AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cloves Benefits: ಮಧುಮೇಹಿ ರೋಗಿಗಳಿಗೆ ಅಡುಗೆ ಮನೆಯಲ್ಲಿಯೇ ಇದೆ ರಾಮಬಾಣ

ಲವಂಗವನ್ನು ಅಡುಗೆಯಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಏಕೆಂದರೆ ಇದರಲ್ಲಿ ಅನೇಕ ಪೋಷಕಾಂಶಗಳಿವೆ. ಅಷ್ಟೇ ಅಲ್ಲದೇ ಮಾನವನ ಆರೋಗ್ಯವನ್ನು ರಕ್ಷಿಸುವ ಕೆಲಸ ಮಾಡುತ್ತದೆ.

TV9 Web
| Edited By: |

Updated on: Dec 25, 2022 | 7:49 PM

Share
ಆಯುರ್ವೇದದಲ್ಲಿ ಲವಂಗಕ್ಕೆ ವಿಶೇಷ ಸ್ಥಾನವಿದೆ. ಇದನ್ನು ಹೆಚ್ಚಾಗಿ ಅಡುಗೆಯಲ್ಲಿ
ಬಳಸಲಾಗುತ್ತಿದೆ. ಏಕೆಂದರೆ ಇದರಲ್ಲಿ ಅನೇಕ ಪೋಷಕಾಂಶಗಳಿವೆ. ಕೇವಲ ಅಡುಗೆಯಲ್ಲಿ ಮಾತ್ರದಲ್ಲದೇ
ಮಾನವನ ಆರೋಗ್ಯವನ್ನು ರಕ್ಷಿಸುವ ಕೆಲಸ ಮಾಡುತ್ತದೆ.

ಆಯುರ್ವೇದದಲ್ಲಿ ಲವಂಗಕ್ಕೆ ವಿಶೇಷ ಸ್ಥಾನವಿದೆ. ಇದನ್ನು ಹೆಚ್ಚಾಗಿ ಅಡುಗೆಯಲ್ಲಿ ಬಳಸಲಾಗುತ್ತಿದೆ. ಏಕೆಂದರೆ ಇದರಲ್ಲಿ ಅನೇಕ ಪೋಷಕಾಂಶಗಳಿವೆ. ಕೇವಲ ಅಡುಗೆಯಲ್ಲಿ ಮಾತ್ರದಲ್ಲದೇ ಮಾನವನ ಆರೋಗ್ಯವನ್ನು ರಕ್ಷಿಸುವ ಕೆಲಸ ಮಾಡುತ್ತದೆ.

1 / 5
ಲವಂಗದಲ್ಲಿ ಕಬ್ಬಿಣ, ಕ್ಯಾಲ್ಸಿಯಂ, ರಂಜಕ, ಪೊಟ್ಯಾಸಿಯಮ್, ಸೋಡಿಯಂ, ಕಾರ್ಬೋಹೈಡ್ರೇಟ್‌ಗಳು, ಹೈಡ್ರಾಲಿಕ್ ಆಮ್ಲ,
ವಿಟಮಿನ್ ಎ, ಮ್ಯಾಂಗನೀಸ್ ಮುಂತಾದ ಪೋಷಕಾಂಶಗಳಿವೆ. ಇದು ನಮ್ಮ ದೇಹಕ್ಕೆ ತುಂಬಾ ಉಪಯುಕ್ತವಾಗಿವೆ. 
ಲವಂಗವು ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹ ಸಹಾಯ ಮಾಡುತ್ತದೆ.

ಲವಂಗದಲ್ಲಿ ಕಬ್ಬಿಣ, ಕ್ಯಾಲ್ಸಿಯಂ, ರಂಜಕ, ಪೊಟ್ಯಾಸಿಯಮ್, ಸೋಡಿಯಂ, ಕಾರ್ಬೋಹೈಡ್ರೇಟ್‌ಗಳು, ಹೈಡ್ರಾಲಿಕ್ ಆಮ್ಲ, ವಿಟಮಿನ್ ಎ, ಮ್ಯಾಂಗನೀಸ್ ಮುಂತಾದ ಪೋಷಕಾಂಶಗಳಿವೆ. ಇದು ನಮ್ಮ ದೇಹಕ್ಕೆ ತುಂಬಾ ಉಪಯುಕ್ತವಾಗಿವೆ. ಲವಂಗವು ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹ ಸಹಾಯ ಮಾಡುತ್ತದೆ.

2 / 5
ಲವಂಗವನ್ನು ಸೌಂದರ್ಯವರ್ಧಕಗಳಲ್ಲಿ, ಔಷಧ ಮತ್ತು ಕೃಷಿ ಉತ್ಪನ್ನಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ.
ಅಷ್ಟೇ ಅಲ್ಲ ಲವಂಗವನ್ನು ದಿನಕ್ಕೆ ಮೂರು ಬಾರಿ ಊಟದ ನಂತರ ಸೇವಿಸುವುದರಿಂದ ಹಲವಾರು ಆರೋಗ್ಯ ಲಾಭಗಳಿವೆ ಎನ್ನುತ್ತಾರೆ ಆರೋಗ್ಯ ತಜ್ಞರು.

ಲವಂಗವನ್ನು ಸೌಂದರ್ಯವರ್ಧಕಗಳಲ್ಲಿ, ಔಷಧ ಮತ್ತು ಕೃಷಿ ಉತ್ಪನ್ನಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಅಷ್ಟೇ ಅಲ್ಲ ಲವಂಗವನ್ನು ದಿನಕ್ಕೆ ಮೂರು ಬಾರಿ ಊಟದ ನಂತರ ಸೇವಿಸುವುದರಿಂದ ಹಲವಾರು ಆರೋಗ್ಯ ಲಾಭಗಳಿವೆ ಎನ್ನುತ್ತಾರೆ ಆರೋಗ್ಯ ತಜ್ಞರು.

3 / 5
ಊಟದ ನಂತರ ಲವಂಗವನ್ನು ತಿನ್ನುವುದು ಜೀರ್ಣಾಂಗ ವ್ಯವಸ್ಥೆಯ ಕಾರ್ಯನಿರ್ವಹಣೆಯನ್ನು ಸುಧಾರಿಸುತ್ತದೆ. ಮತ್ತು ಕರುಳನ್ನು ಶುದ್ಧಗೊಳಿಸುತ್ತದೆ.

ಊಟದ ನಂತರ ಲವಂಗವನ್ನು ತಿನ್ನುವುದು ಜೀರ್ಣಾಂಗ ವ್ಯವಸ್ಥೆಯ ಕಾರ್ಯನಿರ್ವಹಣೆಯನ್ನು ಸುಧಾರಿಸುತ್ತದೆ. ಮತ್ತು ಕರುಳನ್ನು ಶುದ್ಧಗೊಳಿಸುತ್ತದೆ.

4 / 5
ಮಧುಮೇಹವನ್ನು ನಿಯಂತ್ರಣದಲ್ಲಿಡುವಲ್ಲಿ ಲವಂಗವೂ ಪ್ರಮುಖ ಪಾತ್ರ ವಹಿಸುತ್ತದೆ. ಲವಂಗವನ್ನು ತಿನ್ನುವುದರಿಂದ ವಯೋಸಹಜ 
ಮೂಳೆ ಸಮಸ್ಯೆಗಳು ಕಡಿಮೆಯಾಗುತ್ತವೆ. ಜೊತೆಗೆ ಹಲ್ಲಿನ ಸಮಸ್ಯೆ, ವಸಡಿನ ಸಮಸ್ಯೆ, ಬಾಯಿ ದುರ್ವಾಸನೆ ನಿವಾರಣೆ ಮಾಡುತ್ತದೆ.

ಮಧುಮೇಹವನ್ನು ನಿಯಂತ್ರಣದಲ್ಲಿಡುವಲ್ಲಿ ಲವಂಗವೂ ಪ್ರಮುಖ ಪಾತ್ರ ವಹಿಸುತ್ತದೆ. ಲವಂಗವನ್ನು ತಿನ್ನುವುದರಿಂದ ವಯೋಸಹಜ ಮೂಳೆ ಸಮಸ್ಯೆಗಳು ಕಡಿಮೆಯಾಗುತ್ತವೆ. ಜೊತೆಗೆ ಹಲ್ಲಿನ ಸಮಸ್ಯೆ, ವಸಡಿನ ಸಮಸ್ಯೆ, ಬಾಯಿ ದುರ್ವಾಸನೆ ನಿವಾರಣೆ ಮಾಡುತ್ತದೆ.

5 / 5
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್