ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಬೊಮ್ಮಾಯಿ ದಂಪತಿ
ರಾಜ್ಯದಲ್ಲಿ ಮಳೆ ಅಬ್ಬರ ಜೋರಾದ ಹಿನ್ನೆಲೆ ನದಿಗಳು ಉಕ್ಕಿ ಹರಿದಿದ್ದು ಡ್ಯಾಂಗಳು ಭರ್ತಿಯಾಗಿವೆ. ಹೀಗಾಗಿ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಪತ್ನಿ ಜೊತೆ ಇಂದು ಮಂಡ್ಯದ ಕೆಆರ್ಎಸ್ ಮತ್ತು ಮೈಸೂರಿನ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದಾರೆ.

1 / 6

2 / 6

3 / 6

4 / 6

5 / 6

6 / 6
Follow Us




