AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Basavaraj Bommai Birthday: ಸಿಎಂ ಬಸವರಾಜ ಬೊಮ್ಮಾಯಿಗೆ 62ನೇ ಹುಟ್ಟುಹಬ್ಬದ ಸಂಭ್ರಮ; ಗೋಪೂಜೆ ಮೂಲಕ ಸರಳ ಆಚರಣೆ

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಸಿಎಂ ಬವರಾಜ ಬೊಮ್ಮಾಯಿ 62ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅಲ್ಲದೆ ಇಂದಿಗೆ ಸಿಎಂ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ 6 ತಿಂಗಳು ತುಂಬಿದೆ. ಈ ಹಿನ್ನೆಲೆಯಲ್ಲಿ ಬೊಮ್ಮಾಯಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಜೀರೋ ಟ್ರಾಫಿಕ್ ವ್ಯವಸ್ಥೆ ತ್ಯಜಿಸಿ, ಸರ್ಕಾರಿ ಸಭೆ-ಸಮಾರಂಭಗಳಲ್ಲಿ ಹೂ ಗುಚ್ಚ ಬೇಡ ಕನ್ನಡ ಪುಸ್ತಕ ನೀಡಿ ಎಂಬ ಆದೇಶದಿಂದ ಜನಮನ ಗೆದ್ದಿರುವ ಸಿಎಂ ಬೊಮ್ಮಾಯಿ ಇಂದು ಆರ್ಟಿ ನಗರದ ತಮ್ಮ ನಿವಾಸದಲ್ಲಿ ಗೋಪೂಜೆ ಮಾಡುವ ಮೂಲಕ ಸರಳ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

TV9 Web
| Updated By: ಆಯೇಷಾ ಬಾನು|

Updated on:Jan 28, 2022 | 12:28 PM

Share
ತಮ್ಮ ಹುಟ್ಟುಹಬ್ಬ ಹಿನ್ನೆಲೆ ಸಿಎಂ ಬೊಮ್ಮಾಯಿ ಆರ್ಟಿ ನಗರದ ನಿವಾಸದಲ್ಲಿ ಕುಟುಂಬ ಸದಸ್ಯರ ಜೊತೆಯಲ್ಲಿ ಗೋಪೂಜೆ ಮಾಡಿ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

CM Basavaraj Bommai Perform Go Puja in his residence over his 62nd birthday occasion

1 / 6
ಯಾವುದೇ ರೀತಿಯ ಬಿಗ್ ಸೆಲೆಬ್ರೇಷನ್ ಇಲ್ಲದೆ ಸಾಂಪ್ರದಾಯಿಕವಾಗಿ ಗೋಪೂಜೆ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡ ಸಿಎಂ ಬೊಮ್ಮಾಯಿ

CM Basavaraj Bommai Perform Go Puja in his residence over his 62nd birthday occasion

2 / 6
ಮುಕ್ಕೋಟಿ ದೇವತೆಗಳು ನೆಲೆಸಿರುವ ಗೋ ಮಾತೆಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ.

ಮುಕ್ಕೋಟಿ ದೇವತೆಗಳು ನೆಲೆಸಿರುವ ಗೋ ಮಾತೆಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ.

3 / 6
ಗೋ ಮಾತೆಗೆ ಪೂಜೆ ಸಲ್ಲಿಸಿ ಅದಕ್ಕೆ ಬೆಲ್ಲ ತಿನ್ನಿಸುತ್ತಿರುವ ಸಿಎಂ ಬೊಮ್ಮಾಯಿ, ಚಿತ್ರದಲ್ಲಿ ಸಿಎಂ ಬೊಮ್ಮಾಯಿ ಅವರ ಪತ್ನಿ ಹಾಗೂ ಕುಟುಂಬಸ್ಥರಿದ್ದಾರೆ.

ಗೋ ಮಾತೆಗೆ ಪೂಜೆ ಸಲ್ಲಿಸಿ ಅದಕ್ಕೆ ಬೆಲ್ಲ ತಿನ್ನಿಸುತ್ತಿರುವ ಸಿಎಂ ಬೊಮ್ಮಾಯಿ, ಚಿತ್ರದಲ್ಲಿ ಸಿಎಂ ಬೊಮ್ಮಾಯಿ ಅವರ ಪತ್ನಿ ಹಾಗೂ ಕುಟುಂಬಸ್ಥರಿದ್ದಾರೆ.

4 / 6
ಹುಟ್ಟುಹಬ್ಬದ ಅಂಗವಾಗಿ ರಾಷ್ಟ್ರೋತ್ಥಾನ ಗೋಶಾಲೆಯ 11 ಹಸುಗಳನ್ನು ಆಜೀವನ ದತ್ತು ಸ್ವೀಕಾರ ಮಾಡಿ, ಗೋಮಾತೆಯ ಸೇವೆಯ ಪವಿತ್ರಕಾರ್ಯದಲ್ಲಿ ತೊಡಗಿಸಿಕೊಳ್ಳುವ ಮೂಲಕ ಕುಟುಂಬದ ಸದಸ್ಯರೊಂದಿಗೆ ಗೋಪೂಜೆ ನೆರವೇರಿಸಿದ ಸಿಎಂ

ಹುಟ್ಟುಹಬ್ಬದ ಅಂಗವಾಗಿ ರಾಷ್ಟ್ರೋತ್ಥಾನ ಗೋಶಾಲೆಯ 11 ಹಸುಗಳನ್ನು ಆಜೀವನ ದತ್ತು ಸ್ವೀಕಾರ ಮಾಡಿ, ಗೋಮಾತೆಯ ಸೇವೆಯ ಪವಿತ್ರಕಾರ್ಯದಲ್ಲಿ ತೊಡಗಿಸಿಕೊಳ್ಳುವ ಮೂಲಕ ಕುಟುಂಬದ ಸದಸ್ಯರೊಂದಿಗೆ ಗೋಪೂಜೆ ನೆರವೇರಿಸಿದ ಸಿಎಂ

5 / 6
ಗೋ ಮಾತೆ ಹೊಂದಿಗೆ ಬೊಮ್ಮಾಯಿ ದಂಪತಿ

ಗೋ ಮಾತೆ ಹೊಂದಿಗೆ ಬೊಮ್ಮಾಯಿ ದಂಪತಿ

6 / 6

Published On - 12:26 pm, Fri, 28 January 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್