ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಹಾರ ಬದಲಾಯಿಸಿಕೊಂಡ ಸಿಎಂ ಬೊಮ್ಮಾಯಿ ದಂಪತಿ, ಫೋಟೋಗಳಿವೆ
ನಾಡ ದೇವತೆ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ಹಿನ್ನೆಲೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಕುಟುಂಬ ಸಮೇತವಾಗಿ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಪಡೆದಿದ್ದಾರೆ. ಹಾಗೂ ತಾಯಿ ಚಾಮುಂಡೇಶ್ವರಿಯ ಕೃಪೆ ಹಾಗೂ ಆಶೀರ್ವಾದ ಸದಾ ನಾಡಿನ ಸಮಸ್ತ ಜನರ ಮೇಲೆ ಇರಲಿ ಹಾಗೂ ನಾಡಿಗೆ ಸುಖ ಸಮೃದ್ಧಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು.
Updated on: Jul 20, 2022 | 3:21 PM
Share

CM Basavaraj Bommai family visits mysore chamundeshwari temple
1 / 4

CM Basavaraj Bommai family visits mysore chamundeshwari temple
2 / 4

ಸಿಎಂ ಬಸವರಾಜ ಬೊಮ್ಮಾಯಿ ಚಾಮುಂಡೇಶ್ವರಿ ಪಾದಕ್ಕೆ ನಮಿಸಿ ರಾಜ್ಯದ ಸಮೃದ್ಧಿ, ಒಲಿತಿಗಾಗಿ ಪ್ರಾರ್ಥಿಸಿದರು.
3 / 4

ಮೈಸೂರಿನ ನಾಡ ದೇವತೆ, ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಸಿಎಂ ಬೊಮ್ಮಾಯಿ ದಂಪತಿ ಹಾರ ಬದಲಾಯಿಸಿಕೊಂಡರು.
4 / 4
Related Photo Gallery
ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರ ಪಾದಯಾತ್ರೆ ಬಹುತೇಕ ರದ್ದು
ತುಳು, ಕನ್ನಡ ‘ಟಾಸ್’ ಸಿನಿಮಾಗೆ ಸಾಥ್ ನೀಡಿದ ‘ಗೋಲ್ಡನ್ ಸ್ಟಾರ್’ ಗಣೇಶ್
ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ಗೆ ಗುಡ್ ನ್ಯೂಸ್
ಸಿಜೆಪಿ ಪ್ರತಿಭಟನೆ ವೇಳೆ ಸಂಘರ್ಷ: ತನಿಖೆಗೆ ಉನ್ನತ ಸಮಿತಿ ರಚನೆಗೆ ನಿರ್ಧಾರ
16ರ ಹರೆಯದಲ್ಲೇ ಸಿಎ ಪದವಿ: ಯುವ ಸಾಧಕನಿಗೆ ಗಿನ್ನೆಸ್ ಗೌರವ!
ಕಾರ್ಕಳದ ದುರ್ಗಾ ಫಾಲ್ಸ್ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಕುಮಟಾ ತದಡಿ ಬಂದರಿನಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ತಮಿಳುನಾಡಿಗೆ ಹರಿಯುತ್ತಿದೆಯಾ ಲೆಕ್ಕಕ್ಕಿಂತ ಹೆಚ್ಚು ನೀರು?
ನಾಗರ ಪಂಚಮಿಯಂದು ದುಂಡಯ್ಯ ಕಾರ್ಣಿಕ ನುಡಿ
ವಿನಯ್ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!




