AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ತಿಯಾದ ಆಲಮಟ್ಟಿ ಜಲಾಶಯ, ಆ.21 ರಂದು ಸಿಎಂ ಸಿದ್ದರಾಮಯ್ಯ ಬಾಗಿನ

ಉತ್ತರ ಕರ್ನಾಟಕದ ಜೀವನದಿಯಾಗಿರುವ ಕೃಷ್ಣಾ ನದಿ ಮೈದುಂಬಿ ಹತಿಯುತ್ತಿದೆ. ಆಲಮಟ್ಟಿ ಜಲಾಶಯ ಉತ್ತರ ಕರ್ನಾಟಕದ ಜೀವನಾಡಿಯಾಗಿದೆ. ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಮುಖ್ತಮಂತ್ರಿ ಸಿದ್ದರಾಮಯ್ಯ ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.

ವಿವೇಕ ಬಿರಾದಾರ
|

Updated on:Aug 20, 2024 | 10:01 AM

Share
CM Siddaramaiah Perform Bagina to Almatti dam, Vijayapura News in Kannada

ಉತ್ತರ ಕರ್ನಾಟಕದ ಜೀವನದಿಯಾಗಿರುವ ಕೃಷ್ಣಾ ನದಿ ಮೈದುಂಬಿ ಹತಿಯುತ್ತಿದೆ. ಆಲಮಟ್ಟಿ ಜಲಾಶಯ ಉತ್ತರ ಕರ್ನಾಟಕದ ಜೀವನಾಡಿಯಾಗಿದೆ. ಈ ಜಲಾಶಯ 9 ಜಿಲ್ಲೆಗಳಿಗೆ ನೀರು ಒದಗಿಸುತ್ತದೆ. ಈ ಜಲಾಶಯದಲ್ಲಿ ವಿದ್ಯುತ್​ ಉತ್ಪಾದನೆ ಮಾಡಲಾಗುತ್ತದೆ. ಜಲಾಶಯ ಸಂಪೂರ್ಣ ಭರ್ತಿಯಾಗಿದೆ.

1 / 5
ಆಲಮಟ್ಟಿ ಡ್ಯಂ

August 24th 2024 Karnataka dam water level know in Kannada

2 / 5
CM Siddaramaiah Perform Bagina to Almatti dam, Vijayapura News in Kannada

ಭರ್ತಿಯಾಗಿರುವ ಆಲಮಟ್ಟಿ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಬೆಳಗ್ಗೆ 10 ಗಂಟೆಗೆ ಹೆಚ್​​ಎಎಲ್​ನಿಂದ ವಿಮಾನದಲ್ಲಿ ಹೊರಟು 10:50ಕ್ಕೆ ಕೊಪ್ಪಳದ ಗಿಣಿಗೇರಾ ಏರ್​ಸ್ಟ್ರಿಪ್​ಗೆ ತಲುಪಲಿದ್ದಾರೆ. ನಂತರ ಗಿಣಿಗೇರಾದಿಂದ ರಸ್ತೆ ಮಾರ್ಗವಾಗಿ ವಿಜಯಪುರ ಜಿಲ್ಲೆಯ ಆಲಮಟ್ಟಿಗೆ ಮಧ್ಯಾಹ್ನ 12.30ಕ್ಕೆ ತಲುಪಲಿದ್ದಾರೆ.

3 / 5
CM Siddaramaiah Perform Bagina to Almatti dam, Vijayapura News in Kannada

ಅಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಲಮಟ್ಟಿ ಜಲಾಯಶದ ಬಳಿ ಮೊದಲಿಗೆ ಕೃಷ್ಣಾ ನದಿಗೆ ಪೂಜೆ ಸಲ್ಲಿಸಲಿದ್ದಾರೆ. ನಂತರ ಬಾಗಿನ ಅರ್ಪಿಸಲಿದ್ದಾರೆ. ಬಳಿಕ ಮದ್ಯಾಹ್ನ 3 ಗಂಟೆಗೆ ರಸ್ತೆ ಮಾರ್ಗವಾಗಿ ಮತ್ತೆ ಗಿಣಿಗೇರಾಕ್ಕೆ ತೆರಳಿ, ಅಲ್ಲಿಂದ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್​ ಆಗಲಿದ್ದಾರೆ.

4 / 5
CM Siddaramaiah Perform Bagina to Almatti dam, Vijayapura News in Kannada

ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲಾ ಉಸ್ತುವಾರಿ ಎಂ ಬಿ ಪಾಟೀಲ್, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್​.ಬಿ ತಿಮ್ಮಾಪುರ ಸೇರಿದಂತೆ ಉಭಯ ಜಿಲ್ಲೆಯ ಶಾಸಕರು ಅಧಿಕಾರಿಗಳು ಭಾಗಿಯಾಗಲಿದ್ದಾರೆ.

5 / 5

Published On - 10:01 am, Tue, 20 August 24

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?