AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಬಸವರಾಜ ಬೊಮ್ಮಾಯಿ ಅವರು ಪತ್ನಿ ಚನ್ನಮ್ಮರೊಂದಿಗೆ ಕಾಶಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು: ಪೋಟೋಗಳು ಇಲ್ಲಿವೆ ನೋಡಿ

ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಶಿಗೆ ಭೇಟಿ ನೀಡಿದ್ದರು. ಈ ವೇಳೆ ವಿಶ್ವನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ.

TV9 Web
| Edited By: |

Updated on: Dec 14, 2021 | 5:53 PM

Share
ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಪತ್ನಿ ಚನ್ನಮ್ಮ ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಕ್ಷಣ

ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಪತ್ನಿ ಚನ್ನಮ್ಮ ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಕ್ಷಣ

1 / 7
ಪತ್ನಿ ಚನ್ನಮ್ಮ ಅವರೊಂದಿಗೆ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪೂಜೆ ಸಲ್ಲಿಸಿದರು,

ಪತ್ನಿ ಚನ್ನಮ್ಮ ಅವರೊಂದಿಗೆ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪೂಜೆ ಸಲ್ಲಿಸಿದರು,

2 / 7
ಕಾಶಿಗೆ ಸಿಎಂ ಬಸವರಾಜ ಬೊಮ್ಮಾಯಿ ಪತ್ನಿ ಚನ್ನಮ್ಮ ಜತೆ ಭೇಟಿ ನೀಡಿದ ಸಂದರ್ಭ

ಕಾಶಿಗೆ ಸಿಎಂ ಬಸವರಾಜ ಬೊಮ್ಮಾಯಿ ಪತ್ನಿ ಚನ್ನಮ್ಮ ಜತೆ ಭೇಟಿ ನೀಡಿದ ಸಂದರ್ಭ

3 / 7
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ ಧಮಾನಿ ದಂಪತಿಯನ್ನು ಕಾಶಿಯಲ್ಲಿ  ಬಸವರಾಜ ಬೊಮ್ಮಾಯಿ ದಂಪತಿ ಭೇಟಿಯಾದ ಸಂದರ್ಭ

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ ಧಮಾನಿ ದಂಪತಿಯನ್ನು ಕಾಶಿಯಲ್ಲಿ ಬಸವರಾಜ ಬೊಮ್ಮಾಯಿ ದಂಪತಿ ಭೇಟಿಯಾದ ಸಂದರ್ಭ

4 / 7
ಕಾಶಿ ವಿಶ್ವನಾಥ ದೇವಾಲಯಕ್ಕೆ ಬಸವರಾಜ ಬೊಮ್ಮಾಯಿ ಪತ್ನಿ ಚನ್ನಮ್ಮ ಅವರೊಂದಿಗೆ ಭೇಟಿ ನೀಡಿದ ಸಂದರ್ಭ

ಕಾಶಿ ವಿಶ್ವನಾಥ ದೇವಾಲಯಕ್ಕೆ ಬಸವರಾಜ ಬೊಮ್ಮಾಯಿ ಪತ್ನಿ ಚನ್ನಮ್ಮ ಅವರೊಂದಿಗೆ ಭೇಟಿ ನೀಡಿದ ಸಂದರ್ಭ

5 / 7
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್​ ಧಮಾನಿ ಹಾಗೂ ಅವರ ಪತ್ನಿಯನ್ನು ಭೇಟಿಯಾಗಿ ಕಾಶಿಯಲ್ಲಿ ಗಂಗಾ ನದಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಪತ್ನಿ ಚನ್ನಮ್ಮ ವೀಕ್ಷಿಸಿದರು.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್​ ಧಮಾನಿ ಹಾಗೂ ಅವರ ಪತ್ನಿಯನ್ನು ಭೇಟಿಯಾಗಿ ಕಾಶಿಯಲ್ಲಿ ಗಂಗಾ ನದಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಪತ್ನಿ ಚನ್ನಮ್ಮ ವೀಕ್ಷಿಸಿದರು.

6 / 7
ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ನಡೆದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸಿದ ಸಂದರ್ಭ

ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ನಡೆದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸಿದ ಸಂದರ್ಭ

7 / 7
Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ