AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದಲ್ಲಿ ಪ್ರತ್ಯೇಕ್ಷಳಾದ ಬೆಂಗಳೂರಿನ ಸರ್ಕಲ್ ಮಾರಮ್ಮ! ಜಾತ್ರೆಯಲ್ಲಿ ಕುಣಿದು ಕುಪ್ಪಳಿಸಿದ ಮಹಿಳಾಮಣಿಗಳು

ಬೆಂಗಳೂರಿನ ಸರ್ಕಲ್ ಮಾರಮ್ಮ, ಬೆಂಗಳೂರಿನಿಂದ ಆಚೆ ಹೋಗಿ ಅದೊಂದು ನಗರದಲ್ಲಿ ಪ್ರತಿಷ್ಠಾಪನೆ ಆಗಿದ್ದು, ಸರ್ಕಲ್ ಮಾರಮ್ಮಳನ್ನು ನೋಡಲು ಆಕೆಯ ಸಹೋದರ ಸಂಬಂಧಿ ದೇವತೆಗಳು ಆಗಮಿಸಿ ದರ್ಶನ ಪಡೆಯುತ್ತಿದ್ದಾರೆ. ಹೀಗೆ ದೇವಾನು ದೇವತೆಗಳ ಉತ್ಸವ ಮೂರ್ತಿಗಳ ಮೆರವಣಿಗೆಯಲ್ಲಿ ಮಹಿಳೆಯರು ಮುಗಿಬಿದ್ದು ನಾನಾ ನೀನಾ ಎಂದು ಕುಣಿದು ಕುಪ್ಪಳಿಸಿದ್ದು ವಿಶೇಷವಾಗಿತ್ತು. ಅದರ ಝಲಕ್​ ಇಲ್ಲಿದೆ ನೋಡಿ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 12, 2023 | 7:58 AM

Share
 ಹೀಗೆ ಡೊಳ್ಳು, ತಮಟೆಗಳ ವಾದ್ಯಕ್ಕೆ ತಕ್ಕಂತೆ ಮೈಮೇಲೆ ಸಾಕ್ಷತ್ ಸರ್ಕಲ್ ಮಾರಮ್ಮನೆ ಬಂದಿರುವಂತೆ ಮಹಿಳಾಮಣಿಗಳು ಕುಣಿದು, ತಮ್ಮ ಭಕ್ತಿ ಭಾವ ತೊರ್ಪಡಿಸುತ್ತಿರುವುದು ಚಿಕ್ಕಬಳ್ಳಾಪುರದಲ್ಲಿ.

ಹೀಗೆ ಡೊಳ್ಳು, ತಮಟೆಗಳ ವಾದ್ಯಕ್ಕೆ ತಕ್ಕಂತೆ ಮೈಮೇಲೆ ಸಾಕ್ಷತ್ ಸರ್ಕಲ್ ಮಾರಮ್ಮನೆ ಬಂದಿರುವಂತೆ ಮಹಿಳಾಮಣಿಗಳು ಕುಣಿದು, ತಮ್ಮ ಭಕ್ತಿ ಭಾವ ತೊರ್ಪಡಿಸುತ್ತಿರುವುದು ಚಿಕ್ಕಬಳ್ಳಾಪುರದಲ್ಲಿ.

1 / 7
ಹೌದು, ಕೊರೊನಾ ಸೋಂಕು ಮಾಯವಾದ ಮೇಲೆ ಚಿಕ್ಕಬಳ್ಳಾಪುರ ಗ್ರಾಮ ಜಾತ್ರೆಯ ಪ್ರಯುಕ್ತ ಸ್ವತಃ ಬೆಂಗಳೂರಿನ ಸರ್ಕಲ್ ಮಾರಮ್ಮಳೆ ಚಿಕ್ಕಬಳ್ಳಾಪುರ ನಗರದ ಸರ್. ಎಂ.ವಿ ವೃತ್ತದಲ್ಲಿ ಆಗಮಿಸಿ ಪವಡಿಸಿದ್ದಾಳೆ.

ಹೌದು, ಕೊರೊನಾ ಸೋಂಕು ಮಾಯವಾದ ಮೇಲೆ ಚಿಕ್ಕಬಳ್ಳಾಪುರ ಗ್ರಾಮ ಜಾತ್ರೆಯ ಪ್ರಯುಕ್ತ ಸ್ವತಃ ಬೆಂಗಳೂರಿನ ಸರ್ಕಲ್ ಮಾರಮ್ಮಳೆ ಚಿಕ್ಕಬಳ್ಳಾಪುರ ನಗರದ ಸರ್. ಎಂ.ವಿ ವೃತ್ತದಲ್ಲಿ ಆಗಮಿಸಿ ಪವಡಿಸಿದ್ದಾಳೆ.

2 / 7
ಬೆಂಗಳೂರಿನ ಸರ್ಕಲ್ ಮಾರಮ್ಮಳನ್ನು ನೋಡಿ ದರ್ಶನ ಪಡೆಯಲು ಆಕೆ ಸಹೋದರ ಸಂಬಂಧಿಗಳು, ಸುತ್ತಮುತ್ತ ಇರುವ ದೇವಾನು ದೇವತೆಗಳು ಮೆರವಣಿಗೆಯಲ್ಲಿ ಆಗಮಿಸಿದ್ರು. ದೇವರ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಮಹಿಳೆಯರು, ತಮಟೆಗಳ ವಾದ್ಯಕ್ಕೆ ತಕ್ಕಂತೆ ಕುಣಿದಿದ್ದು ವಿಶೇಷವಾಗಿತ್ತು.

ಬೆಂಗಳೂರಿನ ಸರ್ಕಲ್ ಮಾರಮ್ಮಳನ್ನು ನೋಡಿ ದರ್ಶನ ಪಡೆಯಲು ಆಕೆ ಸಹೋದರ ಸಂಬಂಧಿಗಳು, ಸುತ್ತಮುತ್ತ ಇರುವ ದೇವಾನು ದೇವತೆಗಳು ಮೆರವಣಿಗೆಯಲ್ಲಿ ಆಗಮಿಸಿದ್ರು. ದೇವರ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಮಹಿಳೆಯರು, ತಮಟೆಗಳ ವಾದ್ಯಕ್ಕೆ ತಕ್ಕಂತೆ ಕುಣಿದಿದ್ದು ವಿಶೇಷವಾಗಿತ್ತು.

3 / 7
ಇನ್ನೂ ಕೊರೊನಾ ಸೋಂಕು ಮಾಯವಾದ ನಂತರ ಜನ, ದೇವರ ಜಾತ್ರೆ, ಊರ ಜಾತ್ರೆ, ದೇವರುಗಳಿಗೆ ಶಾಂತಿ-ಸಮಧಾನವೆಂದು ಅತ್ಯಂತ ಸಂತಸ ಸಂಭ್ರಮ ಸಡಗರದಲ್ಲಿ ಮಿಂದು ಸಂತೋಷ ಪಡುತ್ತಿದ್ದಾರೆ.

ಇನ್ನೂ ಕೊರೊನಾ ಸೋಂಕು ಮಾಯವಾದ ನಂತರ ಜನ, ದೇವರ ಜಾತ್ರೆ, ಊರ ಜಾತ್ರೆ, ದೇವರುಗಳಿಗೆ ಶಾಂತಿ-ಸಮಧಾನವೆಂದು ಅತ್ಯಂತ ಸಂತಸ ಸಂಭ್ರಮ ಸಡಗರದಲ್ಲಿ ಮಿಂದು ಸಂತೋಷ ಪಡುತ್ತಿದ್ದಾರೆ.

4 / 7
ಈಗಂತೂ ಚಿಕ್ಕಬಳ್ಳಾಪುರದಲ್ಲಿ ಊರ ಜಾತ್ರೆ ಇರುವ ಕಾರಣ ಎಲ್ಲಿ ನೋಡಿದರೂ, ಎತ್ತ ನೋಡಿದರೂ ಮಹಿಳೆಯರ ಸಂಭ್ರಮ ಸಂತಸ ಮುಗಿಲು ಮುಟ್ಟಿದೆ.

ಈಗಂತೂ ಚಿಕ್ಕಬಳ್ಳಾಪುರದಲ್ಲಿ ಊರ ಜಾತ್ರೆ ಇರುವ ಕಾರಣ ಎಲ್ಲಿ ನೋಡಿದರೂ, ಎತ್ತ ನೋಡಿದರೂ ಮಹಿಳೆಯರ ಸಂಭ್ರಮ ಸಂತಸ ಮುಗಿಲು ಮುಟ್ಟಿದೆ.

5 / 7
ಚಿಕ್ಕಬಳ್ಳಾಪುರ ಊರ ಹಬ್ಬದ ಪ್ರಯುಕ್ತ ಬೆಂಗಳೂರು ಸೇರಿದ್ದ ಮಹಿಳೆಯರು, ಬಂದು-ಬಳಗ ಕುಟುಂಬ ಸಮೇತರಾಗಿ ಚಿಕ್ಕಬಳ್ಳಾಪುರಕ್ಕೆ ಆಗಮಿಸಿ ಊರ ಜಾತ್ರೆಯಲ್ಲಿ ಸಂತಸ ಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ ಊರ ಹಬ್ಬದ ಪ್ರಯುಕ್ತ ಬೆಂಗಳೂರು ಸೇರಿದ್ದ ಮಹಿಳೆಯರು, ಬಂದು-ಬಳಗ ಕುಟುಂಬ ಸಮೇತರಾಗಿ ಚಿಕ್ಕಬಳ್ಳಾಪುರಕ್ಕೆ ಆಗಮಿಸಿ ಊರ ಜಾತ್ರೆಯಲ್ಲಿ ಸಂತಸ ಪಟ್ಟಿದ್ದಾರೆ.

6 / 7
ಬೆಂಗಳೂರಿನ ಸರ್ಕಲ್ ಮಾರಮ್ಮ, ಬೆಂಗಳೂರಿನಿಂದ ಆಚೆ ಹೋಗಿ ಚಿಕ್ಕಬಳ್ಳಾಪುರ ನಗರದಲ್ಲಿ ಪ್ರತಿಷ್ಠಾಪನೆ ಆಗಿದ್ದು, ಹೀಗೆ ದೇವಾನು ದೇವತೆಗಳ ಉತ್ಸವ ಮೂರ್ತಿಗಳ ಮೆರವಣಿಗೆಯಲ್ಲಿ ಮಹಿಳೆಯರು ಮುಗಿಬಿದ್ದು ನಾನಾ ನೀನಾ ಎಂದು ಕುಣಿದು ಕುಪ್ಪಳಿಸಿದರು.

ಬೆಂಗಳೂರಿನ ಸರ್ಕಲ್ ಮಾರಮ್ಮ, ಬೆಂಗಳೂರಿನಿಂದ ಆಚೆ ಹೋಗಿ ಚಿಕ್ಕಬಳ್ಳಾಪುರ ನಗರದಲ್ಲಿ ಪ್ರತಿಷ್ಠಾಪನೆ ಆಗಿದ್ದು, ಹೀಗೆ ದೇವಾನು ದೇವತೆಗಳ ಉತ್ಸವ ಮೂರ್ತಿಗಳ ಮೆರವಣಿಗೆಯಲ್ಲಿ ಮಹಿಳೆಯರು ಮುಗಿಬಿದ್ದು ನಾನಾ ನೀನಾ ಎಂದು ಕುಣಿದು ಕುಪ್ಪಳಿಸಿದರು.

7 / 7
Follow Us
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!