AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದಲ್ಲಿ ಪ್ರತ್ಯೇಕ್ಷಳಾದ ಬೆಂಗಳೂರಿನ ಸರ್ಕಲ್ ಮಾರಮ್ಮ! ಜಾತ್ರೆಯಲ್ಲಿ ಕುಣಿದು ಕುಪ್ಪಳಿಸಿದ ಮಹಿಳಾಮಣಿಗಳು

ಬೆಂಗಳೂರಿನ ಸರ್ಕಲ್ ಮಾರಮ್ಮ, ಬೆಂಗಳೂರಿನಿಂದ ಆಚೆ ಹೋಗಿ ಅದೊಂದು ನಗರದಲ್ಲಿ ಪ್ರತಿಷ್ಠಾಪನೆ ಆಗಿದ್ದು, ಸರ್ಕಲ್ ಮಾರಮ್ಮಳನ್ನು ನೋಡಲು ಆಕೆಯ ಸಹೋದರ ಸಂಬಂಧಿ ದೇವತೆಗಳು ಆಗಮಿಸಿ ದರ್ಶನ ಪಡೆಯುತ್ತಿದ್ದಾರೆ. ಹೀಗೆ ದೇವಾನು ದೇವತೆಗಳ ಉತ್ಸವ ಮೂರ್ತಿಗಳ ಮೆರವಣಿಗೆಯಲ್ಲಿ ಮಹಿಳೆಯರು ಮುಗಿಬಿದ್ದು ನಾನಾ ನೀನಾ ಎಂದು ಕುಣಿದು ಕುಪ್ಪಳಿಸಿದ್ದು ವಿಶೇಷವಾಗಿತ್ತು. ಅದರ ಝಲಕ್​ ಇಲ್ಲಿದೆ ನೋಡಿ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 12, 2023 | 7:58 AM

 ಹೀಗೆ ಡೊಳ್ಳು, ತಮಟೆಗಳ ವಾದ್ಯಕ್ಕೆ ತಕ್ಕಂತೆ ಮೈಮೇಲೆ ಸಾಕ್ಷತ್ ಸರ್ಕಲ್ ಮಾರಮ್ಮನೆ ಬಂದಿರುವಂತೆ ಮಹಿಳಾಮಣಿಗಳು ಕುಣಿದು, ತಮ್ಮ ಭಕ್ತಿ ಭಾವ ತೊರ್ಪಡಿಸುತ್ತಿರುವುದು ಚಿಕ್ಕಬಳ್ಳಾಪುರದಲ್ಲಿ.

ಹೀಗೆ ಡೊಳ್ಳು, ತಮಟೆಗಳ ವಾದ್ಯಕ್ಕೆ ತಕ್ಕಂತೆ ಮೈಮೇಲೆ ಸಾಕ್ಷತ್ ಸರ್ಕಲ್ ಮಾರಮ್ಮನೆ ಬಂದಿರುವಂತೆ ಮಹಿಳಾಮಣಿಗಳು ಕುಣಿದು, ತಮ್ಮ ಭಕ್ತಿ ಭಾವ ತೊರ್ಪಡಿಸುತ್ತಿರುವುದು ಚಿಕ್ಕಬಳ್ಳಾಪುರದಲ್ಲಿ.

1 / 7
ಹೌದು, ಕೊರೊನಾ ಸೋಂಕು ಮಾಯವಾದ ಮೇಲೆ ಚಿಕ್ಕಬಳ್ಳಾಪುರ ಗ್ರಾಮ ಜಾತ್ರೆಯ ಪ್ರಯುಕ್ತ ಸ್ವತಃ ಬೆಂಗಳೂರಿನ ಸರ್ಕಲ್ ಮಾರಮ್ಮಳೆ ಚಿಕ್ಕಬಳ್ಳಾಪುರ ನಗರದ ಸರ್. ಎಂ.ವಿ ವೃತ್ತದಲ್ಲಿ ಆಗಮಿಸಿ ಪವಡಿಸಿದ್ದಾಳೆ.

ಹೌದು, ಕೊರೊನಾ ಸೋಂಕು ಮಾಯವಾದ ಮೇಲೆ ಚಿಕ್ಕಬಳ್ಳಾಪುರ ಗ್ರಾಮ ಜಾತ್ರೆಯ ಪ್ರಯುಕ್ತ ಸ್ವತಃ ಬೆಂಗಳೂರಿನ ಸರ್ಕಲ್ ಮಾರಮ್ಮಳೆ ಚಿಕ್ಕಬಳ್ಳಾಪುರ ನಗರದ ಸರ್. ಎಂ.ವಿ ವೃತ್ತದಲ್ಲಿ ಆಗಮಿಸಿ ಪವಡಿಸಿದ್ದಾಳೆ.

2 / 7
ಬೆಂಗಳೂರಿನ ಸರ್ಕಲ್ ಮಾರಮ್ಮಳನ್ನು ನೋಡಿ ದರ್ಶನ ಪಡೆಯಲು ಆಕೆ ಸಹೋದರ ಸಂಬಂಧಿಗಳು, ಸುತ್ತಮುತ್ತ ಇರುವ ದೇವಾನು ದೇವತೆಗಳು ಮೆರವಣಿಗೆಯಲ್ಲಿ ಆಗಮಿಸಿದ್ರು. ದೇವರ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಮಹಿಳೆಯರು, ತಮಟೆಗಳ ವಾದ್ಯಕ್ಕೆ ತಕ್ಕಂತೆ ಕುಣಿದಿದ್ದು ವಿಶೇಷವಾಗಿತ್ತು.

ಬೆಂಗಳೂರಿನ ಸರ್ಕಲ್ ಮಾರಮ್ಮಳನ್ನು ನೋಡಿ ದರ್ಶನ ಪಡೆಯಲು ಆಕೆ ಸಹೋದರ ಸಂಬಂಧಿಗಳು, ಸುತ್ತಮುತ್ತ ಇರುವ ದೇವಾನು ದೇವತೆಗಳು ಮೆರವಣಿಗೆಯಲ್ಲಿ ಆಗಮಿಸಿದ್ರು. ದೇವರ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಮಹಿಳೆಯರು, ತಮಟೆಗಳ ವಾದ್ಯಕ್ಕೆ ತಕ್ಕಂತೆ ಕುಣಿದಿದ್ದು ವಿಶೇಷವಾಗಿತ್ತು.

3 / 7
ಇನ್ನೂ ಕೊರೊನಾ ಸೋಂಕು ಮಾಯವಾದ ನಂತರ ಜನ, ದೇವರ ಜಾತ್ರೆ, ಊರ ಜಾತ್ರೆ, ದೇವರುಗಳಿಗೆ ಶಾಂತಿ-ಸಮಧಾನವೆಂದು ಅತ್ಯಂತ ಸಂತಸ ಸಂಭ್ರಮ ಸಡಗರದಲ್ಲಿ ಮಿಂದು ಸಂತೋಷ ಪಡುತ್ತಿದ್ದಾರೆ.

ಇನ್ನೂ ಕೊರೊನಾ ಸೋಂಕು ಮಾಯವಾದ ನಂತರ ಜನ, ದೇವರ ಜಾತ್ರೆ, ಊರ ಜಾತ್ರೆ, ದೇವರುಗಳಿಗೆ ಶಾಂತಿ-ಸಮಧಾನವೆಂದು ಅತ್ಯಂತ ಸಂತಸ ಸಂಭ್ರಮ ಸಡಗರದಲ್ಲಿ ಮಿಂದು ಸಂತೋಷ ಪಡುತ್ತಿದ್ದಾರೆ.

4 / 7
ಈಗಂತೂ ಚಿಕ್ಕಬಳ್ಳಾಪುರದಲ್ಲಿ ಊರ ಜಾತ್ರೆ ಇರುವ ಕಾರಣ ಎಲ್ಲಿ ನೋಡಿದರೂ, ಎತ್ತ ನೋಡಿದರೂ ಮಹಿಳೆಯರ ಸಂಭ್ರಮ ಸಂತಸ ಮುಗಿಲು ಮುಟ್ಟಿದೆ.

ಈಗಂತೂ ಚಿಕ್ಕಬಳ್ಳಾಪುರದಲ್ಲಿ ಊರ ಜಾತ್ರೆ ಇರುವ ಕಾರಣ ಎಲ್ಲಿ ನೋಡಿದರೂ, ಎತ್ತ ನೋಡಿದರೂ ಮಹಿಳೆಯರ ಸಂಭ್ರಮ ಸಂತಸ ಮುಗಿಲು ಮುಟ್ಟಿದೆ.

5 / 7
ಚಿಕ್ಕಬಳ್ಳಾಪುರ ಊರ ಹಬ್ಬದ ಪ್ರಯುಕ್ತ ಬೆಂಗಳೂರು ಸೇರಿದ್ದ ಮಹಿಳೆಯರು, ಬಂದು-ಬಳಗ ಕುಟುಂಬ ಸಮೇತರಾಗಿ ಚಿಕ್ಕಬಳ್ಳಾಪುರಕ್ಕೆ ಆಗಮಿಸಿ ಊರ ಜಾತ್ರೆಯಲ್ಲಿ ಸಂತಸ ಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ ಊರ ಹಬ್ಬದ ಪ್ರಯುಕ್ತ ಬೆಂಗಳೂರು ಸೇರಿದ್ದ ಮಹಿಳೆಯರು, ಬಂದು-ಬಳಗ ಕುಟುಂಬ ಸಮೇತರಾಗಿ ಚಿಕ್ಕಬಳ್ಳಾಪುರಕ್ಕೆ ಆಗಮಿಸಿ ಊರ ಜಾತ್ರೆಯಲ್ಲಿ ಸಂತಸ ಪಟ್ಟಿದ್ದಾರೆ.

6 / 7
ಬೆಂಗಳೂರಿನ ಸರ್ಕಲ್ ಮಾರಮ್ಮ, ಬೆಂಗಳೂರಿನಿಂದ ಆಚೆ ಹೋಗಿ ಚಿಕ್ಕಬಳ್ಳಾಪುರ ನಗರದಲ್ಲಿ ಪ್ರತಿಷ್ಠಾಪನೆ ಆಗಿದ್ದು, ಹೀಗೆ ದೇವಾನು ದೇವತೆಗಳ ಉತ್ಸವ ಮೂರ್ತಿಗಳ ಮೆರವಣಿಗೆಯಲ್ಲಿ ಮಹಿಳೆಯರು ಮುಗಿಬಿದ್ದು ನಾನಾ ನೀನಾ ಎಂದು ಕುಣಿದು ಕುಪ್ಪಳಿಸಿದರು.

ಬೆಂಗಳೂರಿನ ಸರ್ಕಲ್ ಮಾರಮ್ಮ, ಬೆಂಗಳೂರಿನಿಂದ ಆಚೆ ಹೋಗಿ ಚಿಕ್ಕಬಳ್ಳಾಪುರ ನಗರದಲ್ಲಿ ಪ್ರತಿಷ್ಠಾಪನೆ ಆಗಿದ್ದು, ಹೀಗೆ ದೇವಾನು ದೇವತೆಗಳ ಉತ್ಸವ ಮೂರ್ತಿಗಳ ಮೆರವಣಿಗೆಯಲ್ಲಿ ಮಹಿಳೆಯರು ಮುಗಿಬಿದ್ದು ನಾನಾ ನೀನಾ ಎಂದು ಕುಣಿದು ಕುಪ್ಪಳಿಸಿದರು.

7 / 7
Follow us
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ