AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Basavaraj Bommai Birthday: ಸಿಎಂ ಬಸವರಾಜ ಬೊಮ್ಮಾಯಿಗೆ 62ನೇ ಹುಟ್ಟುಹಬ್ಬದ ಸಂಭ್ರಮ; ಗೋಪೂಜೆ ಮೂಲಕ ಸರಳ ಆಚರಣೆ

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಸಿಎಂ ಬವರಾಜ ಬೊಮ್ಮಾಯಿ 62ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅಲ್ಲದೆ ಇಂದಿಗೆ ಸಿಎಂ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ 6 ತಿಂಗಳು ತುಂಬಿದೆ. ಈ ಹಿನ್ನೆಲೆಯಲ್ಲಿ ಬೊಮ್ಮಾಯಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಜೀರೋ ಟ್ರಾಫಿಕ್ ವ್ಯವಸ್ಥೆ ತ್ಯಜಿಸಿ, ಸರ್ಕಾರಿ ಸಭೆ-ಸಮಾರಂಭಗಳಲ್ಲಿ ಹೂ ಗುಚ್ಚ ಬೇಡ ಕನ್ನಡ ಪುಸ್ತಕ ನೀಡಿ ಎಂಬ ಆದೇಶದಿಂದ ಜನಮನ ಗೆದ್ದಿರುವ ಸಿಎಂ ಬೊಮ್ಮಾಯಿ ಇಂದು ಆರ್ಟಿ ನಗರದ ತಮ್ಮ ನಿವಾಸದಲ್ಲಿ ಗೋಪೂಜೆ ಮಾಡುವ ಮೂಲಕ ಸರಳ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

TV9 Web
| Edited By: |

Updated on:Jan 28, 2022 | 12:28 PM

Share
ತಮ್ಮ ಹುಟ್ಟುಹಬ್ಬ ಹಿನ್ನೆಲೆ ಸಿಎಂ ಬೊಮ್ಮಾಯಿ ಆರ್ಟಿ ನಗರದ ನಿವಾಸದಲ್ಲಿ ಕುಟುಂಬ ಸದಸ್ಯರ ಜೊತೆಯಲ್ಲಿ ಗೋಪೂಜೆ ಮಾಡಿ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

CM Basavaraj Bommai Perform Go Puja in his residence over his 62nd birthday occasion

1 / 6
ಯಾವುದೇ ರೀತಿಯ ಬಿಗ್ ಸೆಲೆಬ್ರೇಷನ್ ಇಲ್ಲದೆ ಸಾಂಪ್ರದಾಯಿಕವಾಗಿ ಗೋಪೂಜೆ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡ ಸಿಎಂ ಬೊಮ್ಮಾಯಿ

CM Basavaraj Bommai Perform Go Puja in his residence over his 62nd birthday occasion

2 / 6
ಮುಕ್ಕೋಟಿ ದೇವತೆಗಳು ನೆಲೆಸಿರುವ ಗೋ ಮಾತೆಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ.

ಮುಕ್ಕೋಟಿ ದೇವತೆಗಳು ನೆಲೆಸಿರುವ ಗೋ ಮಾತೆಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ.

3 / 6
ಗೋ ಮಾತೆಗೆ ಪೂಜೆ ಸಲ್ಲಿಸಿ ಅದಕ್ಕೆ ಬೆಲ್ಲ ತಿನ್ನಿಸುತ್ತಿರುವ ಸಿಎಂ ಬೊಮ್ಮಾಯಿ, ಚಿತ್ರದಲ್ಲಿ ಸಿಎಂ ಬೊಮ್ಮಾಯಿ ಅವರ ಪತ್ನಿ ಹಾಗೂ ಕುಟುಂಬಸ್ಥರಿದ್ದಾರೆ.

ಗೋ ಮಾತೆಗೆ ಪೂಜೆ ಸಲ್ಲಿಸಿ ಅದಕ್ಕೆ ಬೆಲ್ಲ ತಿನ್ನಿಸುತ್ತಿರುವ ಸಿಎಂ ಬೊಮ್ಮಾಯಿ, ಚಿತ್ರದಲ್ಲಿ ಸಿಎಂ ಬೊಮ್ಮಾಯಿ ಅವರ ಪತ್ನಿ ಹಾಗೂ ಕುಟುಂಬಸ್ಥರಿದ್ದಾರೆ.

4 / 6
ಹುಟ್ಟುಹಬ್ಬದ ಅಂಗವಾಗಿ ರಾಷ್ಟ್ರೋತ್ಥಾನ ಗೋಶಾಲೆಯ 11 ಹಸುಗಳನ್ನು ಆಜೀವನ ದತ್ತು ಸ್ವೀಕಾರ ಮಾಡಿ, ಗೋಮಾತೆಯ ಸೇವೆಯ ಪವಿತ್ರಕಾರ್ಯದಲ್ಲಿ ತೊಡಗಿಸಿಕೊಳ್ಳುವ ಮೂಲಕ ಕುಟುಂಬದ ಸದಸ್ಯರೊಂದಿಗೆ ಗೋಪೂಜೆ ನೆರವೇರಿಸಿದ ಸಿಎಂ

ಹುಟ್ಟುಹಬ್ಬದ ಅಂಗವಾಗಿ ರಾಷ್ಟ್ರೋತ್ಥಾನ ಗೋಶಾಲೆಯ 11 ಹಸುಗಳನ್ನು ಆಜೀವನ ದತ್ತು ಸ್ವೀಕಾರ ಮಾಡಿ, ಗೋಮಾತೆಯ ಸೇವೆಯ ಪವಿತ್ರಕಾರ್ಯದಲ್ಲಿ ತೊಡಗಿಸಿಕೊಳ್ಳುವ ಮೂಲಕ ಕುಟುಂಬದ ಸದಸ್ಯರೊಂದಿಗೆ ಗೋಪೂಜೆ ನೆರವೇರಿಸಿದ ಸಿಎಂ

5 / 6
ಗೋ ಮಾತೆ ಹೊಂದಿಗೆ ಬೊಮ್ಮಾಯಿ ದಂಪತಿ

ಗೋ ಮಾತೆ ಹೊಂದಿಗೆ ಬೊಮ್ಮಾಯಿ ದಂಪತಿ

6 / 6

Published On - 12:26 pm, Fri, 28 January 22

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?