್ರಯೋಗದ ಬಳಿಕ ಕೆಲವರ ಪಿತೂರಿಯಿಂದ ದೇಶದ್ರೋಹ ಆರೋಪಕ್ಕೆ ಗುರಿಯಾಗಬೇಕಾಗುತ್ತದೆ.

5 / 7
ವಿಚಾರಣೆ ಎದುರಿಸಿ ದೇಶದ್ರೋಹ ಆರೋಪದಿಂದ ಹೊರಬರುತ್ತಾನೆ ಆಪನ್​ಹೈಮರ್

ವಿಚಾರಣೆ ಎದುರಿಸಿ ದೇಶದ್ರೋಹ ಆರೋಪದಿಂದ ಹೊರಬರುತ್ತಾನೆ ಆಪನ್​ಹೈಮರ್

6 / 7
ಸಿನಿಮಾದಲ್ಲಿ ಆಪನ್​ಹೈಮರ್ ವ್ಯಕ್ತಿತ್ವ, ಅಣುಬಾಂಬ್ ತಯಾರಿತ ಕುರಿತು ಮಾಹಿತಿಗಳಿವೆ

ಸಿನಿಮಾದಲ್ಲಿ ಆಪನ್​ಹೈಮರ್ ವ್ಯಕ್ತಿತ್ವ, ಅಣುಬಾಂಬ್ ತಯಾರಿತ ಕುರಿತು ಮಾಹಿತಿಗಳಿವೆ

7 / 7
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ