ಏಳು ಸಾಲುಗಳಲ್ಲಿ ತಿಳಿಯಿರಿ ‘ಆಪನ್ಹೈಮರ್’ ಸಿನಿಮಾ ಕತೆ
Oppenheimer movie: ವಿಶ್ವದಾದ್ಯಂತ ನಿರೀಕ್ಷೆ ಹುಟ್ಟಿಸಿರುವ 'ಆಪನ್ಹೈಮರ್' ಸಿನಿಮಾ ಬಿಡುಗಡೆ ಆಗಿದ್ದು, ಸಿನಿಮಾದ ಕತೆಯನ್ನು ಕೇವಲ ಏಳು ಸಾಲುಗಳಲ್ಲಿ ಇಲ್ಲಿ ತಿಳಿಯಿರಿ.
Updated on: Jul 23, 2023 | 8:02 AM

ದ್ವಂದ್ವ ಮನಸ್ಥಿತಿಯ ಪ್ರತಿಭಾವಂತ ವಿಜ್ಞಾನಿ ಆಪನ್ಹೈಮರ್ ಭೌತಶಾಸ್ತ್ರ ಕಲಿಯಲು ಜರ್ಮನಿಗೆ ತೆರಳುತ್ತಾನೆ

ಅಮೆರಿಕದಲ್ಲಿ ಕ್ವಾಂಟಮ್ ಫಿಸಿಕ್ಸ್ ತರಗತಿ ಪ್ರಾರಂಭಿಸಿ, ಥೀಸೀಸ್ ಬರೆದು ಜನಪ್ರಿಯನಾಗುತ್ತಾನೆ

2ನೇ ವಿಶ್ವಯುದ್ಧದಲ್ಲಿ ಅಮೆರಿಕದ ಪರವಾಗಿ ಬಾಂಬ್ ತಯಾರಿಸುವ ಗುಪ್ತ ಪ್ರಯೋಗದ ಮುಖ್ಯಸ್ಥನಾಗುತ್ತಾನೆ

ಗುಪ್ತ ಸ್ಥಳದಲ್ಲಿ ಇತರ ವಿಜ್ಞಾನಿಗಳೊಟ್ಟಿಗೆ ಸೇರಿ ಪ್ರಯೋಗ ನಡೆಸಿ ಯಶಸ್ವಿಯೂ ಆಗುತ್ತಾನೆ.

ಆದರೆ ಪ್ರಯೋಗದ ಬಳಿಕ ಕೆಲವರ ಪಿತೂರಿಯಿಂದ ದೇಶದ್ರೋಹ ಆರೋಪಕ್ಕೆ ಗುರಿಯಾಗಬೇಕಾಗುತ್ತದೆ.

ವಿಚಾರಣೆ ಎದುರಿಸಿ ದೇಶದ್ರೋಹ ಆರೋಪದಿಂದ ಹೊರಬರುತ್ತಾನೆ ಆಪನ್ಹೈಮರ್

ಸಿನಿಮಾದಲ್ಲಿ ಆಪನ್ಹೈಮರ್ ವ್ಯಕ್ತಿತ್ವ, ಅಣುಬಾಂಬ್ ತಯಾರಿತ ಕುರಿತು ಮಾಹಿತಿಗಳಿವೆ
Related Photo Gallery

ರಕ್ಷಣಾ ಕವಾಯತು ನಡೆಸಲು ಕೇಂದ್ರ ಸೂಚನೆ, ನಿಲ್ಲದ ಪಾಕಿಸ್ತಾನದ ಅಟ್ಟಹಾಸ

ಶಮಿಯನ್ನು ಪ್ಲೇಯಿಂಗ್ 11 ನಿಂದ ಹೊರಗಿಟ್ಟ ಎಸ್ಆರ್ಹೆಚ್

IPL 2025: RCB ತಂಡದ ಮುಂದಿದೆ 3 ಕಠಿಣ ಸವಾಲುಗಳು

IPL 2025: ಕನ್ನಡಿಗನ ಕನಸು ಭಗ್ನ: ಐಪಿಎಲ್ನಿಂದ ಔಟ್

ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಆ್ಯಂಡ್ರೆ ರಸೆಲ್

IPL 2025: ಟಾರ್ಗೆಟ್ 18: ಇಲ್ಲಿದೆ 8 ತಂಡಗಳ ಪ್ಲೇಆಫ್ ಲೆಕ್ಕಾಚಾರ

IPL 2025: 11 ವರ್ಷಗಳ ಬಳಿಕ ಅಂಕ ಪಟ್ಟಿಯಲ್ಲಿ ಮೇಲೇರಿದ ಪಂಜಾಬ್ ಕಿಂಗ್ಸ್

PSL ಗೆ ಕೈಕೊಟ್ಟು IPL ಗೆ ಎಂಟ್ರಿ ಕೊಟ್ಟ ಸ್ಫೋಟಕ ದಾಂಡಿಗ

ಒಂದಲ್ಲ, ಎರಡಲ್ಲ... ವಿರಾಟ್ ಕೊಹ್ಲಿ ಅಬ್ಬರಕ್ಕೆ ಹಲವು ದಾಖಲೆಗಳು ಉಡೀಸ್

IPL 2025: RCB ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಗಾಯಾಳು!
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್

ಬಾಯಾರಿಕೆ ಅಂತ ನೀರು ಕುಡಿಯಲು ಹೋದ ಮೂವರು ದುರ್ಮರಣ: ಅಣ್ಮಂದಿರ ದುರಂತ ಅಂತ್ಯ

ಕನ್ನಡಿಗರ ಕ್ಷಮೆ ಕೇಳಿದ ಸೋನು ನಿಗಮ್; ಪ್ರೀತಿಗಾಗಿ ಅಹಂಕಾರ ಬದಿಗಿಟ್ಟ ಗಾಯಕ

ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ

ಉಗ್ರರ ಬೆದರಿಕೆ ನಡುವೆಯೂ ಅಮರನಾಥ ಯಾತ್ರೆಗೆ ದಾಖಲೆ ಪ್ರಮಾಣದ ನೋಂದಣಿ

ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ

ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ

ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ

ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ

KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ

ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್

ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ

ಆನೇಕಲ್ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ

ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
