ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಬೊಮ್ಮಾಯಿ ದಂಪತಿ
ರಾಜ್ಯದಲ್ಲಿ ಮಳೆ ಅಬ್ಬರ ಜೋರಾದ ಹಿನ್ನೆಲೆ ನದಿಗಳು ಉಕ್ಕಿ ಹರಿದಿದ್ದು ಡ್ಯಾಂಗಳು ಭರ್ತಿಯಾಗಿವೆ. ಹೀಗಾಗಿ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಪತ್ನಿ ಜೊತೆ ಇಂದು ಮಂಡ್ಯದ ಕೆಆರ್ಎಸ್ ಮತ್ತು ಮೈಸೂರಿನ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದಾರೆ.
Updated on: Jul 20, 2022 | 5:10 PM
Share

CM Basavaraj bommai and his wife offers bagina to KRS mandya

CM Basavaraj bommai and his wife offers bagina to KRS mandya

ಕೆಆರ್ಎಸ್ ಜಲಾಶಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಪತ್ನಿ ಚೆನ್ನಮ್ಮ ಜೊತೆ ಬಾಗಿನ ಅರ್ಪಿಸಿದರು.

ಸಚಿವರಾದ ಗೋಪಾಲಯ್ಯ, ಎಸ್.ಟಿ.ಸೋಮಶೇಖರ್, ಕಾರಜೋಳ, ನಾರಾಯಣಗೌಡ, ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ತಮ್ಮಣ್ಣ, ಸಿ.ಎಸ್.ಪುಟ್ಟರಾಜು, ಡಾ.ಕೆ.ಅನ್ನದಾನಿ, ಎಂ.ಶ್ರೀನಿವಾಸ್ ಉಪಸ್ಥಿತರಿದ್ದರು. ಎಂಎಲ್ಸಿಗಳಾದ ಮಧು ಮಾದೇಗೌಡ, ದಿನೇಶ್ ಗೂಳಿಗೌಡ ಭಾಗಿಯಾಗಿದ್ದರು.

ಬಾಗಿನ ಅರ್ಪಿಸಿದ ನಂತರ ಕೆಆರ್ಎಸ್ ಅಣೆಕಟ್ಟು ಕೆಳಭಾಗದಲ್ಲಿರುವ ಕಾವೇರಿ ಮಾತೆ ವಿಗ್ರಹಕ್ಕೆ ಸಿಎಂ ಬೊಮ್ಮಾಯಿ ಪೂಜೆ ಸಲ್ಲಿಸಿದರು.

ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೂ ಸಿಎಂ ಬೊಮ್ಮಾಯಿ ಭೇಟಿ ಕೊಟ್ಟು ಬಾಗಿನ ಅರ್ಪಿಸಿದ್ದಾರೆ.
Related Photo Gallery
ಪ್ಲಾಟ್ ಖರೀದಿಸಿ, VIP ದರ್ಶನ ಪಡೆಯಿರಿ ಜಾಹೀರಾತು ವಿವಾದ; ಟಿಟಿಡಿ ಸ್ಪಷ್ಟನೆ
ವೈದ್ಯರ ಕುಟುಂಬಕ್ಕೆ ಮನೆಕೆಲಸದವರಿಂದಲೇ ದೋಖಾ: ಪೀಕಿದ್ದು 4.5 ಕೋಟಿ ಹಣ!
ಯಶ್ ಎಂದಿಗೂ ಮಾತಿಗೆ ತಪ್ಪಿದವರಲ್ಲ; ಹೊಗಳಿದ ನಿರ್ಮಾಪಕ ಜಯಣ್ಣ
ಪ್ರತಿಭಟನೆಯಲ್ಲಿ ದ್ವೇಷ ಅಥವಾ ಕೋಪವಿರಲಿಲ್ಲ, ಅದು ಯುವಕರ ಧ್ವನಿ: ರಾಹುಲ್
ನನ್ನ ಆರೋಗ್ಯದ ಸೀಕ್ರೆಟ್ ‘ನಾಭಿ ಪೂರಣ’ ಎಂದ ದಿಲ್ಜಿತ್, ಏನದು ಕ್ರಿಯೆ?
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ




