ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಬೊಮ್ಮಾಯಿ ದಂಪತಿ
ರಾಜ್ಯದಲ್ಲಿ ಮಳೆ ಅಬ್ಬರ ಜೋರಾದ ಹಿನ್ನೆಲೆ ನದಿಗಳು ಉಕ್ಕಿ ಹರಿದಿದ್ದು ಡ್ಯಾಂಗಳು ಭರ್ತಿಯಾಗಿವೆ. ಹೀಗಾಗಿ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಪತ್ನಿ ಜೊತೆ ಇಂದು ಮಂಡ್ಯದ ಕೆಆರ್ಎಸ್ ಮತ್ತು ಮೈಸೂರಿನ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದಾರೆ.
Updated on: Jul 20, 2022 | 5:10 PM
Share

CM Basavaraj bommai and his wife offers bagina to KRS mandya

CM Basavaraj bommai and his wife offers bagina to KRS mandya

ಕೆಆರ್ಎಸ್ ಜಲಾಶಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಪತ್ನಿ ಚೆನ್ನಮ್ಮ ಜೊತೆ ಬಾಗಿನ ಅರ್ಪಿಸಿದರು.

ಸಚಿವರಾದ ಗೋಪಾಲಯ್ಯ, ಎಸ್.ಟಿ.ಸೋಮಶೇಖರ್, ಕಾರಜೋಳ, ನಾರಾಯಣಗೌಡ, ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ತಮ್ಮಣ್ಣ, ಸಿ.ಎಸ್.ಪುಟ್ಟರಾಜು, ಡಾ.ಕೆ.ಅನ್ನದಾನಿ, ಎಂ.ಶ್ರೀನಿವಾಸ್ ಉಪಸ್ಥಿತರಿದ್ದರು. ಎಂಎಲ್ಸಿಗಳಾದ ಮಧು ಮಾದೇಗೌಡ, ದಿನೇಶ್ ಗೂಳಿಗೌಡ ಭಾಗಿಯಾಗಿದ್ದರು.

ಬಾಗಿನ ಅರ್ಪಿಸಿದ ನಂತರ ಕೆಆರ್ಎಸ್ ಅಣೆಕಟ್ಟು ಕೆಳಭಾಗದಲ್ಲಿರುವ ಕಾವೇರಿ ಮಾತೆ ವಿಗ್ರಹಕ್ಕೆ ಸಿಎಂ ಬೊಮ್ಮಾಯಿ ಪೂಜೆ ಸಲ್ಲಿಸಿದರು.

ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೂ ಸಿಎಂ ಬೊಮ್ಮಾಯಿ ಭೇಟಿ ಕೊಟ್ಟು ಬಾಗಿನ ಅರ್ಪಿಸಿದ್ದಾರೆ.
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
