AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಲಪುಷ್ಪ ಪ್ರದರ್ಶನಕ್ಕೆ ಸಿಎಂ‌ ಸಿದ್ದರಾಮಯ್ಯ ಚಾಲನೆ: ಲಕ್ಷಾಂತರ ಹೂವುಗಳಿಂದ ಕಂಗೊಳಿಸಿದ ಲಾಲ್​ಬಾಗ್​

Lalbagh Flower Show 2023: 76ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬೆಂಗಳೂರಿನ ಲಾಲ್​ಬಾಗ್​ನಲ್ಲಿ ಇಂದಿನಿಂದ 214ನೇ ಫ್ಲವರ್ ಶೋ ಆರಂಭವಾಗಿದ್ದು ಆಗಸ್ಟ್ 15ರವರೆಗೂ ನಡೆಯಲಿದೆ. 15-17 ಲಕ್ಷ ಹೂವುಗಳಿಂದ ಫ್ಲವರ್ ಶೋ ಕಂಗೊಳಿಸಲಿದೆ.

ಗಂಗಾಧರ​ ಬ. ಸಾಬೋಜಿ
|

Updated on:Aug 04, 2023 | 9:49 PM

Share
76 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ತೋಟಗಾರಿಕೆ ಇಲಾಖೆ ವತಿಯಿಂದ ಬೆಂಗಳೂರಿನ ಸಸ್ಯಕಾಶಿ ಲಾಲ್​ಬಾಗ್​ನಲ್ಲಿ 214ನೇ ಫಲಪುಷ್ಪ ಪ್ರದರ್ಶನವನ್ನು ಇಂದಿನಿಂದ ಆಗಸ್ಟ್​ 15 ರವರೆಗೂ ಆಯೋಜನೆ ಮಾಡಲಾಗಿದೆ.

76 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ತೋಟಗಾರಿಕೆ ಇಲಾಖೆ ವತಿಯಿಂದ ಬೆಂಗಳೂರಿನ ಸಸ್ಯಕಾಶಿ ಲಾಲ್​ಬಾಗ್​ನಲ್ಲಿ 214ನೇ ಫಲಪುಷ್ಪ ಪ್ರದರ್ಶನವನ್ನು ಇಂದಿನಿಂದ ಆಗಸ್ಟ್​ 15 ರವರೆಗೂ ಆಯೋಜನೆ ಮಾಡಲಾಗಿದೆ.

1 / 8
ಕೆಂಗಲ್ ಹನುಮಂತಯ್ಯ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ಧರಾಮಯ್ಯ ಅವರು ಇಂದು ಸಂಜೆ 6 ಗಂಟೆಗೆ ಚಾಲನೆ ನೀಡಿದ್ದಾರೆ.

ಕೆಂಗಲ್ ಹನುಮಂತಯ್ಯ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ಧರಾಮಯ್ಯ ಅವರು ಇಂದು ಸಂಜೆ 6 ಗಂಟೆಗೆ ಚಾಲನೆ ನೀಡಿದ್ದಾರೆ.

2 / 8
ಇದೇ ವೇಳೆ ಸಿಎಂ ಸಿದ್ಧರಾಮಯ್ಯ ಅವರಿಂದ ಕೆಂಗಲ್ ಹನುಮಂತಯ್ಯ ಜೀವನಾಧಾರಿತ ಪುಸ್ತಕವನ್ನು ಬಿಡುಗಡೆ ಮಾಡಿದರು. ತೋಟಗಾರಿಕೆ ಇಲಾಖೆ ಸಚಿವ ಎಸ್​.ಎಸ್​​.ಮಲ್ಲಿಕಾರ್ಜುನ, ಎಂಎಲ್​ಸಿಗಳಾದ ಗೋವಿಂದರಾಜು, ಟಿ.ಎ.ಶರವಣ ಉಪಸ್ಥಿತರಿದ್ದರು.

ಇದೇ ವೇಳೆ ಸಿಎಂ ಸಿದ್ಧರಾಮಯ್ಯ ಅವರಿಂದ ಕೆಂಗಲ್ ಹನುಮಂತಯ್ಯ ಜೀವನಾಧಾರಿತ ಪುಸ್ತಕವನ್ನು ಬಿಡುಗಡೆ ಮಾಡಿದರು. ತೋಟಗಾರಿಕೆ ಇಲಾಖೆ ಸಚಿವ ಎಸ್​.ಎಸ್​​.ಮಲ್ಲಿಕಾರ್ಜುನ, ಎಂಎಲ್​ಸಿಗಳಾದ ಗೋವಿಂದರಾಜು, ಟಿ.ಎ.ಶರವಣ ಉಪಸ್ಥಿತರಿದ್ದರು.

3 / 8
2.50 ಕೋಟಿ ರೂಪಾಯಿ ವೆಚ್ಚದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಸಸ್ಯಕಾಶಿ ಲಾಲ್​ಬಾಗ್​ನಲ್ಲಿ ಫ್ಲವರ್​ ಶೋ ಆಯೋಜಿಸಲಾಗಿದೆ.

2.50 ಕೋಟಿ ರೂಪಾಯಿ ವೆಚ್ಚದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಸಸ್ಯಕಾಶಿ ಲಾಲ್​ಬಾಗ್​ನಲ್ಲಿ ಫ್ಲವರ್​ ಶೋ ಆಯೋಜಿಸಲಾಗಿದೆ.

4 / 8
ಈ ಭಾರಿಯ ಫ್ಲವರ್ ಶೋ ವಿಧಾನಸೌಧ ಹಾಗೂ ಅದರ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಥೀಮ್​ವನ್ನು ಹೊಂದಿದೆ.

ಈ ಭಾರಿಯ ಫ್ಲವರ್ ಶೋ ವಿಧಾನಸೌಧ ಹಾಗೂ ಅದರ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಥೀಮ್​ವನ್ನು ಹೊಂದಿದೆ.

5 / 8
ಕೆಂಗಲ್ ಹನುಮಂತಯ್ಯ ಅವರ ಬದುಕು, ಸಾಧನೆ ಹಾಗೂ ಕನಸುಗಳ ಬಗೆಗಿನ ಸಂಪೂರ್ಣ ಮಾಹಿತಿ ಫಲಕಗಳ ಮೂಲಕ ಜನರಿಗೆ ತಿಳಿಸಲಾಗುತ್ತಿದೆ.

ಕೆಂಗಲ್ ಹನುಮಂತಯ್ಯ ಅವರ ಬದುಕು, ಸಾಧನೆ ಹಾಗೂ ಕನಸುಗಳ ಬಗೆಗಿನ ಸಂಪೂರ್ಣ ಮಾಹಿತಿ ಫಲಕಗಳ ಮೂಲಕ ಜನರಿಗೆ ತಿಳಿಸಲಾಗುತ್ತಿದೆ.

6 / 8
ಈ ಭಾರಿಯ ಫ್ಲವರ್ ಶೋ ವಿಧಾನಸೌಧ ಹಾಗೂ ಅದರ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಥೀಮ್​ವನ್ನು ಹೊಂದಿದೆ.

ಈ ಭಾರಿಯ ಫ್ಲವರ್ ಶೋ ವಿಧಾನಸೌಧ ಹಾಗೂ ಅದರ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಥೀಮ್​ವನ್ನು ಹೊಂದಿದೆ.

7 / 8
ಫ್ಲವರ್​ ಶೋಗೆ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶ ರಾಜ್ಯದಿಂದಲೂ ಹೂವುಗಳನ್ನು ತರಿಸಿಕೊಳ್ಳಲಾಗುತ್ತಿದೆ. 15-17 ಲಕ್ಷ ಹೂವುಗಳಿಂದ ಫ್ಲವರ್ ಶೋ ಕಂಗೊಳಿಸಲಿದೆ.

ಫ್ಲವರ್​ ಶೋಗೆ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶ ರಾಜ್ಯದಿಂದಲೂ ಹೂವುಗಳನ್ನು ತರಿಸಿಕೊಳ್ಳಲಾಗುತ್ತಿದೆ. 15-17 ಲಕ್ಷ ಹೂವುಗಳಿಂದ ಫ್ಲವರ್ ಶೋ ಕಂಗೊಳಿಸಲಿದೆ.

8 / 8

Published On - 9:48 pm, Fri, 4 August 23

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್