AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಲಪುಷ್ಪ ಪ್ರದರ್ಶನಕ್ಕೆ ಸಿಎಂ‌ ಸಿದ್ದರಾಮಯ್ಯ ಚಾಲನೆ: ಲಕ್ಷಾಂತರ ಹೂವುಗಳಿಂದ ಕಂಗೊಳಿಸಿದ ಲಾಲ್​ಬಾಗ್​

Lalbagh Flower Show 2023: 76ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬೆಂಗಳೂರಿನ ಲಾಲ್​ಬಾಗ್​ನಲ್ಲಿ ಇಂದಿನಿಂದ 214ನೇ ಫ್ಲವರ್ ಶೋ ಆರಂಭವಾಗಿದ್ದು ಆಗಸ್ಟ್ 15ರವರೆಗೂ ನಡೆಯಲಿದೆ. 15-17 ಲಕ್ಷ ಹೂವುಗಳಿಂದ ಫ್ಲವರ್ ಶೋ ಕಂಗೊಳಿಸಲಿದೆ.

ಗಂಗಾಧರ​ ಬ. ಸಾಬೋಜಿ
|

Updated on:Aug 04, 2023 | 9:49 PM

Share
76 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ತೋಟಗಾರಿಕೆ ಇಲಾಖೆ ವತಿಯಿಂದ ಬೆಂಗಳೂರಿನ ಸಸ್ಯಕಾಶಿ ಲಾಲ್​ಬಾಗ್​ನಲ್ಲಿ 214ನೇ ಫಲಪುಷ್ಪ ಪ್ರದರ್ಶನವನ್ನು ಇಂದಿನಿಂದ ಆಗಸ್ಟ್​ 15 ರವರೆಗೂ ಆಯೋಜನೆ ಮಾಡಲಾಗಿದೆ.

76 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ತೋಟಗಾರಿಕೆ ಇಲಾಖೆ ವತಿಯಿಂದ ಬೆಂಗಳೂರಿನ ಸಸ್ಯಕಾಶಿ ಲಾಲ್​ಬಾಗ್​ನಲ್ಲಿ 214ನೇ ಫಲಪುಷ್ಪ ಪ್ರದರ್ಶನವನ್ನು ಇಂದಿನಿಂದ ಆಗಸ್ಟ್​ 15 ರವರೆಗೂ ಆಯೋಜನೆ ಮಾಡಲಾಗಿದೆ.

1 / 8
ಕೆಂಗಲ್ ಹನುಮಂತಯ್ಯ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ಧರಾಮಯ್ಯ ಅವರು ಇಂದು ಸಂಜೆ 6 ಗಂಟೆಗೆ ಚಾಲನೆ ನೀಡಿದ್ದಾರೆ.

ಕೆಂಗಲ್ ಹನುಮಂತಯ್ಯ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ಧರಾಮಯ್ಯ ಅವರು ಇಂದು ಸಂಜೆ 6 ಗಂಟೆಗೆ ಚಾಲನೆ ನೀಡಿದ್ದಾರೆ.

2 / 8
ಇದೇ ವೇಳೆ ಸಿಎಂ ಸಿದ್ಧರಾಮಯ್ಯ ಅವರಿಂದ ಕೆಂಗಲ್ ಹನುಮಂತಯ್ಯ ಜೀವನಾಧಾರಿತ ಪುಸ್ತಕವನ್ನು ಬಿಡುಗಡೆ ಮಾಡಿದರು. ತೋಟಗಾರಿಕೆ ಇಲಾಖೆ ಸಚಿವ ಎಸ್​.ಎಸ್​​.ಮಲ್ಲಿಕಾರ್ಜುನ, ಎಂಎಲ್​ಸಿಗಳಾದ ಗೋವಿಂದರಾಜು, ಟಿ.ಎ.ಶರವಣ ಉಪಸ್ಥಿತರಿದ್ದರು.

ಇದೇ ವೇಳೆ ಸಿಎಂ ಸಿದ್ಧರಾಮಯ್ಯ ಅವರಿಂದ ಕೆಂಗಲ್ ಹನುಮಂತಯ್ಯ ಜೀವನಾಧಾರಿತ ಪುಸ್ತಕವನ್ನು ಬಿಡುಗಡೆ ಮಾಡಿದರು. ತೋಟಗಾರಿಕೆ ಇಲಾಖೆ ಸಚಿವ ಎಸ್​.ಎಸ್​​.ಮಲ್ಲಿಕಾರ್ಜುನ, ಎಂಎಲ್​ಸಿಗಳಾದ ಗೋವಿಂದರಾಜು, ಟಿ.ಎ.ಶರವಣ ಉಪಸ್ಥಿತರಿದ್ದರು.

3 / 8
2.50 ಕೋಟಿ ರೂಪಾಯಿ ವೆಚ್ಚದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಸಸ್ಯಕಾಶಿ ಲಾಲ್​ಬಾಗ್​ನಲ್ಲಿ ಫ್ಲವರ್​ ಶೋ ಆಯೋಜಿಸಲಾಗಿದೆ.

2.50 ಕೋಟಿ ರೂಪಾಯಿ ವೆಚ್ಚದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಸಸ್ಯಕಾಶಿ ಲಾಲ್​ಬಾಗ್​ನಲ್ಲಿ ಫ್ಲವರ್​ ಶೋ ಆಯೋಜಿಸಲಾಗಿದೆ.

4 / 8
ಈ ಭಾರಿಯ ಫ್ಲವರ್ ಶೋ ವಿಧಾನಸೌಧ ಹಾಗೂ ಅದರ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಥೀಮ್​ವನ್ನು ಹೊಂದಿದೆ.

ಈ ಭಾರಿಯ ಫ್ಲವರ್ ಶೋ ವಿಧಾನಸೌಧ ಹಾಗೂ ಅದರ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಥೀಮ್​ವನ್ನು ಹೊಂದಿದೆ.

5 / 8
ಕೆಂಗಲ್ ಹನುಮಂತಯ್ಯ ಅವರ ಬದುಕು, ಸಾಧನೆ ಹಾಗೂ ಕನಸುಗಳ ಬಗೆಗಿನ ಸಂಪೂರ್ಣ ಮಾಹಿತಿ ಫಲಕಗಳ ಮೂಲಕ ಜನರಿಗೆ ತಿಳಿಸಲಾಗುತ್ತಿದೆ.

ಕೆಂಗಲ್ ಹನುಮಂತಯ್ಯ ಅವರ ಬದುಕು, ಸಾಧನೆ ಹಾಗೂ ಕನಸುಗಳ ಬಗೆಗಿನ ಸಂಪೂರ್ಣ ಮಾಹಿತಿ ಫಲಕಗಳ ಮೂಲಕ ಜನರಿಗೆ ತಿಳಿಸಲಾಗುತ್ತಿದೆ.

6 / 8
ಈ ಭಾರಿಯ ಫ್ಲವರ್ ಶೋ ವಿಧಾನಸೌಧ ಹಾಗೂ ಅದರ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಥೀಮ್​ವನ್ನು ಹೊಂದಿದೆ.

ಈ ಭಾರಿಯ ಫ್ಲವರ್ ಶೋ ವಿಧಾನಸೌಧ ಹಾಗೂ ಅದರ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಥೀಮ್​ವನ್ನು ಹೊಂದಿದೆ.

7 / 8
ಫ್ಲವರ್​ ಶೋಗೆ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶ ರಾಜ್ಯದಿಂದಲೂ ಹೂವುಗಳನ್ನು ತರಿಸಿಕೊಳ್ಳಲಾಗುತ್ತಿದೆ. 15-17 ಲಕ್ಷ ಹೂವುಗಳಿಂದ ಫ್ಲವರ್ ಶೋ ಕಂಗೊಳಿಸಲಿದೆ.

ಫ್ಲವರ್​ ಶೋಗೆ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶ ರಾಜ್ಯದಿಂದಲೂ ಹೂವುಗಳನ್ನು ತರಿಸಿಕೊಳ್ಳಲಾಗುತ್ತಿದೆ. 15-17 ಲಕ್ಷ ಹೂವುಗಳಿಂದ ಫ್ಲವರ್ ಶೋ ಕಂಗೊಳಿಸಲಿದೆ.

8 / 8

Published On - 9:48 pm, Fri, 4 August 23

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ