ವಿಶ್ವಕಪ್ ಗೆದ್ದ ಭಾರತದ ಅಂಧ ಮಹಿಳಾ ತಂಡಕ್ಕೆ ಸನ್ಮಾನ: ಕರ್ನಾಟಕದವರಿಗೆ ಸಿದ್ದರಾಮಯ್ಯ ಬಂಪರ್ ಗಿಫ್ಟ್
ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡ ಚೊಚ್ಚಲ ವಿಶ್ವಕಪ್ ಗೆದ್ದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ. ಕಾವೇರಿ ನಿವಾಸದಲ್ಲಿ ತಂಡವನ್ನು ಸನ್ಮಾನಿಸಿದ ಸಿಎಂ, ನಾಯಕಿ ಶಿರಾ ಮೂಲದ ದೀಪಿಕಾ ಅವರ ನಾಯಕತ್ವವನ್ನು ಶ್ಲಾಘಿಸಿದರು. ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ. ನಗದು ಮತ್ತು ಸರ್ಕಾರಿ ಉದ್ಯೋಗವನ್ನು ಸಿಎಂ ಘೋಷಿಸಿದ್ದಾರೆ.

1 / 6

2 / 6

3 / 6

4 / 6

5 / 6

6 / 6
Published On - 6:30 pm, Tue, 25 November 25



