ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ಕಂಚಿನ ಪ್ರತಿಮೆ ಅನಾವರಣ: ಏನಿದರ ವೈಶಿಷ್ಟ್ಯತೆ?
ಬೆಂಗಳೂರಿನ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಕನ್ನಡಾಂಬೆ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನಾವರಣಗೊಳಿಸಿದರು. ವಿಶೇಷ ಪೂಜೆ ಮೂಲಕ ಇಂದು (ಜನವರಿ 27) 43.6 ಅಡಿ ಎತ್ತರದ ಭುವನೇಶ್ವರಿ ಪ್ರತಿಮೆ ಅನಾವರಣಗೊಳಿಸಲಾಗಿದ್ದು, ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ಸ್ಪೀಕರ್ ಯು ಟಿ ಖಾದರ್ ಹಾಗೂ ಸಚಿವರು, ಶಾಸಕರು ಸೇರಿದಂತೆ ಹಲವರು ಭಾಗಿಯಾಗಿದ್ದರು. ಇನ್ನು ಈ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆ ಹೇಗೆದೆ? ಎಷ್ಟು ಹಣ ಖರ್ಚಾಗಿದೆ? ಇದರ ವೈಶಿಷ್ಟ್ಯತೆಗಳೇನು ಎನ್ನುವ ವಿವರ ಇಲ್ಲಿದೆ.

1 / 7

2 / 7

3 / 7

4 / 7

5 / 7

6 / 7

7 / 7
Published On - 7:36 pm, Mon, 27 January 25
Follow Us




