ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಹಾರ ಬದಲಾಯಿಸಿಕೊಂಡ ಸಿಎಂ ಬೊಮ್ಮಾಯಿ ದಂಪತಿ, ಫೋಟೋಗಳಿವೆ
ನಾಡ ದೇವತೆ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ಹಿನ್ನೆಲೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಕುಟುಂಬ ಸಮೇತವಾಗಿ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಪಡೆದಿದ್ದಾರೆ. ಹಾಗೂ ತಾಯಿ ಚಾಮುಂಡೇಶ್ವರಿಯ ಕೃಪೆ ಹಾಗೂ ಆಶೀರ್ವಾದ ಸದಾ ನಾಡಿನ ಸಮಸ್ತ ಜನರ ಮೇಲೆ ಇರಲಿ ಹಾಗೂ ನಾಡಿಗೆ ಸುಖ ಸಮೃದ್ಧಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು.
Updated on: Jul 20, 2022 | 3:21 PM
Share

CM Basavaraj Bommai family visits mysore chamundeshwari temple

CM Basavaraj Bommai family visits mysore chamundeshwari temple

ಸಿಎಂ ಬಸವರಾಜ ಬೊಮ್ಮಾಯಿ ಚಾಮುಂಡೇಶ್ವರಿ ಪಾದಕ್ಕೆ ನಮಿಸಿ ರಾಜ್ಯದ ಸಮೃದ್ಧಿ, ಒಲಿತಿಗಾಗಿ ಪ್ರಾರ್ಥಿಸಿದರು.

ಮೈಸೂರಿನ ನಾಡ ದೇವತೆ, ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಸಿಎಂ ಬೊಮ್ಮಾಯಿ ದಂಪತಿ ಹಾರ ಬದಲಾಯಿಸಿಕೊಂಡರು.
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
