AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KCC: ‘ಕನ್ನಡ ಚಲನಚಿತ್ರ ಕಪ್​’ ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ; ಇಲ್ಲಿದೆ ಫೋಟೋ ಗ್ಯಾಲರಿ

Kannada Chalanachitra Cup | Basavaraj Bommai: ಕಿಚ್ಚ ಸುದೀಪ್​, ಡಾಲಿ ಧನಂಜಯ್​, ಗೋಲ್ಡನ್​ ಸ್ಟಾರ್​ ಗಣೇಶ್​, ಧ್ರುವ ಸರ್ಜಾ ಮುಂತಾದ ನಟರು ಕೆಸಿಸಿ ಪಂದ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಉದ್ಘಾಟನಾ ಸಮಾರಂಭದ ಫೋಟೋಗಳು ಇಲ್ಲಿವೆ..

ಮದನ್​ ಕುಮಾರ್​
|

Updated on:Feb 24, 2023 | 7:40 PM

Share
‘ಕನ್ನಡ ಚಲನಚಿತ್ರ ಕಪ್​’ ಟೂರ್ನಿ ಆರಂಭ ಆಗಿದೆ. ಕನ್ನಡ ಸಿನಿಮಾ ಸೆಲೆಬ್ರಿಟಿಗಳು ಕ್ರಿಕೆಟ್​ ಮೈದಾನಕ್ಕೆ ಇಳಿದಿದ್ದಾರೆ. ಕೆಸಿಸಿ ಮೂರನೇ ಆವೃತ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ಫೆ.24) ಉದ್ಘಾಟನೆ ಮಾಡಿದ್ದಾರೆ.

‘ಕನ್ನಡ ಚಲನಚಿತ್ರ ಕಪ್​’ ಟೂರ್ನಿ ಆರಂಭ ಆಗಿದೆ. ಕನ್ನಡ ಸಿನಿಮಾ ಸೆಲೆಬ್ರಿಟಿಗಳು ಕ್ರಿಕೆಟ್​ ಮೈದಾನಕ್ಕೆ ಇಳಿದಿದ್ದಾರೆ. ಕೆಸಿಸಿ ಮೂರನೇ ಆವೃತ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ಫೆ.24) ಉದ್ಘಾಟನೆ ಮಾಡಿದ್ದಾರೆ.

1 / 5
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ‘ಕೆಸಿಸಿ’ ಪಂದ್ಯಗಳು ನಡೆಯುತ್ತಿವೆ. ಕರುನಾಡ ಧ್ವಜ ಹಾರಿಸುವ ಮೂಲಕ ಉದ್ಘಾಟನೆ ಮಾಡಲಾಗಿದೆ. ‘ಕ್ರೇಜಿ ಸ್ಟಾರ್​’ ರವಿಚಂದ್ರನ್​, ಆರೋಗ್ಯ ಸಚಿವ ಡಾ. ಕೆ. ಸುಧಾಕರ್​ ಕೂಡ ಈ ವೇಳೆ ಹಾಜರಿದ್ದರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ‘ಕೆಸಿಸಿ’ ಪಂದ್ಯಗಳು ನಡೆಯುತ್ತಿವೆ. ಕರುನಾಡ ಧ್ವಜ ಹಾರಿಸುವ ಮೂಲಕ ಉದ್ಘಾಟನೆ ಮಾಡಲಾಗಿದೆ. ‘ಕ್ರೇಜಿ ಸ್ಟಾರ್​’ ರವಿಚಂದ್ರನ್​, ಆರೋಗ್ಯ ಸಚಿವ ಡಾ. ಕೆ. ಸುಧಾಕರ್​ ಕೂಡ ಈ ವೇಳೆ ಹಾಜರಿದ್ದರು.

2 / 5
ಕಿಚ್ಚ ಸುದೀಪ್​, ಡಾಲಿ ಧನಂಜಯ್​, ಗೋಲ್ಡನ್​ ಸ್ಟಾರ್​ ಗಣೇಶ್​, ಧ್ರುವ ಸರ್ಜಾ ಮುಂತಾದ ಸ್ಟಾರ್​ ನಟರು ಕೆಸಿಸಿ ಪಂದ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಎಲ್ಲರ ಉತ್ಸಾಹದಿಂದಾಗಿ ಟೂರ್ನಿಯ ಮೆರುಗು ಹೆಚ್ಚಿದೆ. ಒಟ್ಟು ಆರು ತಂಡಗಳು ಪರಸ್ಪರ ಹಣಾಹಣಿ ನಡೆಸುತ್ತಿವೆ.

ಕಿಚ್ಚ ಸುದೀಪ್​, ಡಾಲಿ ಧನಂಜಯ್​, ಗೋಲ್ಡನ್​ ಸ್ಟಾರ್​ ಗಣೇಶ್​, ಧ್ರುವ ಸರ್ಜಾ ಮುಂತಾದ ಸ್ಟಾರ್​ ನಟರು ಕೆಸಿಸಿ ಪಂದ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಎಲ್ಲರ ಉತ್ಸಾಹದಿಂದಾಗಿ ಟೂರ್ನಿಯ ಮೆರುಗು ಹೆಚ್ಚಿದೆ. ಒಟ್ಟು ಆರು ತಂಡಗಳು ಪರಸ್ಪರ ಹಣಾಹಣಿ ನಡೆಸುತ್ತಿವೆ.

3 / 5
ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಮಾತ್ರವಲ್ಲದೇ ಅಂತಾರಾಷ್ಟ್ರೀಯ ಕ್ರಿಕೆಟರ್​ಗಳು ಕೂಡ ‘ಕರ್ನಾಟಕ ಚಲನಚಿತ್ರ ಕಪ್​’ನಲ್ಲಿ ಆಡುತ್ತಿದ್ದಾರೆ. ಇದರಿಂದಾಗಿ ಕ್ರೀಡಾಭಿಮಾನಿಗಳನ್ನು ಈ ಟೂರ್ನಿ ಆಕರ್ಷಿಸುತ್ತಿದೆ. ಫೆ.24 ಮತ್ತು ಫೆ.25ರಂದು ಎರಡು ದಿನಗಳ ಕಾಲ ಪಂದ್ಯಗಳು ನಡೆಯಲಿವೆ.

ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಮಾತ್ರವಲ್ಲದೇ ಅಂತಾರಾಷ್ಟ್ರೀಯ ಕ್ರಿಕೆಟರ್​ಗಳು ಕೂಡ ‘ಕರ್ನಾಟಕ ಚಲನಚಿತ್ರ ಕಪ್​’ನಲ್ಲಿ ಆಡುತ್ತಿದ್ದಾರೆ. ಇದರಿಂದಾಗಿ ಕ್ರೀಡಾಭಿಮಾನಿಗಳನ್ನು ಈ ಟೂರ್ನಿ ಆಕರ್ಷಿಸುತ್ತಿದೆ. ಫೆ.24 ಮತ್ತು ಫೆ.25ರಂದು ಎರಡು ದಿನಗಳ ಕಾಲ ಪಂದ್ಯಗಳು ನಡೆಯಲಿವೆ.

4 / 5
ಕೆಸಿಸಿ ಉದ್ಘಾಟವೆ ವೇಳೆ 80 ಅಡಿ ಉದ್ದ, 140 ಅಡಿ ಅಗಲದ ಕನ್ನಡ ಬಾವುಟವನ್ನು ಅನಾವರಣ ಮಾಡಲಾಯಿತು. ಇದು ಕನ್ನಡಿಗರ ಪಾಲಿನ ಹೆಮ್ಮೆಯ ಸಂಗತಿ ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ. ನೆಚ್ಚಿನ ತಾರೆಯರು ಬ್ಯಾಟ್​ ಬೀಸುವುದನ್ನು ನೋಡಲು ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಂದಿದ್ದಾರೆ.

ಕೆಸಿಸಿ ಉದ್ಘಾಟವೆ ವೇಳೆ 80 ಅಡಿ ಉದ್ದ, 140 ಅಡಿ ಅಗಲದ ಕನ್ನಡ ಬಾವುಟವನ್ನು ಅನಾವರಣ ಮಾಡಲಾಯಿತು. ಇದು ಕನ್ನಡಿಗರ ಪಾಲಿನ ಹೆಮ್ಮೆಯ ಸಂಗತಿ ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ. ನೆಚ್ಚಿನ ತಾರೆಯರು ಬ್ಯಾಟ್​ ಬೀಸುವುದನ್ನು ನೋಡಲು ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಂದಿದ್ದಾರೆ.

5 / 5

Published On - 7:40 pm, Fri, 24 February 23

New Year 2026 Live: ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್​ ಸಂಭ್ರಮಾಚರಣೆ
New Year 2026 Live: ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್​ ಸಂಭ್ರಮಾಚರಣೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ