AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವವಿಖ್ಯಾತ ಜಂಬೂ ಸವಾರಿಗೆ ಚಾಲನೆ ನೀಡಿದ ಸಿಎಂ; ಇಲ್ಲಿವೆ ಫೋಟೋಸ್

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. 

ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Oct 24, 2023 | 6:42 PM

Share
 ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. 

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. 

1 / 7
ಸತತ 4ನೇ ಬಾರಿಗೆ 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ‘ಅಭಿಮನ್ಯು’ ಹೊತ್ತು ಸಾಗುತ್ತಿದ್ದು, ಅಭಿಮನ್ಯುಗೆ ಕುಮ್ಕಿ ಆನೆಗಳಾದ ಲಕ್ಷ್ಮೀ, ವಿಜಯಾ ಸಾಥ್ ನೀಡುತ್ತಿವೆ.

ಸತತ 4ನೇ ಬಾರಿಗೆ 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ‘ಅಭಿಮನ್ಯು’ ಹೊತ್ತು ಸಾಗುತ್ತಿದ್ದು, ಅಭಿಮನ್ಯುಗೆ ಕುಮ್ಕಿ ಆನೆಗಳಾದ ಲಕ್ಷ್ಮೀ, ವಿಜಯಾ ಸಾಥ್ ನೀಡುತ್ತಿವೆ.

2 / 7
ಅರಮನೆಯಿಂದ ಹೊಡಲಿರುವ ಜಂಬೂ ಸವಾರಿ, ಕೆ.ಆರ್.ಸರ್ಕಲ್ , ಆರ್ಯವೇದ ಸರ್ಕಲ್‌, ತಿಲಕ್ ನಗರ, ಬಂಬೂ ಬಜಾರ್ ಮೂಲಕ ಬನ್ನಿ ಮಂಟಪ್ಪಕ್ಕೆ ತಲುಪಲಿದೆ. ಸುಮಾರು 4 ರಿಂದ 5 ಕಿಲೋ ಮೀಟರ್ ಈ ಸವಾರಿ ನಡೆಯಲಿದೆ.

ಅರಮನೆಯಿಂದ ಹೊಡಲಿರುವ ಜಂಬೂ ಸವಾರಿ, ಕೆ.ಆರ್.ಸರ್ಕಲ್ , ಆರ್ಯವೇದ ಸರ್ಕಲ್‌, ತಿಲಕ್ ನಗರ, ಬಂಬೂ ಬಜಾರ್ ಮೂಲಕ ಬನ್ನಿ ಮಂಟಪ್ಪಕ್ಕೆ ತಲುಪಲಿದೆ. ಸುಮಾರು 4 ರಿಂದ 5 ಕಿಲೋ ಮೀಟರ್ ಈ ಸವಾರಿ ನಡೆಯಲಿದೆ.

3 / 7
ಅರಮನೆಯಿಂದ ಬನ್ನಿಮಂಟಪದವರೆಗೆ ಈ ಮೆರವಣಿಗೆ ನಡೆಯಲಿದೆ. ಜಂಬೂಸವಾರಿಯಲ್ಲಿ 49 ಸ್ತಬ್ದಚಿತ್ರಗಳು, ವಿವಿಧ ಕಲಾತಂಡಗಳು ಭಾಗಿಯಾಗಿದ್ದು, ಲಕ್ಷಾಂತರ ಜನರು ದಸರಾ ಜಂಬೂಸವಾರಿಗೆ ಸಾಕ್ಷಿಯಾಗಲಿದ್ದಾರೆ.

ಅರಮನೆಯಿಂದ ಬನ್ನಿಮಂಟಪದವರೆಗೆ ಈ ಮೆರವಣಿಗೆ ನಡೆಯಲಿದೆ. ಜಂಬೂಸವಾರಿಯಲ್ಲಿ 49 ಸ್ತಬ್ದಚಿತ್ರಗಳು, ವಿವಿಧ ಕಲಾತಂಡಗಳು ಭಾಗಿಯಾಗಿದ್ದು, ಲಕ್ಷಾಂತರ ಜನರು ದಸರಾ ಜಂಬೂಸವಾರಿಗೆ ಸಾಕ್ಷಿಯಾಗಲಿದ್ದಾರೆ.

4 / 7
ದಸರಾ ಮೆರವಣಿಗೆಯಲ್ಲಿ ಆಕರ್ಷಕ ನಂದಿಧ್ವಜ ಕುಣಿತ ಸೇರಿದಂ ವಿವಿಧ ವೇಷ ತೊಟ್ಟು ಅನೇಕ ಕಲಾವಿದರು ನೃತ್ಯದಲ್ಲಿ ತೊಡಗಿದ್ದಾರೆ.

ದಸರಾ ಮೆರವಣಿಗೆಯಲ್ಲಿ ಆಕರ್ಷಕ ನಂದಿಧ್ವಜ ಕುಣಿತ ಸೇರಿದಂ ವಿವಿಧ ವೇಷ ತೊಟ್ಟು ಅನೇಕ ಕಲಾವಿದರು ನೃತ್ಯದಲ್ಲಿ ತೊಡಗಿದ್ದಾರೆ.

5 / 7
ಇನ್ನು ಈ ಬಾರಿ ನಿಗದಿತ ಸಮಯಕ್ಕಿಂತ ಜಂಬೂಸವಾರಿಗೆ ಪುಷ್ಪಾರ್ಚನೆ ತಡವಾಗಿದೆ. 4.40 ರಿಂದ 5 ಗಳೆ ಒಳಗೆ ಸಲ್ಲುವ ಮೀನ ಲಗ್ನದಲ್ಲಿ ಉಪ್ಪಾರ್ಚನೆ ಆಗಬೇಕಿತ್ತು. ಆದರೆ, 5.9 ಕ್ಕೆ ಪುಷ್ಪಾರ್ಚನೆ ನಡೆದಿದ್ದು, 9 ನಿಮಿಷ ತಡವಾಗಿ ಪುಷ್ಪಾರ್ಚನೆ ನಡೆದಿದೆ.

ಇನ್ನು ಈ ಬಾರಿ ನಿಗದಿತ ಸಮಯಕ್ಕಿಂತ ಜಂಬೂಸವಾರಿಗೆ ಪುಷ್ಪಾರ್ಚನೆ ತಡವಾಗಿದೆ. 4.40 ರಿಂದ 5 ಗಳೆ ಒಳಗೆ ಸಲ್ಲುವ ಮೀನ ಲಗ್ನದಲ್ಲಿ ಉಪ್ಪಾರ್ಚನೆ ಆಗಬೇಕಿತ್ತು. ಆದರೆ, 5.9 ಕ್ಕೆ ಪುಷ್ಪಾರ್ಚನೆ ನಡೆದಿದ್ದು, 9 ನಿಮಿಷ ತಡವಾಗಿ ಪುಷ್ಪಾರ್ಚನೆ ನಡೆದಿದೆ.

6 / 7
ದಸರಾ ಜಂಬೂಸವಾರಿ ಸಾಗುವ ರಸ್ತೆಯುದ್ದಕ್ಕೂ ನೆರೆದಿರುವ ಜನ, ಚಾಮುಂಡೇಶ್ವ ವಿಗ್ರಹಕ್ಕೆ ನಮಿಸಿದ್ದಾರೆ. ಅಭಿಮನ್ಯು ಮೇಲೆ ಚಾಮುಂಡೇಶ್ವರಿ ವಿರಾಜಮಾನವಾಗಿ ಕುಳಿತಿರುವಳು.

ದಸರಾ ಜಂಬೂಸವಾರಿ ಸಾಗುವ ರಸ್ತೆಯುದ್ದಕ್ಕೂ ನೆರೆದಿರುವ ಜನ, ಚಾಮುಂಡೇಶ್ವ ವಿಗ್ರಹಕ್ಕೆ ನಮಿಸಿದ್ದಾರೆ. ಅಭಿಮನ್ಯು ಮೇಲೆ ಚಾಮುಂಡೇಶ್ವರಿ ವಿರಾಜಮಾನವಾಗಿ ಕುಳಿತಿರುವಳು.

7 / 7
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!