ರಾಜ್ಯದಲ್ಲಿ ಮಳೆ ಅಬ್ಬರ ಜೋರಾದ ಹಿನ್ನೆಲೆ ನದಿಗಳು ಉಕ್ಕಿ ಹರಿದಿದ್ದು ಡ್ಯಾಂಗಳು ಭರ್ತಿಯಾಗಿವೆ. ಹೀಗಾಗಿ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಪತ್ನಿ ಜೊತೆ ಇಂದು ಮಂಡ್ಯದ ಕೆಆರ್ಎಸ್ ಮತ್ತು ಮೈಸೂರಿನ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದಾರೆ.
Jul 20, 2022 | 5:10 PM
CM Basavaraj bommai and his wife offers bagina to KRS mandya
1 / 6
CM Basavaraj bommai and his wife offers bagina to KRS mandya
2 / 6
ಕೆಆರ್ಎಸ್ ಜಲಾಶಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಪತ್ನಿ ಚೆನ್ನಮ್ಮ ಜೊತೆ ಬಾಗಿನ ಅರ್ಪಿಸಿದರು.