ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಬೊಮ್ಮಾಯಿ ದಂಪತಿ
ರಾಜ್ಯದಲ್ಲಿ ಮಳೆ ಅಬ್ಬರ ಜೋರಾದ ಹಿನ್ನೆಲೆ ನದಿಗಳು ಉಕ್ಕಿ ಹರಿದಿದ್ದು ಡ್ಯಾಂಗಳು ಭರ್ತಿಯಾಗಿವೆ. ಹೀಗಾಗಿ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಪತ್ನಿ ಜೊತೆ ಇಂದು ಮಂಡ್ಯದ ಕೆಆರ್ಎಸ್ ಮತ್ತು ಮೈಸೂರಿನ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದಾರೆ.
Updated on: Jul 20, 2022 | 5:10 PM
Share

CM Basavaraj bommai and his wife offers bagina to KRS mandya

CM Basavaraj bommai and his wife offers bagina to KRS mandya

ಕೆಆರ್ಎಸ್ ಜಲಾಶಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಪತ್ನಿ ಚೆನ್ನಮ್ಮ ಜೊತೆ ಬಾಗಿನ ಅರ್ಪಿಸಿದರು.

ಸಚಿವರಾದ ಗೋಪಾಲಯ್ಯ, ಎಸ್.ಟಿ.ಸೋಮಶೇಖರ್, ಕಾರಜೋಳ, ನಾರಾಯಣಗೌಡ, ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ತಮ್ಮಣ್ಣ, ಸಿ.ಎಸ್.ಪುಟ್ಟರಾಜು, ಡಾ.ಕೆ.ಅನ್ನದಾನಿ, ಎಂ.ಶ್ರೀನಿವಾಸ್ ಉಪಸ್ಥಿತರಿದ್ದರು. ಎಂಎಲ್ಸಿಗಳಾದ ಮಧು ಮಾದೇಗೌಡ, ದಿನೇಶ್ ಗೂಳಿಗೌಡ ಭಾಗಿಯಾಗಿದ್ದರು.

ಬಾಗಿನ ಅರ್ಪಿಸಿದ ನಂತರ ಕೆಆರ್ಎಸ್ ಅಣೆಕಟ್ಟು ಕೆಳಭಾಗದಲ್ಲಿರುವ ಕಾವೇರಿ ಮಾತೆ ವಿಗ್ರಹಕ್ಕೆ ಸಿಎಂ ಬೊಮ್ಮಾಯಿ ಪೂಜೆ ಸಲ್ಲಿಸಿದರು.

ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೂ ಸಿಎಂ ಬೊಮ್ಮಾಯಿ ಭೇಟಿ ಕೊಟ್ಟು ಬಾಗಿನ ಅರ್ಪಿಸಿದ್ದಾರೆ.
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
