AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಲಪುಷ್ಪ ಪ್ರದರ್ಶನಕ್ಕೆ ಸಿಎಂ‌ ಸಿದ್ದರಾಮಯ್ಯ ಚಾಲನೆ: ಲಕ್ಷಾಂತರ ಹೂವುಗಳಿಂದ ಕಂಗೊಳಿಸಿದ ಲಾಲ್​ಬಾಗ್​

Lalbagh Flower Show 2023: 76ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬೆಂಗಳೂರಿನ ಲಾಲ್​ಬಾಗ್​ನಲ್ಲಿ ಇಂದಿನಿಂದ 214ನೇ ಫ್ಲವರ್ ಶೋ ಆರಂಭವಾಗಿದ್ದು ಆಗಸ್ಟ್ 15ರವರೆಗೂ ನಡೆಯಲಿದೆ. 15-17 ಲಕ್ಷ ಹೂವುಗಳಿಂದ ಫ್ಲವರ್ ಶೋ ಕಂಗೊಳಿಸಲಿದೆ.

ಗಂಗಾಧರ​ ಬ. ಸಾಬೋಜಿ
|

Updated on:Aug 04, 2023 | 9:49 PM

Share
76 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ತೋಟಗಾರಿಕೆ ಇಲಾಖೆ ವತಿಯಿಂದ ಬೆಂಗಳೂರಿನ ಸಸ್ಯಕಾಶಿ ಲಾಲ್​ಬಾಗ್​ನಲ್ಲಿ 214ನೇ ಫಲಪುಷ್ಪ ಪ್ರದರ್ಶನವನ್ನು ಇಂದಿನಿಂದ ಆಗಸ್ಟ್​ 15 ರವರೆಗೂ ಆಯೋಜನೆ ಮಾಡಲಾಗಿದೆ.

76 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ತೋಟಗಾರಿಕೆ ಇಲಾಖೆ ವತಿಯಿಂದ ಬೆಂಗಳೂರಿನ ಸಸ್ಯಕಾಶಿ ಲಾಲ್​ಬಾಗ್​ನಲ್ಲಿ 214ನೇ ಫಲಪುಷ್ಪ ಪ್ರದರ್ಶನವನ್ನು ಇಂದಿನಿಂದ ಆಗಸ್ಟ್​ 15 ರವರೆಗೂ ಆಯೋಜನೆ ಮಾಡಲಾಗಿದೆ.

1 / 8
ಕೆಂಗಲ್ ಹನುಮಂತಯ್ಯ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ಧರಾಮಯ್ಯ ಅವರು ಇಂದು ಸಂಜೆ 6 ಗಂಟೆಗೆ ಚಾಲನೆ ನೀಡಿದ್ದಾರೆ.

ಕೆಂಗಲ್ ಹನುಮಂತಯ್ಯ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ಧರಾಮಯ್ಯ ಅವರು ಇಂದು ಸಂಜೆ 6 ಗಂಟೆಗೆ ಚಾಲನೆ ನೀಡಿದ್ದಾರೆ.

2 / 8
ಇದೇ ವೇಳೆ ಸಿಎಂ ಸಿದ್ಧರಾಮಯ್ಯ ಅವರಿಂದ ಕೆಂಗಲ್ ಹನುಮಂತಯ್ಯ ಜೀವನಾಧಾರಿತ ಪುಸ್ತಕವನ್ನು ಬಿಡುಗಡೆ ಮಾಡಿದರು. ತೋಟಗಾರಿಕೆ ಇಲಾಖೆ ಸಚಿವ ಎಸ್​.ಎಸ್​​.ಮಲ್ಲಿಕಾರ್ಜುನ, ಎಂಎಲ್​ಸಿಗಳಾದ ಗೋವಿಂದರಾಜು, ಟಿ.ಎ.ಶರವಣ ಉಪಸ್ಥಿತರಿದ್ದರು.

ಇದೇ ವೇಳೆ ಸಿಎಂ ಸಿದ್ಧರಾಮಯ್ಯ ಅವರಿಂದ ಕೆಂಗಲ್ ಹನುಮಂತಯ್ಯ ಜೀವನಾಧಾರಿತ ಪುಸ್ತಕವನ್ನು ಬಿಡುಗಡೆ ಮಾಡಿದರು. ತೋಟಗಾರಿಕೆ ಇಲಾಖೆ ಸಚಿವ ಎಸ್​.ಎಸ್​​.ಮಲ್ಲಿಕಾರ್ಜುನ, ಎಂಎಲ್​ಸಿಗಳಾದ ಗೋವಿಂದರಾಜು, ಟಿ.ಎ.ಶರವಣ ಉಪಸ್ಥಿತರಿದ್ದರು.

3 / 8
2.50 ಕೋಟಿ ರೂಪಾಯಿ ವೆಚ್ಚದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಸಸ್ಯಕಾಶಿ ಲಾಲ್​ಬಾಗ್​ನಲ್ಲಿ ಫ್ಲವರ್​ ಶೋ ಆಯೋಜಿಸಲಾಗಿದೆ.

2.50 ಕೋಟಿ ರೂಪಾಯಿ ವೆಚ್ಚದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಸಸ್ಯಕಾಶಿ ಲಾಲ್​ಬಾಗ್​ನಲ್ಲಿ ಫ್ಲವರ್​ ಶೋ ಆಯೋಜಿಸಲಾಗಿದೆ.

4 / 8
ಈ ಭಾರಿಯ ಫ್ಲವರ್ ಶೋ ವಿಧಾನಸೌಧ ಹಾಗೂ ಅದರ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಥೀಮ್​ವನ್ನು ಹೊಂದಿದೆ.

ಈ ಭಾರಿಯ ಫ್ಲವರ್ ಶೋ ವಿಧಾನಸೌಧ ಹಾಗೂ ಅದರ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಥೀಮ್​ವನ್ನು ಹೊಂದಿದೆ.

5 / 8
ಕೆಂಗಲ್ ಹನುಮಂತಯ್ಯ ಅವರ ಬದುಕು, ಸಾಧನೆ ಹಾಗೂ ಕನಸುಗಳ ಬಗೆಗಿನ ಸಂಪೂರ್ಣ ಮಾಹಿತಿ ಫಲಕಗಳ ಮೂಲಕ ಜನರಿಗೆ ತಿಳಿಸಲಾಗುತ್ತಿದೆ.

ಕೆಂಗಲ್ ಹನುಮಂತಯ್ಯ ಅವರ ಬದುಕು, ಸಾಧನೆ ಹಾಗೂ ಕನಸುಗಳ ಬಗೆಗಿನ ಸಂಪೂರ್ಣ ಮಾಹಿತಿ ಫಲಕಗಳ ಮೂಲಕ ಜನರಿಗೆ ತಿಳಿಸಲಾಗುತ್ತಿದೆ.

6 / 8
ಈ ಭಾರಿಯ ಫ್ಲವರ್ ಶೋ ವಿಧಾನಸೌಧ ಹಾಗೂ ಅದರ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಥೀಮ್​ವನ್ನು ಹೊಂದಿದೆ.

ಈ ಭಾರಿಯ ಫ್ಲವರ್ ಶೋ ವಿಧಾನಸೌಧ ಹಾಗೂ ಅದರ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಥೀಮ್​ವನ್ನು ಹೊಂದಿದೆ.

7 / 8
ಫ್ಲವರ್​ ಶೋಗೆ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶ ರಾಜ್ಯದಿಂದಲೂ ಹೂವುಗಳನ್ನು ತರಿಸಿಕೊಳ್ಳಲಾಗುತ್ತಿದೆ. 15-17 ಲಕ್ಷ ಹೂವುಗಳಿಂದ ಫ್ಲವರ್ ಶೋ ಕಂಗೊಳಿಸಲಿದೆ.

ಫ್ಲವರ್​ ಶೋಗೆ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶ ರಾಜ್ಯದಿಂದಲೂ ಹೂವುಗಳನ್ನು ತರಿಸಿಕೊಳ್ಳಲಾಗುತ್ತಿದೆ. 15-17 ಲಕ್ಷ ಹೂವುಗಳಿಂದ ಫ್ಲವರ್ ಶೋ ಕಂಗೊಳಿಸಲಿದೆ.

8 / 8

Published On - 9:48 pm, Fri, 4 August 23

Follow Us
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ