- Kannada News Photo gallery CM Basavaraj Bommai Perform Go Puja in his residence over his 62nd birthday occasion
Basavaraj Bommai Birthday: ಸಿಎಂ ಬಸವರಾಜ ಬೊಮ್ಮಾಯಿಗೆ 62ನೇ ಹುಟ್ಟುಹಬ್ಬದ ಸಂಭ್ರಮ; ಗೋಪೂಜೆ ಮೂಲಕ ಸರಳ ಆಚರಣೆ
ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಸಿಎಂ ಬವರಾಜ ಬೊಮ್ಮಾಯಿ 62ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅಲ್ಲದೆ ಇಂದಿಗೆ ಸಿಎಂ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ 6 ತಿಂಗಳು ತುಂಬಿದೆ. ಈ ಹಿನ್ನೆಲೆಯಲ್ಲಿ ಬೊಮ್ಮಾಯಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಜೀರೋ ಟ್ರಾಫಿಕ್ ವ್ಯವಸ್ಥೆ ತ್ಯಜಿಸಿ, ಸರ್ಕಾರಿ ಸಭೆ-ಸಮಾರಂಭಗಳಲ್ಲಿ ಹೂ ಗುಚ್ಚ ಬೇಡ ಕನ್ನಡ ಪುಸ್ತಕ ನೀಡಿ ಎಂಬ ಆದೇಶದಿಂದ ಜನಮನ ಗೆದ್ದಿರುವ ಸಿಎಂ ಬೊಮ್ಮಾಯಿ ಇಂದು ಆರ್ಟಿ ನಗರದ ತಮ್ಮ ನಿವಾಸದಲ್ಲಿ ಗೋಪೂಜೆ ಮಾಡುವ ಮೂಲಕ ಸರಳ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.
Updated on:Jan 28, 2022 | 12:28 PM
Share

CM Basavaraj Bommai Perform Go Puja in his residence over his 62nd birthday occasion

CM Basavaraj Bommai Perform Go Puja in his residence over his 62nd birthday occasion

ಮುಕ್ಕೋಟಿ ದೇವತೆಗಳು ನೆಲೆಸಿರುವ ಗೋ ಮಾತೆಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ.

ಗೋ ಮಾತೆಗೆ ಪೂಜೆ ಸಲ್ಲಿಸಿ ಅದಕ್ಕೆ ಬೆಲ್ಲ ತಿನ್ನಿಸುತ್ತಿರುವ ಸಿಎಂ ಬೊಮ್ಮಾಯಿ, ಚಿತ್ರದಲ್ಲಿ ಸಿಎಂ ಬೊಮ್ಮಾಯಿ ಅವರ ಪತ್ನಿ ಹಾಗೂ ಕುಟುಂಬಸ್ಥರಿದ್ದಾರೆ.

ಹುಟ್ಟುಹಬ್ಬದ ಅಂಗವಾಗಿ ರಾಷ್ಟ್ರೋತ್ಥಾನ ಗೋಶಾಲೆಯ 11 ಹಸುಗಳನ್ನು ಆಜೀವನ ದತ್ತು ಸ್ವೀಕಾರ ಮಾಡಿ, ಗೋಮಾತೆಯ ಸೇವೆಯ ಪವಿತ್ರಕಾರ್ಯದಲ್ಲಿ ತೊಡಗಿಸಿಕೊಳ್ಳುವ ಮೂಲಕ ಕುಟುಂಬದ ಸದಸ್ಯರೊಂದಿಗೆ ಗೋಪೂಜೆ ನೆರವೇರಿಸಿದ ಸಿಎಂ

ಗೋ ಮಾತೆ ಹೊಂದಿಗೆ ಬೊಮ್ಮಾಯಿ ದಂಪತಿ
Published On - 12:26 pm, Fri, 28 January 22
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ತಮಿಳುನಾಡಲ್ಲಿ ಕರ್ನಾಟಕ ಧ್ವಜ ಎತ್ತಿ ಹಿಡಿದ ಬಗ್ಗೆ ಸುದೀಪ್ ಮಾತು
ಈ ರಾಶಿಯವರಿಗೆ ನಿಮ್ಮ ನಿರ್ಧಾರಗಳು ಹಿನ್ನಡೆಗೆ ಕಾರಣವಾಗಬಹುದು
ಪರೀಕ್ಷಾ ಪೆ ಚರ್ಚಾ 2ನೇ ಸಂಚಿಕೆ, ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮಾತುಕತೆ
ಮನೆ ಹತ್ತಿರ ಪಾರಿಜಾತ ಗಿಡ ಇರಬಹುದಾ?
ಪೀರಗಢಿ ಫ್ಲೈಓವರ್ ಮೇಲೆ ನಿಲ್ಲಿಸಿದ್ದ ಕಾರಿನಲ್ಲಿ ಮೂವರ ಶವ ಪತ್ತೆ
ಇಂದು ಈ ರಾಶಿಯ ದಂಪತಿ ನಡುವೆ ಕಲಹ!
ಮೈಸೂರು: ಭಾರಿ ಅಗ್ನಿ ಅವಘಡ, ಧಗಧಗ ಹೊತ್ತಿ ಉರಿದ 4 ಗೋದಾಮುಗಳು
‘ದುಬೈ’ನಲ್ಲಿ ಸಿನಿಮಾ ಮುಹೂರ್ತ: ಕನಸು ಹಂಚಿಕೊಂಡ ಆರ್ ಚಂದ್ರು
ಬೆಂಗಳೂರು ಲ್ಯಾಂಬೋರ್ಗಿನಿ ಕಾರಿನ ಕಳ್ಳಾಟದ ರಹಸ್ಯ ಬಿಚ್ಚಿಟ್ಟ RTO
ಈಗ ನನಗೆ ಜ್ಞಾನೋದಯವಾಗಿದೆ, ಇನ್ಮೇಲೆ ನಾನು ಕೊಡೋದೆ ಬೇರೆ: ಆರ್ ಚಂದ್ರು
ಭಾರತಕ್ಕೆ ಬಂದ ಯುವ ಚಾಂಪಿಯನ್ಸ್ಗೆ ಅದ್ಧೂರಿ ಸ್ವಾಗತ
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ನಲ್ಲಿ ಗೊಂದಲ: ಆಗಿದ್ದೇನು?
