AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KCC: ‘ಕನ್ನಡ ಚಲನಚಿತ್ರ ಕಪ್​’ ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ; ಇಲ್ಲಿದೆ ಫೋಟೋ ಗ್ಯಾಲರಿ

Kannada Chalanachitra Cup | Basavaraj Bommai: ಕಿಚ್ಚ ಸುದೀಪ್​, ಡಾಲಿ ಧನಂಜಯ್​, ಗೋಲ್ಡನ್​ ಸ್ಟಾರ್​ ಗಣೇಶ್​, ಧ್ರುವ ಸರ್ಜಾ ಮುಂತಾದ ನಟರು ಕೆಸಿಸಿ ಪಂದ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಉದ್ಘಾಟನಾ ಸಮಾರಂಭದ ಫೋಟೋಗಳು ಇಲ್ಲಿವೆ..

ಮದನ್​ ಕುಮಾರ್​
|

Updated on:Feb 24, 2023 | 7:40 PM

Share
‘ಕನ್ನಡ ಚಲನಚಿತ್ರ ಕಪ್​’ ಟೂರ್ನಿ ಆರಂಭ ಆಗಿದೆ. ಕನ್ನಡ ಸಿನಿಮಾ ಸೆಲೆಬ್ರಿಟಿಗಳು ಕ್ರಿಕೆಟ್​ ಮೈದಾನಕ್ಕೆ ಇಳಿದಿದ್ದಾರೆ. ಕೆಸಿಸಿ ಮೂರನೇ ಆವೃತ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ಫೆ.24) ಉದ್ಘಾಟನೆ ಮಾಡಿದ್ದಾರೆ.

‘ಕನ್ನಡ ಚಲನಚಿತ್ರ ಕಪ್​’ ಟೂರ್ನಿ ಆರಂಭ ಆಗಿದೆ. ಕನ್ನಡ ಸಿನಿಮಾ ಸೆಲೆಬ್ರಿಟಿಗಳು ಕ್ರಿಕೆಟ್​ ಮೈದಾನಕ್ಕೆ ಇಳಿದಿದ್ದಾರೆ. ಕೆಸಿಸಿ ಮೂರನೇ ಆವೃತ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ಫೆ.24) ಉದ್ಘಾಟನೆ ಮಾಡಿದ್ದಾರೆ.

1 / 5
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ‘ಕೆಸಿಸಿ’ ಪಂದ್ಯಗಳು ನಡೆಯುತ್ತಿವೆ. ಕರುನಾಡ ಧ್ವಜ ಹಾರಿಸುವ ಮೂಲಕ ಉದ್ಘಾಟನೆ ಮಾಡಲಾಗಿದೆ. ‘ಕ್ರೇಜಿ ಸ್ಟಾರ್​’ ರವಿಚಂದ್ರನ್​, ಆರೋಗ್ಯ ಸಚಿವ ಡಾ. ಕೆ. ಸುಧಾಕರ್​ ಕೂಡ ಈ ವೇಳೆ ಹಾಜರಿದ್ದರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ‘ಕೆಸಿಸಿ’ ಪಂದ್ಯಗಳು ನಡೆಯುತ್ತಿವೆ. ಕರುನಾಡ ಧ್ವಜ ಹಾರಿಸುವ ಮೂಲಕ ಉದ್ಘಾಟನೆ ಮಾಡಲಾಗಿದೆ. ‘ಕ್ರೇಜಿ ಸ್ಟಾರ್​’ ರವಿಚಂದ್ರನ್​, ಆರೋಗ್ಯ ಸಚಿವ ಡಾ. ಕೆ. ಸುಧಾಕರ್​ ಕೂಡ ಈ ವೇಳೆ ಹಾಜರಿದ್ದರು.

2 / 5
ಕಿಚ್ಚ ಸುದೀಪ್​, ಡಾಲಿ ಧನಂಜಯ್​, ಗೋಲ್ಡನ್​ ಸ್ಟಾರ್​ ಗಣೇಶ್​, ಧ್ರುವ ಸರ್ಜಾ ಮುಂತಾದ ಸ್ಟಾರ್​ ನಟರು ಕೆಸಿಸಿ ಪಂದ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಎಲ್ಲರ ಉತ್ಸಾಹದಿಂದಾಗಿ ಟೂರ್ನಿಯ ಮೆರುಗು ಹೆಚ್ಚಿದೆ. ಒಟ್ಟು ಆರು ತಂಡಗಳು ಪರಸ್ಪರ ಹಣಾಹಣಿ ನಡೆಸುತ್ತಿವೆ.

ಕಿಚ್ಚ ಸುದೀಪ್​, ಡಾಲಿ ಧನಂಜಯ್​, ಗೋಲ್ಡನ್​ ಸ್ಟಾರ್​ ಗಣೇಶ್​, ಧ್ರುವ ಸರ್ಜಾ ಮುಂತಾದ ಸ್ಟಾರ್​ ನಟರು ಕೆಸಿಸಿ ಪಂದ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಎಲ್ಲರ ಉತ್ಸಾಹದಿಂದಾಗಿ ಟೂರ್ನಿಯ ಮೆರುಗು ಹೆಚ್ಚಿದೆ. ಒಟ್ಟು ಆರು ತಂಡಗಳು ಪರಸ್ಪರ ಹಣಾಹಣಿ ನಡೆಸುತ್ತಿವೆ.

3 / 5
ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಮಾತ್ರವಲ್ಲದೇ ಅಂತಾರಾಷ್ಟ್ರೀಯ ಕ್ರಿಕೆಟರ್​ಗಳು ಕೂಡ ‘ಕರ್ನಾಟಕ ಚಲನಚಿತ್ರ ಕಪ್​’ನಲ್ಲಿ ಆಡುತ್ತಿದ್ದಾರೆ. ಇದರಿಂದಾಗಿ ಕ್ರೀಡಾಭಿಮಾನಿಗಳನ್ನು ಈ ಟೂರ್ನಿ ಆಕರ್ಷಿಸುತ್ತಿದೆ. ಫೆ.24 ಮತ್ತು ಫೆ.25ರಂದು ಎರಡು ದಿನಗಳ ಕಾಲ ಪಂದ್ಯಗಳು ನಡೆಯಲಿವೆ.

ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಮಾತ್ರವಲ್ಲದೇ ಅಂತಾರಾಷ್ಟ್ರೀಯ ಕ್ರಿಕೆಟರ್​ಗಳು ಕೂಡ ‘ಕರ್ನಾಟಕ ಚಲನಚಿತ್ರ ಕಪ್​’ನಲ್ಲಿ ಆಡುತ್ತಿದ್ದಾರೆ. ಇದರಿಂದಾಗಿ ಕ್ರೀಡಾಭಿಮಾನಿಗಳನ್ನು ಈ ಟೂರ್ನಿ ಆಕರ್ಷಿಸುತ್ತಿದೆ. ಫೆ.24 ಮತ್ತು ಫೆ.25ರಂದು ಎರಡು ದಿನಗಳ ಕಾಲ ಪಂದ್ಯಗಳು ನಡೆಯಲಿವೆ.

4 / 5
ಕೆಸಿಸಿ ಉದ್ಘಾಟವೆ ವೇಳೆ 80 ಅಡಿ ಉದ್ದ, 140 ಅಡಿ ಅಗಲದ ಕನ್ನಡ ಬಾವುಟವನ್ನು ಅನಾವರಣ ಮಾಡಲಾಯಿತು. ಇದು ಕನ್ನಡಿಗರ ಪಾಲಿನ ಹೆಮ್ಮೆಯ ಸಂಗತಿ ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ. ನೆಚ್ಚಿನ ತಾರೆಯರು ಬ್ಯಾಟ್​ ಬೀಸುವುದನ್ನು ನೋಡಲು ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಂದಿದ್ದಾರೆ.

ಕೆಸಿಸಿ ಉದ್ಘಾಟವೆ ವೇಳೆ 80 ಅಡಿ ಉದ್ದ, 140 ಅಡಿ ಅಗಲದ ಕನ್ನಡ ಬಾವುಟವನ್ನು ಅನಾವರಣ ಮಾಡಲಾಯಿತು. ಇದು ಕನ್ನಡಿಗರ ಪಾಲಿನ ಹೆಮ್ಮೆಯ ಸಂಗತಿ ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ. ನೆಚ್ಚಿನ ತಾರೆಯರು ಬ್ಯಾಟ್​ ಬೀಸುವುದನ್ನು ನೋಡಲು ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಂದಿದ್ದಾರೆ.

5 / 5

Published On - 7:40 pm, Fri, 24 February 23

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ