ಕೆಆರ್​ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಬೊಮ್ಮಾಯಿ ದಂಪತಿ

Edited By: ಆಯೇಷಾ ಬಾನು

Updated on: Jul 20, 2022 | 5:10 PM

ರಾಜ್ಯದಲ್ಲಿ ಮಳೆ ಅಬ್ಬರ ಜೋರಾದ ಹಿನ್ನೆಲೆ ನದಿಗಳು ಉಕ್ಕಿ ಹರಿದಿದ್ದು ಡ್ಯಾಂಗಳು ಭರ್ತಿಯಾಗಿವೆ. ಹೀಗಾಗಿ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಪತ್ನಿ ಜೊತೆ ಇಂದು ಮಂಡ್ಯದ ಕೆಆರ್ಎಸ್ ಮತ್ತು ಮೈಸೂರಿನ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದಾರೆ.

1 / 6
ಸಿಎಂ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಿಸುವ ಹಿನ್ನೆಲೆ ಕೆಆರ್ಎಸ್ ಜಲಾಶಯ ಹೂಗಳಿಂದ ಕಂಗೊಳಿಸುತಿತ್ತು.

ಸಿಎಂ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಿಸುವ ಹಿನ್ನೆಲೆ ಕೆಆರ್ಎಸ್ ಜಲಾಶಯ ಹೂಗಳಿಂದ ಕಂಗೊಳಿಸುತಿತ್ತು.

2 / 6
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಜಲಾಶಯಕ್ಕೆ ಸಿಎಂ ಬೊಮ್ಮಾಯಿ ಮೊದಲಿಗೆ ಹೂಗಳನ್ನು ಅರ್ಪಿಸಿದರು.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಜಲಾಶಯಕ್ಕೆ ಸಿಎಂ ಬೊಮ್ಮಾಯಿ ಮೊದಲಿಗೆ ಹೂಗಳನ್ನು ಅರ್ಪಿಸಿದರು.

3 / 6
ಕೆಆರ್ಎಸ್ ಜಲಾಶಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಪತ್ನಿ ಚೆನ್ನಮ್ಮ ಜೊತೆ ಬಾಗಿನ ಅರ್ಪಿಸಿದರು.

ಕೆಆರ್ಎಸ್ ಜಲಾಶಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಪತ್ನಿ ಚೆನ್ನಮ್ಮ ಜೊತೆ ಬಾಗಿನ ಅರ್ಪಿಸಿದರು.

4 / 6
ಸಚಿವರಾದ ಗೋಪಾಲಯ್ಯ, ಎಸ್.ಟಿ.ಸೋಮಶೇಖರ್, ಕಾರಜೋಳ, ನಾರಾಯಣಗೌಡ, ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ತಮ್ಮಣ್ಣ, ಸಿ.ಎಸ್.ಪುಟ್ಟರಾಜು, ಡಾ.ಕೆ.ಅನ್ನದಾನಿ, ಎಂ.ಶ್ರೀನಿವಾಸ್ ಉಪಸ್ಥಿತರಿದ್ದರು. ಎಂಎಲ್ಸಿಗಳಾದ ಮಧು ಮಾದೇಗೌಡ, ದಿನೇಶ್ ಗೂಳಿಗೌಡ ಭಾಗಿಯಾಗಿದ್ದರು.

ಸಚಿವರಾದ ಗೋಪಾಲಯ್ಯ, ಎಸ್.ಟಿ.ಸೋಮಶೇಖರ್, ಕಾರಜೋಳ, ನಾರಾಯಣಗೌಡ, ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ತಮ್ಮಣ್ಣ, ಸಿ.ಎಸ್.ಪುಟ್ಟರಾಜು, ಡಾ.ಕೆ.ಅನ್ನದಾನಿ, ಎಂ.ಶ್ರೀನಿವಾಸ್ ಉಪಸ್ಥಿತರಿದ್ದರು. ಎಂಎಲ್ಸಿಗಳಾದ ಮಧು ಮಾದೇಗೌಡ, ದಿನೇಶ್ ಗೂಳಿಗೌಡ ಭಾಗಿಯಾಗಿದ್ದರು.

5 / 6
ಬಾಗಿನ ಅರ್ಪಿಸಿದ ನಂತರ ಕೆಆರ್ಎಸ್ ಅಣೆಕಟ್ಟು ಕೆಳಭಾಗದಲ್ಲಿರುವ ಕಾವೇರಿ ಮಾತೆ ವಿಗ್ರಹಕ್ಕೆ ಸಿಎಂ ಬೊಮ್ಮಾಯಿ ಪೂಜೆ ಸಲ್ಲಿಸಿದರು.

ಬಾಗಿನ ಅರ್ಪಿಸಿದ ನಂತರ ಕೆಆರ್ಎಸ್ ಅಣೆಕಟ್ಟು ಕೆಳಭಾಗದಲ್ಲಿರುವ ಕಾವೇರಿ ಮಾತೆ ವಿಗ್ರಹಕ್ಕೆ ಸಿಎಂ ಬೊಮ್ಮಾಯಿ ಪೂಜೆ ಸಲ್ಲಿಸಿದರು.

6 / 6
ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೂ ಸಿಎಂ ಬೊಮ್ಮಾಯಿ ಭೇಟಿ ಕೊಟ್ಟು ಬಾಗಿನ ಅರ್ಪಿಸಿದ್ದಾರೆ.

ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೂ ಸಿಎಂ ಬೊಮ್ಮಾಯಿ ಭೇಟಿ ಕೊಟ್ಟು ಬಾಗಿನ ಅರ್ಪಿಸಿದ್ದಾರೆ.

Loading...
Unable to load recommendations.
Follow Us