ಶಿವರಾಜ್​ಕುಮಾರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ರಾಜಕೀಯ ಹಾಗೂ ಸಿನಿಮಾ ಗಣ್ಯರು

ಕನ್ನಡದ ನಟ ಶಿವರಾಜ್​ಕುಮಾರ್ ಅವರು ಕ್ಯಾನ್ಸರ್ ಚಿಕಿತ್ಸೆ ಪಡೆಯಲು ಅಮೆರಿಕಕ್ಕೆ ತೆರಳಿದ್ದರು. ಈಗ ಗುಣಮುಖರಾಗಿ ಅವರು ಅಮೆರಿಕದಿಂದ ಆಗಮಿಸಿದ್ದಾರೆ. ಅವರನ್ನು ಭೇಟಿ ಮಾಡಲು ಗಣ್ಯಾತಿ ಗಣ್ಯರು ಆಗಮಿಸುತ್ತಿದ್ದಾರೆ. ಅವರ ಚೇತರಿಕೆ ಕಂಡಿದ್ದಕ್ಕೆ ಅವರಿಗೆ ಅಭಿನಂದನೆ ತಿಳಿಸುತ್ತಿದ್ದಾರೆ. ಈ ಸಂದರ್ಭದ ಫೋಟೋ ಇಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on:Jan 27, 2025 | 2:15 PM

ಶಿವರಾಜ್​ಕುಮಾರ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ. ಶಿವಣ್ಣ ಅವರ ಆರೋಗ್ಯವನ್ನು ಸಿದ್ದರಾಮಯ್ಯ ಅವರು ವಿಚಾರಿಸಿದ್ದಾರೆ. ಅವರಿಗೆ ಗಿಡ ನೀಡುವ ಮೂಲಕ ಶಿವಣ್ಣನ ಸ್ವಾಗತಿಸಿದ್ದಾರೆ. ಆ ಸಂದರ್ಭದ ಫೋಟೋ ಗಮನ ಸೆಳೆದಿದೆ.

ಶಿವರಾಜ್​ಕುಮಾರ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ. ಶಿವಣ್ಣ ಅವರ ಆರೋಗ್ಯವನ್ನು ಸಿದ್ದರಾಮಯ್ಯ ಅವರು ವಿಚಾರಿಸಿದ್ದಾರೆ. ಅವರಿಗೆ ಗಿಡ ನೀಡುವ ಮೂಲಕ ಶಿವಣ್ಣನ ಸ್ವಾಗತಿಸಿದ್ದಾರೆ. ಆ ಸಂದರ್ಭದ ಫೋಟೋ ಗಮನ ಸೆಳೆದಿದೆ.

1 / 5
ಜನವರಿ 27ರಂದು ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಶಿವರಾಜ್​ಕುಮಾರ್ ನಿವಾಸಕ್ಕೆ ಆಗಮಿಸಿದರು. ಈ ವೇಳೆ ಶಿವರಾಜ್​ಕುಮಾರ್ ಅವರ ಆರೋಗ್ಯವನ್ನು ಸಿದ್ದರಾಮಯ್ಯ ವಿಚಾರಿಸಿದರು. ವಿಶ್ರಾಂತಿ ಪಡೆದು ಚಿತ್ರರಂಗಕ್ಕೆ ಮರಳುವಂತೆ ಕೋರಿದರು.

ಜನವರಿ 27ರಂದು ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಶಿವರಾಜ್​ಕುಮಾರ್ ನಿವಾಸಕ್ಕೆ ಆಗಮಿಸಿದರು. ಈ ವೇಳೆ ಶಿವರಾಜ್​ಕುಮಾರ್ ಅವರ ಆರೋಗ್ಯವನ್ನು ಸಿದ್ದರಾಮಯ್ಯ ವಿಚಾರಿಸಿದರು.

2 / 5
ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್​ನವರು. ಅವರು ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲೂ ಸ್ಪರ್ಧೆ ಮಾಡಿದ್ದರು. ಈ ಸಂದರ್ಭದಲ್ಲಿ ಶಿವರಾಜ್​ಕುಮಾರ್ ಅವರು ಪ್ರಚಾರಕ್ಕೆ ತೆರಳಿದ್ದರು. ಹೀಗಾಗಿ, ಕಾಂಗ್ರೆಸ್ ಜೊತೆ ಅವರಿಗೆ ಒಳ್ಳೆಯ ನಂಟು ಬೆಳೆದಿದೆ.

ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್​ನವರು. ಅವರು ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲೂ ಸ್ಪರ್ಧೆ ಮಾಡಿದ್ದರು. ಈ ಸಂದರ್ಭದಲ್ಲಿ ಶಿವರಾಜ್​ಕುಮಾರ್ ಅವರು ಪ್ರಚಾರಕ್ಕೆ ತೆರಳಿದ್ದರು. ಹೀಗಾಗಿ, ಕಾಂಗ್ರೆಸ್ ಜೊತೆ ಅವರಿಗೆ ಒಳ್ಳೆಯ ನಂಟು ಬೆಳೆದಿದೆ.

3 / 5
ಶಿವರಾಜ್​ಕುಮಾರ್ ಅವರಿಗೆ ಕ್ಯಾನ್ಸರ್ ಆಗಿತ್ತು. ಇದರ ವಿರುದ್ಧ ಹೋರಾಡಿ ಸಂಪೂರ್ಣ ಕ್ಯಾನ್ಸರ್ ಮುಕ್ತರಾಗಿ ಅವರು ಹೊರಹೊಮ್ಮಿದ್ದಾರೆ. ಈ ವಿಚಾರ ಅವರ ಅಭಿಮಾನಿಗಳಿಗೆ ಸಾಕಷ್ಟು ಖುಷಿ ಕೊಟ್ಟಿದೆ

ಶಿವರಾಜ್​ಕುಮಾರ್ ಅವರಿಗೆ ಕ್ಯಾನ್ಸರ್ ಆಗಿತ್ತು. ಇದರ ವಿರುದ್ಧ ಹೋರಾಡಿ ಸಂಪೂರ್ಣ ಕ್ಯಾನ್ಸರ್ ಮುಕ್ತರಾಗಿ ಅವರು ಹೊರಹೊಮ್ಮಿದ್ದಾರೆ. ಈ ವಿಚಾರ ಅವರ ಅಭಿಮಾನಿಗಳಿಗೆ ಸಾಕಷ್ಟು ಖುಷಿ ಕೊಟ್ಟಿದೆ

4 / 5
ಡಾಲಿ ಧನಂಜಯ್ ಅವರು ಕೂಡ ಶಿವಣ್ಣನ ಭೇಟಿ ಆಗಿದ್ದಾರೆ. ಇಬ್ಬರೂ ‘ಟಗರು’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾ ಸಾಕಷ್ಟು ಗಮನ ಸೆಳೆದಿತ್ತು. ಈ ಚಿತ್ರದಿಂದ ಡಾಲಿ ವೃತ್ತಿ ಬದುಕು ಬದಲಾಯಿತು.

ಡಾಲಿ ಧನಂಜಯ್ ಅವರು ಕೂಡ ಶಿವಣ್ಣನ ಭೇಟಿ ಆಗಿದ್ದಾರೆ. ಇಬ್ಬರೂ ‘ಟಗರು’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾ ಸಾಕಷ್ಟು ಗಮನ ಸೆಳೆದಿತ್ತು. ಈ ಚಿತ್ರದಿಂದ ಡಾಲಿ ವೃತ್ತಿ ಬದುಕು ಬದಲಾಯಿತು.

5 / 5

Published On - 1:06 pm, Mon, 27 January 25

Follow us
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ
ಅರ್ಜಿ ವಜಾಗೊಂಡರೂ ಸಿದ್ದರಾಮಯ್ಯ ವಿರುದ್ಧದ ಪಟ್ಟು ಸಡಿಲಿಸದ ಸ್ನೇಹಮಯಿ ಕೃಷ್ಣ
ಅರ್ಜಿ ವಜಾಗೊಂಡರೂ ಸಿದ್ದರಾಮಯ್ಯ ವಿರುದ್ಧದ ಪಟ್ಟು ಸಡಿಲಿಸದ ಸ್ನೇಹಮಯಿ ಕೃಷ್ಣ