AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KCC: ‘ಕನ್ನಡ ಚಲನಚಿತ್ರ ಕಪ್​’ ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ; ಇಲ್ಲಿದೆ ಫೋಟೋ ಗ್ಯಾಲರಿ

Kannada Chalanachitra Cup | Basavaraj Bommai: ಕಿಚ್ಚ ಸುದೀಪ್​, ಡಾಲಿ ಧನಂಜಯ್​, ಗೋಲ್ಡನ್​ ಸ್ಟಾರ್​ ಗಣೇಶ್​, ಧ್ರುವ ಸರ್ಜಾ ಮುಂತಾದ ನಟರು ಕೆಸಿಸಿ ಪಂದ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಉದ್ಘಾಟನಾ ಸಮಾರಂಭದ ಫೋಟೋಗಳು ಇಲ್ಲಿವೆ..

ಮದನ್​ ಕುಮಾರ್​
|

Updated on:Feb 24, 2023 | 7:40 PM

Share
‘ಕನ್ನಡ ಚಲನಚಿತ್ರ ಕಪ್​’ ಟೂರ್ನಿ ಆರಂಭ ಆಗಿದೆ. ಕನ್ನಡ ಸಿನಿಮಾ ಸೆಲೆಬ್ರಿಟಿಗಳು ಕ್ರಿಕೆಟ್​ ಮೈದಾನಕ್ಕೆ ಇಳಿದಿದ್ದಾರೆ. ಕೆಸಿಸಿ ಮೂರನೇ ಆವೃತ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ಫೆ.24) ಉದ್ಘಾಟನೆ ಮಾಡಿದ್ದಾರೆ.

‘ಕನ್ನಡ ಚಲನಚಿತ್ರ ಕಪ್​’ ಟೂರ್ನಿ ಆರಂಭ ಆಗಿದೆ. ಕನ್ನಡ ಸಿನಿಮಾ ಸೆಲೆಬ್ರಿಟಿಗಳು ಕ್ರಿಕೆಟ್​ ಮೈದಾನಕ್ಕೆ ಇಳಿದಿದ್ದಾರೆ. ಕೆಸಿಸಿ ಮೂರನೇ ಆವೃತ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ಫೆ.24) ಉದ್ಘಾಟನೆ ಮಾಡಿದ್ದಾರೆ.

1 / 5
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ‘ಕೆಸಿಸಿ’ ಪಂದ್ಯಗಳು ನಡೆಯುತ್ತಿವೆ. ಕರುನಾಡ ಧ್ವಜ ಹಾರಿಸುವ ಮೂಲಕ ಉದ್ಘಾಟನೆ ಮಾಡಲಾಗಿದೆ. ‘ಕ್ರೇಜಿ ಸ್ಟಾರ್​’ ರವಿಚಂದ್ರನ್​, ಆರೋಗ್ಯ ಸಚಿವ ಡಾ. ಕೆ. ಸುಧಾಕರ್​ ಕೂಡ ಈ ವೇಳೆ ಹಾಜರಿದ್ದರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ‘ಕೆಸಿಸಿ’ ಪಂದ್ಯಗಳು ನಡೆಯುತ್ತಿವೆ. ಕರುನಾಡ ಧ್ವಜ ಹಾರಿಸುವ ಮೂಲಕ ಉದ್ಘಾಟನೆ ಮಾಡಲಾಗಿದೆ. ‘ಕ್ರೇಜಿ ಸ್ಟಾರ್​’ ರವಿಚಂದ್ರನ್​, ಆರೋಗ್ಯ ಸಚಿವ ಡಾ. ಕೆ. ಸುಧಾಕರ್​ ಕೂಡ ಈ ವೇಳೆ ಹಾಜರಿದ್ದರು.

2 / 5
ಕಿಚ್ಚ ಸುದೀಪ್​, ಡಾಲಿ ಧನಂಜಯ್​, ಗೋಲ್ಡನ್​ ಸ್ಟಾರ್​ ಗಣೇಶ್​, ಧ್ರುವ ಸರ್ಜಾ ಮುಂತಾದ ಸ್ಟಾರ್​ ನಟರು ಕೆಸಿಸಿ ಪಂದ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಎಲ್ಲರ ಉತ್ಸಾಹದಿಂದಾಗಿ ಟೂರ್ನಿಯ ಮೆರುಗು ಹೆಚ್ಚಿದೆ. ಒಟ್ಟು ಆರು ತಂಡಗಳು ಪರಸ್ಪರ ಹಣಾಹಣಿ ನಡೆಸುತ್ತಿವೆ.

ಕಿಚ್ಚ ಸುದೀಪ್​, ಡಾಲಿ ಧನಂಜಯ್​, ಗೋಲ್ಡನ್​ ಸ್ಟಾರ್​ ಗಣೇಶ್​, ಧ್ರುವ ಸರ್ಜಾ ಮುಂತಾದ ಸ್ಟಾರ್​ ನಟರು ಕೆಸಿಸಿ ಪಂದ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಎಲ್ಲರ ಉತ್ಸಾಹದಿಂದಾಗಿ ಟೂರ್ನಿಯ ಮೆರುಗು ಹೆಚ್ಚಿದೆ. ಒಟ್ಟು ಆರು ತಂಡಗಳು ಪರಸ್ಪರ ಹಣಾಹಣಿ ನಡೆಸುತ್ತಿವೆ.

3 / 5
ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಮಾತ್ರವಲ್ಲದೇ ಅಂತಾರಾಷ್ಟ್ರೀಯ ಕ್ರಿಕೆಟರ್​ಗಳು ಕೂಡ ‘ಕರ್ನಾಟಕ ಚಲನಚಿತ್ರ ಕಪ್​’ನಲ್ಲಿ ಆಡುತ್ತಿದ್ದಾರೆ. ಇದರಿಂದಾಗಿ ಕ್ರೀಡಾಭಿಮಾನಿಗಳನ್ನು ಈ ಟೂರ್ನಿ ಆಕರ್ಷಿಸುತ್ತಿದೆ. ಫೆ.24 ಮತ್ತು ಫೆ.25ರಂದು ಎರಡು ದಿನಗಳ ಕಾಲ ಪಂದ್ಯಗಳು ನಡೆಯಲಿವೆ.

ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಮಾತ್ರವಲ್ಲದೇ ಅಂತಾರಾಷ್ಟ್ರೀಯ ಕ್ರಿಕೆಟರ್​ಗಳು ಕೂಡ ‘ಕರ್ನಾಟಕ ಚಲನಚಿತ್ರ ಕಪ್​’ನಲ್ಲಿ ಆಡುತ್ತಿದ್ದಾರೆ. ಇದರಿಂದಾಗಿ ಕ್ರೀಡಾಭಿಮಾನಿಗಳನ್ನು ಈ ಟೂರ್ನಿ ಆಕರ್ಷಿಸುತ್ತಿದೆ. ಫೆ.24 ಮತ್ತು ಫೆ.25ರಂದು ಎರಡು ದಿನಗಳ ಕಾಲ ಪಂದ್ಯಗಳು ನಡೆಯಲಿವೆ.

4 / 5
ಕೆಸಿಸಿ ಉದ್ಘಾಟವೆ ವೇಳೆ 80 ಅಡಿ ಉದ್ದ, 140 ಅಡಿ ಅಗಲದ ಕನ್ನಡ ಬಾವುಟವನ್ನು ಅನಾವರಣ ಮಾಡಲಾಯಿತು. ಇದು ಕನ್ನಡಿಗರ ಪಾಲಿನ ಹೆಮ್ಮೆಯ ಸಂಗತಿ ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ. ನೆಚ್ಚಿನ ತಾರೆಯರು ಬ್ಯಾಟ್​ ಬೀಸುವುದನ್ನು ನೋಡಲು ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಂದಿದ್ದಾರೆ.

ಕೆಸಿಸಿ ಉದ್ಘಾಟವೆ ವೇಳೆ 80 ಅಡಿ ಉದ್ದ, 140 ಅಡಿ ಅಗಲದ ಕನ್ನಡ ಬಾವುಟವನ್ನು ಅನಾವರಣ ಮಾಡಲಾಯಿತು. ಇದು ಕನ್ನಡಿಗರ ಪಾಲಿನ ಹೆಮ್ಮೆಯ ಸಂಗತಿ ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ. ನೆಚ್ಚಿನ ತಾರೆಯರು ಬ್ಯಾಟ್​ ಬೀಸುವುದನ್ನು ನೋಡಲು ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಂದಿದ್ದಾರೆ.

5 / 5

Published On - 7:40 pm, Fri, 24 February 23

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ