AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ರಾಜಕೀಯ ಹಾಗೂ ಸಿನಿಮಾ ಗಣ್ಯರು

ಕನ್ನಡದ ನಟ ಶಿವರಾಜ್​ಕುಮಾರ್ ಅವರು ಕ್ಯಾನ್ಸರ್ ಚಿಕಿತ್ಸೆ ಪಡೆಯಲು ಅಮೆರಿಕಕ್ಕೆ ತೆರಳಿದ್ದರು. ಈಗ ಗುಣಮುಖರಾಗಿ ಅವರು ಅಮೆರಿಕದಿಂದ ಆಗಮಿಸಿದ್ದಾರೆ. ಅವರನ್ನು ಭೇಟಿ ಮಾಡಲು ಗಣ್ಯಾತಿ ಗಣ್ಯರು ಆಗಮಿಸುತ್ತಿದ್ದಾರೆ. ಅವರ ಚೇತರಿಕೆ ಕಂಡಿದ್ದಕ್ಕೆ ಅವರಿಗೆ ಅಭಿನಂದನೆ ತಿಳಿಸುತ್ತಿದ್ದಾರೆ. ಈ ಸಂದರ್ಭದ ಫೋಟೋ ಇಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on:Jan 27, 2025 | 2:15 PM

Share
ಶಿವರಾಜ್​ಕುಮಾರ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ. ಶಿವಣ್ಣ ಅವರ ಆರೋಗ್ಯವನ್ನು ಸಿದ್ದರಾಮಯ್ಯ ಅವರು ವಿಚಾರಿಸಿದ್ದಾರೆ. ಅವರಿಗೆ ಗಿಡ ನೀಡುವ ಮೂಲಕ ಶಿವಣ್ಣನ ಸ್ವಾಗತಿಸಿದ್ದಾರೆ. ಆ ಸಂದರ್ಭದ ಫೋಟೋ ಗಮನ ಸೆಳೆದಿದೆ.

ಶಿವರಾಜ್​ಕುಮಾರ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ. ಶಿವಣ್ಣ ಅವರ ಆರೋಗ್ಯವನ್ನು ಸಿದ್ದರಾಮಯ್ಯ ಅವರು ವಿಚಾರಿಸಿದ್ದಾರೆ. ಅವರಿಗೆ ಗಿಡ ನೀಡುವ ಮೂಲಕ ಶಿವಣ್ಣನ ಸ್ವಾಗತಿಸಿದ್ದಾರೆ. ಆ ಸಂದರ್ಭದ ಫೋಟೋ ಗಮನ ಸೆಳೆದಿದೆ.

1 / 5
ಜನವರಿ 27ರಂದು ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಶಿವರಾಜ್​ಕುಮಾರ್ ನಿವಾಸಕ್ಕೆ ಆಗಮಿಸಿದರು. ಈ ವೇಳೆ ಶಿವರಾಜ್​ಕುಮಾರ್ ಅವರ ಆರೋಗ್ಯವನ್ನು ಸಿದ್ದರಾಮಯ್ಯ ವಿಚಾರಿಸಿದರು. ವಿಶ್ರಾಂತಿ ಪಡೆದು ಚಿತ್ರರಂಗಕ್ಕೆ ಮರಳುವಂತೆ ಕೋರಿದರು.

ಜನವರಿ 27ರಂದು ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಶಿವರಾಜ್​ಕುಮಾರ್ ನಿವಾಸಕ್ಕೆ ಆಗಮಿಸಿದರು. ಈ ವೇಳೆ ಶಿವರಾಜ್​ಕುಮಾರ್ ಅವರ ಆರೋಗ್ಯವನ್ನು ಸಿದ್ದರಾಮಯ್ಯ ವಿಚಾರಿಸಿದರು.

2 / 5
ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್​ನವರು. ಅವರು ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲೂ ಸ್ಪರ್ಧೆ ಮಾಡಿದ್ದರು. ಈ ಸಂದರ್ಭದಲ್ಲಿ ಶಿವರಾಜ್​ಕುಮಾರ್ ಅವರು ಪ್ರಚಾರಕ್ಕೆ ತೆರಳಿದ್ದರು. ಹೀಗಾಗಿ, ಕಾಂಗ್ರೆಸ್ ಜೊತೆ ಅವರಿಗೆ ಒಳ್ಳೆಯ ನಂಟು ಬೆಳೆದಿದೆ.

ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್​ನವರು. ಅವರು ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲೂ ಸ್ಪರ್ಧೆ ಮಾಡಿದ್ದರು. ಈ ಸಂದರ್ಭದಲ್ಲಿ ಶಿವರಾಜ್​ಕುಮಾರ್ ಅವರು ಪ್ರಚಾರಕ್ಕೆ ತೆರಳಿದ್ದರು. ಹೀಗಾಗಿ, ಕಾಂಗ್ರೆಸ್ ಜೊತೆ ಅವರಿಗೆ ಒಳ್ಳೆಯ ನಂಟು ಬೆಳೆದಿದೆ.

3 / 5
ಶಿವರಾಜ್​ಕುಮಾರ್ ಅವರಿಗೆ ಕ್ಯಾನ್ಸರ್ ಆಗಿತ್ತು. ಇದರ ವಿರುದ್ಧ ಹೋರಾಡಿ ಸಂಪೂರ್ಣ ಕ್ಯಾನ್ಸರ್ ಮುಕ್ತರಾಗಿ ಅವರು ಹೊರಹೊಮ್ಮಿದ್ದಾರೆ. ಈ ವಿಚಾರ ಅವರ ಅಭಿಮಾನಿಗಳಿಗೆ ಸಾಕಷ್ಟು ಖುಷಿ ಕೊಟ್ಟಿದೆ

ಶಿವರಾಜ್​ಕುಮಾರ್ ಅವರಿಗೆ ಕ್ಯಾನ್ಸರ್ ಆಗಿತ್ತು. ಇದರ ವಿರುದ್ಧ ಹೋರಾಡಿ ಸಂಪೂರ್ಣ ಕ್ಯಾನ್ಸರ್ ಮುಕ್ತರಾಗಿ ಅವರು ಹೊರಹೊಮ್ಮಿದ್ದಾರೆ. ಈ ವಿಚಾರ ಅವರ ಅಭಿಮಾನಿಗಳಿಗೆ ಸಾಕಷ್ಟು ಖುಷಿ ಕೊಟ್ಟಿದೆ

4 / 5
ಡಾಲಿ ಧನಂಜಯ್ ಅವರು ಕೂಡ ಶಿವಣ್ಣನ ಭೇಟಿ ಆಗಿದ್ದಾರೆ. ಇಬ್ಬರೂ ‘ಟಗರು’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾ ಸಾಕಷ್ಟು ಗಮನ ಸೆಳೆದಿತ್ತು. ಈ ಚಿತ್ರದಿಂದ ಡಾಲಿ ವೃತ್ತಿ ಬದುಕು ಬದಲಾಯಿತು.

ಡಾಲಿ ಧನಂಜಯ್ ಅವರು ಕೂಡ ಶಿವಣ್ಣನ ಭೇಟಿ ಆಗಿದ್ದಾರೆ. ಇಬ್ಬರೂ ‘ಟಗರು’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾ ಸಾಕಷ್ಟು ಗಮನ ಸೆಳೆದಿತ್ತು. ಈ ಚಿತ್ರದಿಂದ ಡಾಲಿ ವೃತ್ತಿ ಬದುಕು ಬದಲಾಯಿತು.

5 / 5

Published On - 1:06 pm, Mon, 27 January 25

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ