ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಬೊಮ್ಮಾಯಿ ದಂಪತಿ
ರಾಜ್ಯದಲ್ಲಿ ಮಳೆ ಅಬ್ಬರ ಜೋರಾದ ಹಿನ್ನೆಲೆ ನದಿಗಳು ಉಕ್ಕಿ ಹರಿದಿದ್ದು ಡ್ಯಾಂಗಳು ಭರ್ತಿಯಾಗಿವೆ. ಹೀಗಾಗಿ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಪತ್ನಿ ಜೊತೆ ಇಂದು ಮಂಡ್ಯದ ಕೆಆರ್ಎಸ್ ಮತ್ತು ಮೈಸೂರಿನ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದಾರೆ.
Updated on: Jul 20, 2022 | 5:10 PM
Share

CM Basavaraj bommai and his wife offers bagina to KRS mandya
1 / 6

CM Basavaraj bommai and his wife offers bagina to KRS mandya
2 / 6

ಕೆಆರ್ಎಸ್ ಜಲಾಶಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಪತ್ನಿ ಚೆನ್ನಮ್ಮ ಜೊತೆ ಬಾಗಿನ ಅರ್ಪಿಸಿದರು.
3 / 6

ಸಚಿವರಾದ ಗೋಪಾಲಯ್ಯ, ಎಸ್.ಟಿ.ಸೋಮಶೇಖರ್, ಕಾರಜೋಳ, ನಾರಾಯಣಗೌಡ, ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ತಮ್ಮಣ್ಣ, ಸಿ.ಎಸ್.ಪುಟ್ಟರಾಜು, ಡಾ.ಕೆ.ಅನ್ನದಾನಿ, ಎಂ.ಶ್ರೀನಿವಾಸ್ ಉಪಸ್ಥಿತರಿದ್ದರು. ಎಂಎಲ್ಸಿಗಳಾದ ಮಧು ಮಾದೇಗೌಡ, ದಿನೇಶ್ ಗೂಳಿಗೌಡ ಭಾಗಿಯಾಗಿದ್ದರು.
4 / 6

ಬಾಗಿನ ಅರ್ಪಿಸಿದ ನಂತರ ಕೆಆರ್ಎಸ್ ಅಣೆಕಟ್ಟು ಕೆಳಭಾಗದಲ್ಲಿರುವ ಕಾವೇರಿ ಮಾತೆ ವಿಗ್ರಹಕ್ಕೆ ಸಿಎಂ ಬೊಮ್ಮಾಯಿ ಪೂಜೆ ಸಲ್ಲಿಸಿದರು.
5 / 6

ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೂ ಸಿಎಂ ಬೊಮ್ಮಾಯಿ ಭೇಟಿ ಕೊಟ್ಟು ಬಾಗಿನ ಅರ್ಪಿಸಿದ್ದಾರೆ.
6 / 6
Related Photo Gallery
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್ ಕೇಸ್: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್ ಮಾಡಿದ ಮಹಿಮದಾಸ್




