AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಳು ಸಾಲುಗಳಲ್ಲಿ ತಿಳಿಯಿರಿ ‘ಆಪನ್​ಹೈಮರ್’ ಸಿನಿಮಾ ಕತೆ

Oppenheimer movie: ವಿಶ್ವದಾದ್ಯಂತ ನಿರೀಕ್ಷೆ ಹುಟ್ಟಿಸಿರುವ 'ಆಪನ್​ಹೈಮರ್' ಸಿನಿಮಾ ಬಿಡುಗಡೆ ಆಗಿದ್ದು, ಸಿನಿಮಾದ ಕತೆಯನ್ನು ಕೇವಲ ಏಳು ಸಾಲುಗಳಲ್ಲಿ ಇಲ್ಲಿ ತಿಳಿಯಿರಿ.

ಮಂಜುನಾಥ ಸಿ.
|

Updated on: Jul 23, 2023 | 8:02 AM

Share
ದ್ವಂದ್ವ ಮನಸ್ಥಿತಿಯ ಪ್ರತಿಭಾವಂತ ವಿಜ್ಞಾನಿ ಆಪನ್​ಹೈಮರ್ ಭೌತಶಾಸ್ತ್ರ ಕಲಿಯಲು ಜರ್ಮನಿಗೆ ತೆರಳುತ್ತಾನೆ

ದ್ವಂದ್ವ ಮನಸ್ಥಿತಿಯ ಪ್ರತಿಭಾವಂತ ವಿಜ್ಞಾನಿ ಆಪನ್​ಹೈಮರ್ ಭೌತಶಾಸ್ತ್ರ ಕಲಿಯಲು ಜರ್ಮನಿಗೆ ತೆರಳುತ್ತಾನೆ

1 / 7
ಅಮೆರಿಕದಲ್ಲಿ ಕ್ವಾಂಟಮ್ ಫಿಸಿಕ್ಸ್ ತರಗತಿ ಪ್ರಾರಂಭಿಸಿ, ಥೀಸೀಸ್ ಬರೆದು ಜನಪ್ರಿಯನಾಗುತ್ತಾನೆ

ಅಮೆರಿಕದಲ್ಲಿ ಕ್ವಾಂಟಮ್ ಫಿಸಿಕ್ಸ್ ತರಗತಿ ಪ್ರಾರಂಭಿಸಿ, ಥೀಸೀಸ್ ಬರೆದು ಜನಪ್ರಿಯನಾಗುತ್ತಾನೆ

2 / 7
2ನೇ ವಿಶ್ವಯುದ್ಧದಲ್ಲಿ ಅಮೆರಿಕದ ಪರವಾಗಿ ಬಾಂಬ್ ತಯಾರಿಸುವ ಗುಪ್ತ ಪ್ರಯೋಗದ ಮುಖ್ಯಸ್ಥನಾಗುತ್ತಾನೆ

2ನೇ ವಿಶ್ವಯುದ್ಧದಲ್ಲಿ ಅಮೆರಿಕದ ಪರವಾಗಿ ಬಾಂಬ್ ತಯಾರಿಸುವ ಗುಪ್ತ ಪ್ರಯೋಗದ ಮುಖ್ಯಸ್ಥನಾಗುತ್ತಾನೆ

3 / 7
ಗುಪ್ತ ಸ್ಥಳದಲ್ಲಿ ಇತರ ವಿಜ್ಞಾನಿಗಳೊಟ್ಟಿಗೆ ಸೇರಿ ಪ್ರಯೋಗ ನಡೆಸಿ ಯಶಸ್ವಿಯೂ ಆಗುತ್ತಾನೆ.

ಗುಪ್ತ ಸ್ಥಳದಲ್ಲಿ ಇತರ ವಿಜ್ಞಾನಿಗಳೊಟ್ಟಿಗೆ ಸೇರಿ ಪ್ರಯೋಗ ನಡೆಸಿ ಯಶಸ್ವಿಯೂ ಆಗುತ್ತಾನೆ.

4 / 7
ಆದರೆ ಪ್ರಯೋಗದ ಬಳಿಕ ಕೆಲವರ ಪಿತೂರಿಯಿಂದ ದೇಶದ್ರೋಹ ಆರೋಪಕ್ಕೆ ಗುರಿಯಾಗಬೇಕಾಗುತ್ತದೆ.

ಆದರೆ ಪ್ರಯೋಗದ ಬಳಿಕ ಕೆಲವರ ಪಿತೂರಿಯಿಂದ ದೇಶದ್ರೋಹ ಆರೋಪಕ್ಕೆ ಗುರಿಯಾಗಬೇಕಾಗುತ್ತದೆ.

5 / 7
ವಿಚಾರಣೆ ಎದುರಿಸಿ ದೇಶದ್ರೋಹ ಆರೋಪದಿಂದ ಹೊರಬರುತ್ತಾನೆ ಆಪನ್​ಹೈಮರ್

ವಿಚಾರಣೆ ಎದುರಿಸಿ ದೇಶದ್ರೋಹ ಆರೋಪದಿಂದ ಹೊರಬರುತ್ತಾನೆ ಆಪನ್​ಹೈಮರ್

6 / 7
ಸಿನಿಮಾದಲ್ಲಿ ಆಪನ್​ಹೈಮರ್ ವ್ಯಕ್ತಿತ್ವ, ಅಣುಬಾಂಬ್ ತಯಾರಿತ ಕುರಿತು ಮಾಹಿತಿಗಳಿವೆ

ಸಿನಿಮಾದಲ್ಲಿ ಆಪನ್​ಹೈಮರ್ ವ್ಯಕ್ತಿತ್ವ, ಅಣುಬಾಂಬ್ ತಯಾರಿತ ಕುರಿತು ಮಾಹಿತಿಗಳಿವೆ

7 / 7
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್